27 C
ಪುತ್ತೂರು, ಬೆಳ್ತಂಗಡಿ
June 21, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಭಾರತೀಯ ಭೂಸೇನೆ ತರಬೇತಿ ಮುಗಿಸಿ ಕಳೆಂಜಕ್ಕೆ ಆಗಮಿಸಿದ ಪುಷ್ಪರಾಜ್ ರವರಿಗೆ ಕೊಕ್ಕಡದಲ್ಲಿ ಸ್ವಾಗತ

ಕಳೆಂಜ: 2024ನೇ ಸಾಲಿನ ಅಗ್ನಿವೀರ್ ನೇಮಕಾತಿಯಲ್ಲಿ ಭಾರತೀಯ ಭೂಸೇನೆಗೆ ಆಯ್ಕೆಯಾಗಿದ್ದ ಪಿಲತ್ತಡಿ ಪುಪ್ಪರಾಜ್ ರವರು ಬೆಂಗಳೂರಿನಲ್ಲಿ ನಡೆದ 6 ತಿಂಗಳ ತರಬೇತಿ ಮುಗಿಸಿ ಇಂದು (ಜೂ.6) ಕಳೆಂಜಕ್ಕೆ ಆಗಮಿಸಿದ ಇವರನ್ನು ಕೊಕ್ಕಡ ರಿಕ್ಷಾ ನಿಲ್ದಾಣದ ಬಳಿ ಕಳೆಂಜ ಹಾಗೂ ಕೊಕ್ಕಡದ ಗ್ರಾಮಸ್ಥರು ಸ್ವಾಗತಿಸಿ, ಮೆರವಣಿಗೆಯ ಮೂಲಕ ಕಳೆಂಜಕ್ಕೆ ಬರಮಾಡಿಕೊಳ್ಳಲಾಯಿತು.

ಇವರು ಶೀಘ್ರದಲ್ಲೇ ಕಾರ್ಗಿಲ್‌ನಲ್ಲಿ ಕರ್ತವ್ಯ ನಿರ್ವಹಿಸಲು ತೆರಳಲಿದ್ದಾರೆ. ಎಸ್.ಎಸ್.ಎಲ್.ಸಿಯನ್ನು ಶಾಲೆತ್ತಡ್ಕ ಉನ್ನತೀಕರಿಸಿದ ಹಿ.ಪ್ರಾ. ಶಾಲೆಯಲ್ಲಿ, ಪಿಯುಸಿ ಗುರುದೇವ ಕಾಲೇಜಿನಲ್ಲಿ ಹಾಗೂ ಪ್ರಸನ್ನ ಇಂಜಿನಿಯರಿಂಗ್ ಕಾಲೇಜಿನಲ್ಲಿ ಎಲೆಕ್ಟ್ರೀಷನ್ ಕೋರ್ಸ್ ಮುಗಿಸಿರುವ ಇವರು ಅ.೧೯ ರಂದು ಶಿವಮೊಗ್ಗದಲ್ಲಿ ನಡೆದ ನೇಮಕಾತಿ ಪ್ರಕ್ರಿಯೆಯಲ್ಲಿ ಆಯ್ಕೆಯಾಗಿದ್ದರು. ಇವರು ಕಳೆಂಜ ಪಿಲತ್ತಡಿ ವಿಶ್ವನಾಥ ಗೌಡ ಮತ್ತು ಸುಮಿತ್ರಾ ದಂಪತಿ ಪುತ್ರ.

Related posts

ನಾವೂರು ಗ್ರಾ.ಪಂ. ನಲ್ಲಿ ಆರೋಗ್ಯ ಕಾರ್ಯಪಡೆಯ ಸದಸ್ಯರಿಗೆ ತರಬೇತಿ ಕಾರ್ಯಕ್ರಮ ಮತ್ತು ಸ್ಚಚ್ಚತಾ ಹೀ ಸೇವಾ ಆಂದೋಲನ ಕಾರ್ಯಕ್ರಮ

Suddi Udaya

ಅಸೌಖ್ಯದಿಂದ ಬಳಲುತ್ತಿರುವ ಇಂದಬೆಟ್ಟು ಗ್ರಾ.ಪಂ. ಸಿಬ್ಬಂದಿ ಗೋಪಾಲ ರವರ ಚಿಕಿತ್ಸೆಗೆ ನೆರವಾಗಿ

Suddi Udaya

ಜಮೀಯ್ಯತುಲ್ ಪಲಾಹ್ ಬೆಳ್ತಂಗಡಿ ವತಿಯಿಂದ ಪ್ರತಿಭಾ ಪುರಸ್ಕಾರ, ರೂ. 3 ಲಕ್ಷ‌ ವಿದ್ಯಾರ್ಥಿವೇತನ ವಿತರಣೆ

Suddi Udaya

ರಂಜನ್‌ ಜಿ. ಗೌಡ ನೇತೃತ್ವದ ಸೂರ್ಯ-ಚಂದ್ರ ಜೋಡುಕರೆ “ಬಂಗಾಡಿ ಕೊಲ್ಲಿ” ಕಂಬಳ ಉದ್ಘಾಟನೆ

Suddi Udaya

ಫೆ.21: ಸಹೋದರಿಯರಾದ ಧರಿತ್ರಿ ಭಿಡೆ ಹಾಗೂ ಹಂಸಿನಿ ಭಿಡೆ ಯವರ ಭರತನಾಟ್ಯ ರಂಗಪ್ರವೇಶ

Suddi Udaya

ಮುಗೇರಡ್ಕ ದೈವಸ್ಥಾನಕ್ಕೆ ಶಾಸಕ ಹರೀಶ್ ಪೂಂಜ ಭೇಟಿ

Suddi Udaya
error: Content is protected !!