May 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಸಂಘ-ಸಂಸ್ಥೆಗಳು

ಮಡಂತ್ಯಾರು: ಕುಂಬಾರರ ಗುಡಿ ಕೈಗಾರಿಕಾ ಸಹಕಾರ ಸಂಘದಿಂದ ಮಳೆಗಾಲದ ಠೇವಣಿ ಹಾಗೂ ಚಿನ್ನಾಭರಣ ಸಾಲಕ್ಕೆ ಹೊಸ ಆಫರ್ ಬಿಡುಗಡೆಯ ಕರಪತ್ರ ಬಿಡುಗಡೆ

ಮಡಂತ್ಯಾರು:ರಾಜ್ಯ ಸರ್ಕಾರದ ಪಾಲು ಬಂಡವಾಳ ಹೊಂದಿರುವ ಕುಂಬಾರರ ಗುಡಿ ಕೈಗಾರಿಕಾ ಸಹಕಾರ ಸಂಘ ನಿ. ಪುತ್ತೂರು ಇದರ ಮುಂಗಾರು ಹಂಗಾಮ ಎಂಬ ಮಳೆಗಾಲದ ಠೇವಣಿ ಹಾಗೂ ಚಿನ್ನಾಭರಣ ಸಾಲಕ್ಕೆ ಹೊಸ ಆಫರ್ ಬಿಡುಗಡೆಯ ಕರಪತ್ರ ಬಿಡುಗಡೆಯು ಜೂ.3 ರಂದು ಮಡಂತ್ಯಾರು ಶಾಖೆಯಲ್ಲಿ ನಡೆಯಿತು.

1ವರ್ಷದ ನಿರಖು ಠೇವಣಿಗೆ 10 % ಹಾಗೂ ಚಿನ್ನಾಭರಣ ಸಾಲಕ್ಕೆ ಪ್ರತಿ ಗ್ರಾಂ ಗೆ 7777/- ₹ 100/- ಕ್ಕೆ ಬಡ್ಡಿದರ 85 ಪೈಸೆ ಮಾತ್ರ, ಗರಿಷ್ಠ ಸಾಲ – ಕನಿಷ್ಠ ಬಡ್ಡಿ ದರ ಉದ್ದೇಶದ ಕರಪತ್ರದ ಬಿಡುಗಡೆ ಸಮಾರಂಭವು ನಡೆಯಿತು. ಶ್ರೀ ಉದ್ಭವ ರೌದ್ರನಾಥೇಶ್ವರ ಕ್ಷೇತ್ರ ನಡುಬೊಟ್ಟುವಿನ ಆಡಳಿತ ಮೊಕ್ತೆರಸರರಾದ ವಿಶ್ವನಾಥ ಎನ್ ಕರಪತ್ರವನ್ನು ಬಿಡುಗಡೆ ಮಾಡಿ ಶುಭಹಾರೈಸಿದರು.

ಈ ಸಂದರ್ಭದಲ್ಲಿ ಗ್ರಾಹಕರಾದ ಸೇಕ್ರೆಡ್ ಹಾರ್ಟ್ ಮೆಡಿಕಲ್ಸ್ ಮಾಲಿಕರಾದ ಜಾರ್ಜ್ ಅಂಡ್ರದೆ,ಶ್ರೀ ಹರಿ ಕಂಪ್ಯೂಟರ್ ನ ಮಾಲಕರಾದ ಪಿ ಹರೀಶ್ ಭಟ್, ರಮೇಶ್ ಮಾಸ್ಟರ್, ವಿಶ್ವನಾಥ ಕೊಡೈಲು ಲೋಕೇಶ್ ಬೋವುದಪಾಡಿ ಉಪಸ್ಥಿತರಿದ್ದರು.

ಗ್ರಾಹಕರಾದ ವಿಲಿಯಂ ವಾಲ್ಟರ್ ಮಸ್ಕರಸ್ ಇವರಿಗೆ ಠೇವಣಿ ಪತ್ರ ಮಡಂತ್ಯಾರು ಶಾಖಾ ವ್ಯವಸ್ಥಾಪಕ ರಕ್ಷಿತ್ ಕೆ ವಿತರಿಸಿದರು.ಸಿಬ್ಬಂದಿ ಅಭಿಜಿತ್ ಸಹಕರಿಸಿದರು.

Related posts

ಪುಂಜಾಲಕಟ್ಟೆ ಕೆ ಪಿ ಎಸ್ ಪದವಿ ಪೂರ್ವ ವಿಭಾಗದ ಕಂಪ್ಯೂಟರ್ ವಿಭಾಗದ ಉದ್ಘಾಟನೆ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ

Suddi Udaya

ಇಂದು (ಜ.14) ಬೆಳ್ತಂಗಡಿ ಲಯನ್ಸ್ ಕ್ಲಬ್ ಹಾಗೂ ಲಿಯೋ ಕ್ಲಬ್‌ನ ವತಿಯಿಂದ ಲಯನ್ಸ್ ಯಕ್ಷೋತ್ಸವ: ಶ್ರೀಕ್ಷೇತ್ರ ಧರ್ಮಸ್ಥಳ ಮೇಳದವರಿಂದ “ಶ್ರೀ ಧರ್ಮಸ್ಥಳ ಕ್ಷೇತ್ರ ಮಹಾತ್ಮೆ” ಯಕ್ಷಗಾನ ; ಜ.14 ರ 14 ಬಗೆಯ ವಿಶೇಷ ಖಾದ್ಯಗಳ ಸವಿ ಉಪಾಹಾರ

Suddi Udaya

ಬೆಳ್ತಂಗಡಿ: ಶ್ರೀ ಧ. ಮಂ. ಆಂ.ಮಾ. ಶಾಲೆಯಲ್ಲಿ ಶಿಕ್ಷಕರ ದಿನಾಚರಣೆ

Suddi Udaya

ಜೆಸಿಐ ಕೊಕ್ಕಡ ಕಪಿಲ ಘಟಕದ ವತಿಯಿಂದ ದಿವ್ಯಜ್ಯೋತಿ ಶಾಲಾ ವಿದ್ಯಾರ್ಥಿಗಳಿಗೆ ಪರೀಕ್ಷೆ ಎದುರಿಸುವ ಬಗ್ಗೆ ತರಬೇತಿ ಕಾರ್ಯಕ್ರಮ

Suddi Udaya

ಮಾ.27: ಮುಳಿಯದಲ್ಲಿ ಡೈಮಂಡ್ ಫೆಸ್ಟ್-50,000ಕ್ಕಿಂತ ಹೆಚ್ಚಿನ ಮೌಲ್ಯದ ಖರೀದಿಗೆ ಗ್ಯಾರಂಟಿ ಗಿಫ್ಟ್

Suddi Udaya

ಬೆಳ್ತಂಗಡಿ ಶ್ರೀ ಗುರುದೇವ ಕಾಲೇಜಿನಲ್ಲಿ ಬೃಹತ್ ರಕ್ತದಾನ ಶಿಬಿರ

Suddi Udaya
error: Content is protected !!