25.1 C
ಪುತ್ತೂರು, ಬೆಳ್ತಂಗಡಿ
August 5, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸಮಸ್ಯೆ

ಆರಂಬೋಡಿ: ಹನ್ನೆರಡುಕವಲು ರಸ್ತೆ ಅವ್ಯವಸ್ಥೆ, ದುರಸ್ಥಿಗೆ ಗ್ರಾಮಸ್ಥರ ಆಗ್ರಹ, ಗ್ರಾಮ ಪಂಚಾಯತ್ ಗೆ ಮನವಿ

ಆರಂಬೋಡಿ: ಆರಂಬೋಡಿ ಗ್ರಾಮದ ಹನ್ನೆರಡುಕವಲು ರಸ್ತೆ ದುರಸ್ಥಿಗೊಳಿಸುವಂತೆ ಗ್ರಾಮಸ್ಥರು ಗ್ರಾಮ ಪಂಚಾಯತ್‌ಗೆ ಜೂನ್ ೫ ರಂದು ಮನವಿ ಸಲ್ಲಿಸಿದರು.

ಹನ್ನೆರಡುಕವಲು ರಸ್ತೆ ತೀವ್ರ ಹದಗೆಟ್ಟಿದ್ದು, ಶಾಲಾ ಮಕ್ಕಳು, ಜನರು ಹೋಗುವ ಮುಖ್ಯ ರಸ್ತೆಯಾಗಿದೆ. ಗ್ರಾಮ ಪಂಚಾಯತ್ ಪಕ್ಕದಿಂದ ಹನ್ನೆರಡು ಕವಲು, ಕೈರೋಡಿವರೆಗೆ ರಸ್ತೆಯಲ್ಲಿ ತುಂಬಾ ಗುಂಡಿಗಳಿವೆ. ಇದರೊಂದಿಗೆ ಕಲ್ಲು ಸಾಗಟ ಟಿಪ್ಪರ್‌ಗಳ ಓಡಾಟ ಹೆಚ್ಚಾಗಿದ್ದು ಜನಸಾಮಾನ್ಯರಿಗೆ ಓಡಾಡಲು ತೊಂದರೆಯಾಗುತ್ತಿದೆ. ಆದಷ್ಟು ಬೇಗ ರಸ್ತೆ ದುರಸ್ಥಿ ಪಡಿಸುವಂತೆ ಗ್ರಾ.ಪಂ.ಅಧ್ಯಕ್ಷ, ಪದಾಧಿಕಾರಿಗಳಿಗೆ ಹಾಗೂ ಸರ್ವ ಸದಸ್ಯರ ಮೂಲಕ ಈ ಬಗ್ಗೆ ಸಂಬಂಧ ಪಟ್ಟ ಇಲಾಖೆಗೆ ಮನವಿ ಮಾಡುವಂತೆ ಗ್ರಾಮಸ್ಥರು ಆಗ್ರಹಿಸಿದ್ದಾರೆ.

Related posts

ಆರಂಬೋಡಿ ಹಾಲು ಉತ್ಪಾದಕರ ಸಹಕಾರ ಸಂಘದ ವತಿಯಿಂದ ಕಾಲುಬಾಯಿ ರೋಗ ಲಸಿಕಾ ಅಭಿಯಾನ

Suddi Udaya

ಎಸ್‌ಡಿಟಿಯು ಆಟೋ ಯೂನಿಯನ್ ಬಾಜಾರ್ ಘಟಕ ಅಸ್ಥಿತ್ವಕ್ಕೆ

Suddi Udaya

ಪಡಂಗಡಿ ಗ್ರಾ.ಪಂ. ದ್ವಿತೀಯ ಸುತ್ತಿನ ಗ್ರಾಮಸಭೆ

Suddi Udaya

ಕರುನಾಡು Got ಟ್ಯಾಲೆಂಟ್ ರಿಯಾಲಿಟಿ ಶೋ ಗೆ ಆಯ್ಕೆಯಾದ ಉಜಿರೆಯ ಹಿಪ್-ಬಾಯ್ಸ್ ನೃತ್ಯ ತಂಡ

Suddi Udaya

ಶ್ರದ್ಧಾಕೇಂದ್ರಗಳಲ್ಲಿ “ದೇವವೃಕ್ಷ” ನೆಡುವ ಅಭಿಯಾನಕ್ಕೆ ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರಿಂದ ಚಾಲನೆ

Suddi Udaya

ಜು.12: ಬೆಳ್ತಂಗಡಿ ರಾಜಕೇಸರಿ ಸೇವಾ ಟ್ರಸ್ಟ್ ವತಿಯಿಂದ ಬೆಳ್ತಂಗಡಿ ತಾಲೂಕಿನ ಸರಕಾರಿ ಶಾಲೆಯ ಆಯ್ದ 350 ಮಕ್ಕಳಿಗೆ ಪುಸ್ತಕ ಮತ್ತು ಬ್ಯಾಗ್ ವಿತರಣೆ

Suddi Udaya
error: Content is protected !!