24.7 C
ಪುತ್ತೂರು, ಬೆಳ್ತಂಗಡಿ
August 5, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಭಾರತೀಯ ಭೂಸೇನೆ ತರಬೇತಿ ಮುಗಿಸಿ ಕಳೆಂಜಕ್ಕೆ ಆಗಮಿಸಿದ ಪುಷ್ಪರಾಜ್ ರವರಿಗೆ ಕೊಕ್ಕಡದಲ್ಲಿ ಸ್ವಾಗತ

ಕಳೆಂಜ: 2024ನೇ ಸಾಲಿನ ಅಗ್ನಿವೀರ್ ನೇಮಕಾತಿಯಲ್ಲಿ ಭಾರತೀಯ ಭೂಸೇನೆಗೆ ಆಯ್ಕೆಯಾಗಿದ್ದ ಪಿಲತ್ತಡಿ ಪುಪ್ಪರಾಜ್ ರವರು ಬೆಂಗಳೂರಿನಲ್ಲಿ ನಡೆದ 6 ತಿಂಗಳ ತರಬೇತಿ ಮುಗಿಸಿ ಇಂದು (ಜೂ.6) ಕಳೆಂಜಕ್ಕೆ ಆಗಮಿಸಿದ ಇವರನ್ನು ಕೊಕ್ಕಡ ರಿಕ್ಷಾ ನಿಲ್ದಾಣದ ಬಳಿ ಕಳೆಂಜ ಹಾಗೂ ಕೊಕ್ಕಡದ ಗ್ರಾಮಸ್ಥರು ಸ್ವಾಗತಿಸಿ, ಮೆರವಣಿಗೆಯ ಮೂಲಕ ಕಳೆಂಜಕ್ಕೆ ಬರಮಾಡಿಕೊಳ್ಳಲಾಯಿತು.

ಇವರು ಶೀಘ್ರದಲ್ಲೇ ಕಾರ್ಗಿಲ್‌ನಲ್ಲಿ ಕರ್ತವ್ಯ ನಿರ್ವಹಿಸಲು ತೆರಳಲಿದ್ದಾರೆ. ಎಸ್.ಎಸ್.ಎಲ್.ಸಿಯನ್ನು ಶಾಲೆತ್ತಡ್ಕ ಉನ್ನತೀಕರಿಸಿದ ಹಿ.ಪ್ರಾ. ಶಾಲೆಯಲ್ಲಿ, ಪಿಯುಸಿ ಗುರುದೇವ ಕಾಲೇಜಿನಲ್ಲಿ ಹಾಗೂ ಪ್ರಸನ್ನ ಇಂಜಿನಿಯರಿಂಗ್ ಕಾಲೇಜಿನಲ್ಲಿ ಎಲೆಕ್ಟ್ರೀಷನ್ ಕೋರ್ಸ್ ಮುಗಿಸಿರುವ ಇವರು ಅ.೧೯ ರಂದು ಶಿವಮೊಗ್ಗದಲ್ಲಿ ನಡೆದ ನೇಮಕಾತಿ ಪ್ರಕ್ರಿಯೆಯಲ್ಲಿ ಆಯ್ಕೆಯಾಗಿದ್ದರು. ಇವರು ಕಳೆಂಜ ಪಿಲತ್ತಡಿ ವಿಶ್ವನಾಥ ಗೌಡ ಮತ್ತು ಸುಮಿತ್ರಾ ದಂಪತಿ ಪುತ್ರ.

Related posts

ಉಜಿರೆ: ಮಾಚಾರು ನಿವಾಸಿ ಕೃಷ್ಣ ಬೊಳ್ಮಿಣ್ಣಾಯ ನಿಧನ

Suddi Udaya

ನಡ: ಸ್ಟಾರ್ ಲೈನ್ ಆಂ.ಮಾ. ಶಾಲೆಯಲ್ಲಿ “ ಶಾಲಾ ವಿದ್ಯಾರ್ಥಿ ಸಂಘದ ಪ್ರತಿಜ್ಞಾ ವಿಧಿ ಸ್ವೀಕಾರ” ಸಮಾರಂಭ

Suddi Udaya

ಅಖಿಲ ಭಾರತೀಯ ಸಾಹಿತ್ಯ ಪರಿಷದ್ ಕರ್ನಾಟಕ ಮಹಿಳಾ ಪ್ರಕಾರ ತಾಲೂಕು ಘಟಕದ ನೇತೃತ್ವದಲ್ಲಿ ಅಹಲ್ಯಾಬಾಯಿ ಹೋಳ್ಕರ್ ಕುರಿತು ಉಪನ್ಯಾಸ

Suddi Udaya

ಉಜಿರೆ ಶ್ರೀ ಧ.ಮಂ ಪ.ಪೂ ಕಾಲೇಜು ಸಂಸ್ಕೃತ ಸಂಘದ ಅಧ್ಯಕ್ಷನಾಗಿ ಆದಿತ್ಯ ರಮೇಶ್ ಹೆಗಡೆ ಆಯ್ಕೆ

Suddi Udaya

ಮೊಗ್ರು : ಅಲೆಕ್ಕಿ ಶ್ರೀರಾಮ ಶಿಶು ಮಂದಿರದಲ್ಲಿ ಶಾರದಾ ಪೂಜೆ, ಅಕ್ಷರ ಅಭ್ಯಾಸ ಮತ್ತು ವಾಹನ ಪೂಜೆ

Suddi Udaya

ಅಂತರಾಷ್ಟ್ರಮಟ್ಟದ ಯೂತ್ ಗೇಮ್ಸ್ : ಎಸ್‌ಡಿಎಂ ಶಾಲಾ ವಿದ್ಯಾರ್ಥಿನಿ ಅನೀಶ ಆರೋಲ್‌ಗೆ ಚಿನ್ನದ ಪದಕ

Suddi Udaya
error: Content is protected !!