24 C
ಪುತ್ತೂರು, ಬೆಳ್ತಂಗಡಿ
June 21, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಸಂಘ-ಸಂಸ್ಥೆಗಳು

ಮಡಂತ್ಯಾರು: ಕುಂಬಾರರ ಗುಡಿ ಕೈಗಾರಿಕಾ ಸಹಕಾರ ಸಂಘದಿಂದ ಮಳೆಗಾಲದ ಠೇವಣಿ ಹಾಗೂ ಚಿನ್ನಾಭರಣ ಸಾಲಕ್ಕೆ ಹೊಸ ಆಫರ್ ಬಿಡುಗಡೆಯ ಕರಪತ್ರ ಬಿಡುಗಡೆ

ಮಡಂತ್ಯಾರು:ರಾಜ್ಯ ಸರ್ಕಾರದ ಪಾಲು ಬಂಡವಾಳ ಹೊಂದಿರುವ ಕುಂಬಾರರ ಗುಡಿ ಕೈಗಾರಿಕಾ ಸಹಕಾರ ಸಂಘ ನಿ. ಪುತ್ತೂರು ಇದರ ಮುಂಗಾರು ಹಂಗಾಮ ಎಂಬ ಮಳೆಗಾಲದ ಠೇವಣಿ ಹಾಗೂ ಚಿನ್ನಾಭರಣ ಸಾಲಕ್ಕೆ ಹೊಸ ಆಫರ್ ಬಿಡುಗಡೆಯ ಕರಪತ್ರ ಬಿಡುಗಡೆಯು ಜೂ.3 ರಂದು ಮಡಂತ್ಯಾರು ಶಾಖೆಯಲ್ಲಿ ನಡೆಯಿತು.

1ವರ್ಷದ ನಿರಖು ಠೇವಣಿಗೆ 10 % ಹಾಗೂ ಚಿನ್ನಾಭರಣ ಸಾಲಕ್ಕೆ ಪ್ರತಿ ಗ್ರಾಂ ಗೆ 7777/- ₹ 100/- ಕ್ಕೆ ಬಡ್ಡಿದರ 85 ಪೈಸೆ ಮಾತ್ರ, ಗರಿಷ್ಠ ಸಾಲ – ಕನಿಷ್ಠ ಬಡ್ಡಿ ದರ ಉದ್ದೇಶದ ಕರಪತ್ರದ ಬಿಡುಗಡೆ ಸಮಾರಂಭವು ನಡೆಯಿತು. ಶ್ರೀ ಉದ್ಭವ ರೌದ್ರನಾಥೇಶ್ವರ ಕ್ಷೇತ್ರ ನಡುಬೊಟ್ಟುವಿನ ಆಡಳಿತ ಮೊಕ್ತೆರಸರರಾದ ವಿಶ್ವನಾಥ ಎನ್ ಕರಪತ್ರವನ್ನು ಬಿಡುಗಡೆ ಮಾಡಿ ಶುಭಹಾರೈಸಿದರು.

ಈ ಸಂದರ್ಭದಲ್ಲಿ ಗ್ರಾಹಕರಾದ ಸೇಕ್ರೆಡ್ ಹಾರ್ಟ್ ಮೆಡಿಕಲ್ಸ್ ಮಾಲಿಕರಾದ ಜಾರ್ಜ್ ಅಂಡ್ರದೆ,ಶ್ರೀ ಹರಿ ಕಂಪ್ಯೂಟರ್ ನ ಮಾಲಕರಾದ ಪಿ ಹರೀಶ್ ಭಟ್, ರಮೇಶ್ ಮಾಸ್ಟರ್, ವಿಶ್ವನಾಥ ಕೊಡೈಲು ಲೋಕೇಶ್ ಬೋವುದಪಾಡಿ ಉಪಸ್ಥಿತರಿದ್ದರು.

ಗ್ರಾಹಕರಾದ ವಿಲಿಯಂ ವಾಲ್ಟರ್ ಮಸ್ಕರಸ್ ಇವರಿಗೆ ಠೇವಣಿ ಪತ್ರ ಮಡಂತ್ಯಾರು ಶಾಖಾ ವ್ಯವಸ್ಥಾಪಕ ರಕ್ಷಿತ್ ಕೆ ವಿತರಿಸಿದರು.ಸಿಬ್ಬಂದಿ ಅಭಿಜಿತ್ ಸಹಕರಿಸಿದರು.

Related posts

ಚಾತುರ್ಮಾಸ್ಯ ವ್ರತದಲ್ಲಿರುವ ಕ‌ನ್ಯಾಡಿ ಶ್ರೀರಾಮ‌ ಕ್ಷೇತ್ರ ಮಹಾ ಸಂಸ್ಥಾನದ ಜಗದ್ಗುರು ಪೀಠದ ಪೀಠಾಧೀಶರಾದ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರಿಂದ ಆಶೀರ್ವಾದ ಪಡೆದ ಉತ್ತರಕನ್ನಡ ಹಲಿಯಾಳ ಕ್ಷೇತ್ರದ ಶಾಸಕ, ಕರ್ನಾಟಕ ಸರಕಾರದ ಆಡಳಿತ ಸುಧಾರಣ ಆಯೋಗದ ಅಧ್ಯಕ್ಷ ಆರ್.ವಿ ದೇಶಪಾಂಡೆ

Suddi Udaya

ಉಜಿರೆ: ಟಾಟ ಇಂಡಿಕ್ಯಾಶ್ ಎಟಿಎಂ ಸೇವೆ ಶುಭಾರಂಭ

Suddi Udaya

ಉಜಿರೆ ಕಾಶಿಬೆಟ್ಟು ಬಳಿ ಬೈಕ್ ಹಾಗೂ ಕಾರು ನಡುವೆ ಅಪಘಾತ: ಬೈಕ್ ಸವಾರರಿಗೆ ಗಂಭೀರ ಗಾಯ

Suddi Udaya

ಬೆಳ್ತಂಗಡಿ ಗೃಹ ರಕ್ಷಕ ಘಟಕದಸಿಬ್ಬಂದಿಗ ಳಿಂದ ಸ್ವಚ್ಛತಾ ಕಾರ್ಯಕ್ರಮ ಮೂಲಕ ಗಾಂಧಿ ಜಯಂತಿ ಆಚರಣೆ

Suddi Udaya

ಜು.12: ವೇಣೂರು ತುರ್ತು ಕಾಮಗಾರಿಯ ಪ್ರಯುಕ್ತ ವಿದ್ಯುತ್ ನಿಲುಗಡೆ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಛದ್ಮವೇಶ ಸ್ಪರ್ಧೆ

Suddi Udaya
error: Content is protected !!