24.6 C
ಪುತ್ತೂರು, ಬೆಳ್ತಂಗಡಿ
June 21, 2026
ಗ್ರಾಮಾಂತರ ಸುದ್ದಿಚಿತ್ರ ವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಕಕ್ಯಪದವು ಎಲ್‌ಸಿಆರ್ ವಿದ್ಯಾಸಂಸ್ಥೆ: ಕಾಲೇಜು ವಿಭಾಗದಲ್ಲಿ ವಾಣಿಜ್ಯ ಚಟುವಟಕೆ

ಕಕ್ಯಪದವು: ಎಲ್.ಸಿ.ಆರ್ ವಿದ್ಯಾಸಂಸ್ಥೆಯಲ್ಲಿ ಪದವಿ ಹಾಗೂ ಪದವಿಪೂರ್ವ ವಿದ್ಯಾರ್ಥಿಗಳಿಗೆ ವಾಣಿಜ್ಯ ಚಟುವಟಿಕೆಗಳ ಮೂಲಕ ವಾಣಿಜ್ಯ ನಿರ್ವಹಣಾ ತಂತ್ರಗಳ ಬಗೆಗೆ ಅರಿವು ಮೂಡಿಸುವ ನಿಟ್ಟಿನಲ್ಲಿ ವಾಣಿಜ್ಯ ವಿಭಾಗದ ದ್ವಿತೀಯ ಪದವಿ ವಿದ್ಯಾರ್ಥಿಗಳ ತ್ರಯೋದಶ ತಂಡವು “ಕ್ವಿಜ್ಜಾರ್ಡ್ಸ್” ೨೦೨೫ ಮೂಲಕ ವಿವಿಧ ವಾಣಿಜ್ಯ ಚಟುವಟಿಕೆಗಳನ್ನು ಜೂ.೫ರಂದು ನಡೆಸಿಕೊಟ್ಟರು.

ಹಲವಾರು ಮನೋರಂಜನಾ ಹಾಗೂ ನಿರ್ವಹಣಾ ಸ್ಪರ್ಧೆಯನ್ನು ಏರ್ಪಡಿಸಿ ವಿಜೇತ ತಂಡಗಳಿಗೆ ಬಹುಮಾನ ನೀಡಲಾಯಿತು.

ಸಂಸ್ಥೆಯ ಪ್ರಾಂಶುಪಾಲ ಜೋಸ್ಟನ್ ಲೋಬೋ, ಸಂಯೋಜಕ ಯಶವಂತ್ ಜಿ. ನಾಯಕ್, ಪದವಿ ವಿಭಾಗದ ಮುಖ್ಯಸ್ಥೆ ದೀಕ್ಷಿತಾ, ಪದವಿಪೂರ್ವ ವಿಭಾಗದ ಮುಖ್ಯಸ್ಥೆ ಸೌಮ್ಯ ಎನ್, ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ವಿಂದ್ಯಶ್ರೀ ಹಾಗೂ ಉಪನ್ಯಾಸಕ ವೃಂದದವರು ಉಪಸ್ಥಿತರಿದ್ದರು.

ವಿದ್ಯಾರ್ಥಿಗಳಾದ ಸಫಾ ತಸ್ಮಿಯ ಸ್ವಾಗತಿಸಿ, ಹರ್ಷಿತಾ ವಂದಿಸಿದರು. ಸುಪ್ರಿಯಾ ಕಾರ್ಯಕ್ರಮ ನಿರೂಪಿಸಿದರು.

Related posts

ಧರ್ಮಸ್ಥಳದಲ್ಲಿ ಯಾತ್ರಾರ್ಥಿಯ ಬ್ಯಾಗ್‌ನಲ್ಲಿದ್ದ ನಗದು ಸಹಿತ ರೂ.2 ಲಕ್ಷ ಸೊತ್ತು ಕಳವು: ದೇವರ ದರ್ಶನಕ್ಕೆ ಹೋಗಿದ್ದಾಗ ಕಾರಿನ ಗಾಜು ಒಡೆದು ಕೃತ್ಯ

Suddi Udaya

ಬೆಳ್ತಂಗಡಿ ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಸ್ಥಾನ ವರ್ಷಾವಧಿ ಜಾತ್ರಾ ಮಹೋತ್ಸವದ ಪ್ರಯುಕ್ತ ಮಕ್ಕಿಮನೆ ಕಲಾವೃಂದ ಬಳಗದಿಂದ ಸಾಂಸ್ಕೃತಿಕ ವೈಭವ

Suddi Udaya

ನಡ ಪ್ರೌಢ ಶಾಲೆ ಹಾಗೂ ಕಾಲೇಜು ರಸ್ತೆ ಬಳಿ ಅಪಾಯಕಾರಿ ಒಣಗಿದ ಬೃಹತ್ ಮರ : ತೆರವುಗೊಳಿಸುವಂತೆ ಗ್ರಾಮಸ್ಥರ ಆಗ್ರಹ

Suddi Udaya

ಪಾರೆಂಕಿ ಶ್ರೀ ಮಹಿಷಮರ್ದಿನಿ ದೇವಸ್ಥಾನದ ಆಡಳಿತ ಅಧಿಕಾರಿಯಾಗಿ ಡಾ. ಪ್ರಕಾಶ್ ಎಸ್ ನೇಮಕ

Suddi Udaya

ನಡ ಗ್ರಾ.ಪಂ.ನ ಪ್ರಥಮ ಸುತ್ತಿನ ಗ್ರಾಮಸಭೆ

Suddi Udaya

ಅಳದಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಿಂದ ಚಿಕಿತ್ಸಾ ನೆರವು

Suddi Udaya
error: Content is protected !!