May 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸಮಸ್ಯೆ

ಆರಂಬೋಡಿ: ಹನ್ನೆರಡುಕವಲು ರಸ್ತೆ ಅವ್ಯವಸ್ಥೆ, ದುರಸ್ಥಿಗೆ ಗ್ರಾಮಸ್ಥರ ಆಗ್ರಹ, ಗ್ರಾಮ ಪಂಚಾಯತ್ ಗೆ ಮನವಿ

ಆರಂಬೋಡಿ: ಆರಂಬೋಡಿ ಗ್ರಾಮದ ಹನ್ನೆರಡುಕವಲು ರಸ್ತೆ ದುರಸ್ಥಿಗೊಳಿಸುವಂತೆ ಗ್ರಾಮಸ್ಥರು ಗ್ರಾಮ ಪಂಚಾಯತ್‌ಗೆ ಜೂನ್ ೫ ರಂದು ಮನವಿ ಸಲ್ಲಿಸಿದರು.

ಹನ್ನೆರಡುಕವಲು ರಸ್ತೆ ತೀವ್ರ ಹದಗೆಟ್ಟಿದ್ದು, ಶಾಲಾ ಮಕ್ಕಳು, ಜನರು ಹೋಗುವ ಮುಖ್ಯ ರಸ್ತೆಯಾಗಿದೆ. ಗ್ರಾಮ ಪಂಚಾಯತ್ ಪಕ್ಕದಿಂದ ಹನ್ನೆರಡು ಕವಲು, ಕೈರೋಡಿವರೆಗೆ ರಸ್ತೆಯಲ್ಲಿ ತುಂಬಾ ಗುಂಡಿಗಳಿವೆ. ಇದರೊಂದಿಗೆ ಕಲ್ಲು ಸಾಗಟ ಟಿಪ್ಪರ್‌ಗಳ ಓಡಾಟ ಹೆಚ್ಚಾಗಿದ್ದು ಜನಸಾಮಾನ್ಯರಿಗೆ ಓಡಾಡಲು ತೊಂದರೆಯಾಗುತ್ತಿದೆ. ಆದಷ್ಟು ಬೇಗ ರಸ್ತೆ ದುರಸ್ಥಿ ಪಡಿಸುವಂತೆ ಗ್ರಾ.ಪಂ.ಅಧ್ಯಕ್ಷ, ಪದಾಧಿಕಾರಿಗಳಿಗೆ ಹಾಗೂ ಸರ್ವ ಸದಸ್ಯರ ಮೂಲಕ ಈ ಬಗ್ಗೆ ಸಂಬಂಧ ಪಟ್ಟ ಇಲಾಖೆಗೆ ಮನವಿ ಮಾಡುವಂತೆ ಗ್ರಾಮಸ್ಥರು ಆಗ್ರಹಿಸಿದ್ದಾರೆ.

Related posts

ವೇಣೂರು ಸರಕಾರಿ ಪ್ರೌಢ ಶಾಲೆಗೆ ಶೇ. 99.56 ಫಲಿತಾಂಶ

Suddi Udaya

ಧರ್ಮಸ್ಥಳ: ಅಪರಿಚಿತ ವ್ಯಕ್ತಿಯ ಶವ ಪತ್ತೆ: ವಾರೀಸುದಾರರು ಪತ್ತೆಗೆ ಮನವಿ

Suddi Udaya

ಕುವೆಟ್ಟು: ಚರಂಡಿ ವ್ಯವಸ್ಥೆ ದುರಸ್ತಿಗೊಳಿಸಿ, ಕಾಮಗಾರಿ ಪ್ರಾರಂಭ ಮಾಡುವಂತೆ ಕುವೆಟ್ಟು ಗ್ರಾ.ಪಂ. ಅಧ್ಯಕ್ಷೆ ಹಾಗೂ ಪಿಡಿಒ ರವರಿಗೆ ಮನವಿ

Suddi Udaya

ಶಿಬಾಜೆ: ಕಾಡುಹಿತ್ತಿಲು ನಿವಾಸಿ ಶಂಕರನಾರಾಯಣ ಭಟ್ ನಿಧನ

Suddi Udaya

ನ.20: ಚಾರ್ಮಾಡಿಯಲ್ಲಿ ಸಹಕಾರ ಸಪ್ತಾಹ ಸಮಾರೋಪ

Suddi Udaya

ಕಕ್ಕಿಂಜೆ ಸ.ಪ್ರೌ. ಶಾಲೆಯಲ್ಲಿ ಜಮೀಯತುಲ್ ಫಲಾಹ್ ವತಿಯಿಂದ ಪರೀಕ್ಷಾ ಪೂರ್ವ ತರಬೇತಿ

Suddi Udaya
error: Content is protected !!