23.4 C
ಪುತ್ತೂರು, ಬೆಳ್ತಂಗಡಿ
August 5, 2026
ಶಾಲಾ ಕಾಲೇಜು

ಮುಂಡ್ರುಪ್ಪಾಡಿ ಸ.ಕಿ.ಪ್ರಾ.ಶಾಲೆಯ ವಿದ್ಯಾರ್ಥಿಗಳಿಗೆ ಬ್ಯಾಗ್ ಮತ್ತು ಛತ್ರಿ ವಿತರಣೆ

ಧರ್ಮಸ್ಥಳ :ಮುಂಡ್ರುಪ್ಪಾಡಿ ಸ.ಕಿ.ಪ್ರಾ.ಶಾಲೆ ಇದರ ಸ್ಥಾಪಕಾದ್ಯಕ್ಷರ ಮಗನಾದ ಶ್ರೀ ನಾಗೇಶ್ ರಾವ್ ಮುಂಡ್ರುಪ್ಪಾಡಿ ಹಾಗೂ ಶಾಲಾಭಿಮಾನಿಯವರಾದ ಶ್ರೀ ಗಿರೀಶ್ ಕುದ್ರೆಂತಾಯ ಶಿವ ಪಾರ್ವತಿ ಕಲ್ಯಾಣ ಮಂಟಪ ಧರ್ಮಸ್ಥಳ ಇವರು ಶಾಲಾ ವಿದ್ಯಾರ್ಥಿಗಳಿಗೆ ಶಾಲಾ ಬ್ಯಾಗ್ ಮತ್ತು ಛತ್ರಿ ಗಳನ್ನು ಕೊಡುಗೆಯಾಗಿ ಜೂ. 6ರಂದು ನೀಡಿದರು


ಈ ಸಂದರ್ಭದಲ್ಲಿ ಶ್ರೀಯುತ ಭಾಸ್ಕರ ರಾವ್ ಮುಂಡ್ರುಪ್ಪಾಡಿ, ಶಾಲಾ ಮುಖ್ಯೋಪಾದ್ಯಾಯರಾದ ಚಿತ್ರ ಪ್ರಭಾ, ಅತಿಥಿ ಶಿಕ್ಷಕರಾದ ನಿತಿನ್, ಎಸ್ ಡಿ ಎಮ್ ಸಿ ಅಧ್ಯಕ್ಷರಾದ ಶ್ರೀ ಸದಾಶಿವ.k. ಉಪಾಧ್ಯಕ್ಷೆ ಶ್ರೀಮತಿ ಶಶಿಕಲಾರವರು, ಅಡುಗೆ ಸಿಬ್ಬಂದಿ ಶ್ರೀಮತಿ ಜಾನಕಿಯವರು ಉಪಸ್ಥಿತರಿದ್ದರು

Related posts

ವಲಯ ಮಟ್ಟದ ಬಾಲಕರ ವಾಲಿಬಾಲ್ ಪಂದ್ಯಾಟ: ಬಳಂಜ ಪ್ರೌಢ ಶಾಲೆ ಪ್ರಥಮ

Suddi Udaya

ವ್ಯಾಪಕ ಮಳೆ: ಜು.9 ದ.ಕ. ಜಿಲ್ಲಾದ್ಯಂತ ಶಾಲೆ-ಪಿಯು ಕಾಲೇಜುಗಳಿಗೆ ರಜೆ ಘೋಷಣೆ

Suddi Udaya

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಪದವಿ ಪೂರ್ವ ಕಾಲೇಜಿಗೆ ಶೇ.98.58 ಫಲಿತಾಂಶ

Suddi Udaya

ಅಳದಂಗಡಿ ಸರಕಾರಿ ಪದವಿ ಪೂರ್ವ ಕಾಲೇಜಿಗೆ ಶೇ.96.02 ಫಲಿತಾಂಶ

Suddi Udaya

ಎಸ್.ಎಸ್.ಎಲ್.ಸಿ ಮರು ಮೌಲ್ಯಮಾಪನ: ಶ್ರೀ ಧ. ಮಂ. ಆಂ.ಮಾ. ಶಾಲೆಯ ವಿದ್ಯಾರ್ಥಿ ಅಮೃತಾ 622 ಅಂಕಗಳೊಂದಿಗೆ ತಾಲೂಕಿಗೆ ಪ್ರಥಮ

Suddi Udaya

ಧರ್ಮಸ್ಥಳ ಎಸ್‌ಡಿಎಂ ಆಂ.ಮಾ. ಶಾಲೆಯಲ್ಲಿ ಬಾಯಿ ಮತ್ತು ಹಲ್ಲಿನ ಆರೋಗ್ಯದ ಮುಂಜಾಗ್ರತಾ ಕ್ರಮದ ಕುರಿತು ಕಾರ್ಯಾಗಾರ

Suddi Udaya
error: Content is protected !!