28 C
ಪುತ್ತೂರು, ಬೆಳ್ತಂಗಡಿ
August 5, 2026
ಗ್ರಾಮಾಂತರ ಸುದ್ದಿಚಿತ್ರ ವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಕಕ್ಯಪದವು ಎಲ್‌ಸಿಆರ್ ವಿದ್ಯಾಸಂಸ್ಥೆ: ಕಾಲೇಜು ವಿಭಾಗದಲ್ಲಿ ವಾಣಿಜ್ಯ ಚಟುವಟಕೆ

ಕಕ್ಯಪದವು: ಎಲ್.ಸಿ.ಆರ್ ವಿದ್ಯಾಸಂಸ್ಥೆಯಲ್ಲಿ ಪದವಿ ಹಾಗೂ ಪದವಿಪೂರ್ವ ವಿದ್ಯಾರ್ಥಿಗಳಿಗೆ ವಾಣಿಜ್ಯ ಚಟುವಟಿಕೆಗಳ ಮೂಲಕ ವಾಣಿಜ್ಯ ನಿರ್ವಹಣಾ ತಂತ್ರಗಳ ಬಗೆಗೆ ಅರಿವು ಮೂಡಿಸುವ ನಿಟ್ಟಿನಲ್ಲಿ ವಾಣಿಜ್ಯ ವಿಭಾಗದ ದ್ವಿತೀಯ ಪದವಿ ವಿದ್ಯಾರ್ಥಿಗಳ ತ್ರಯೋದಶ ತಂಡವು “ಕ್ವಿಜ್ಜಾರ್ಡ್ಸ್” ೨೦೨೫ ಮೂಲಕ ವಿವಿಧ ವಾಣಿಜ್ಯ ಚಟುವಟಿಕೆಗಳನ್ನು ಜೂ.೫ರಂದು ನಡೆಸಿಕೊಟ್ಟರು.

ಹಲವಾರು ಮನೋರಂಜನಾ ಹಾಗೂ ನಿರ್ವಹಣಾ ಸ್ಪರ್ಧೆಯನ್ನು ಏರ್ಪಡಿಸಿ ವಿಜೇತ ತಂಡಗಳಿಗೆ ಬಹುಮಾನ ನೀಡಲಾಯಿತು.

ಸಂಸ್ಥೆಯ ಪ್ರಾಂಶುಪಾಲ ಜೋಸ್ಟನ್ ಲೋಬೋ, ಸಂಯೋಜಕ ಯಶವಂತ್ ಜಿ. ನಾಯಕ್, ಪದವಿ ವಿಭಾಗದ ಮುಖ್ಯಸ್ಥೆ ದೀಕ್ಷಿತಾ, ಪದವಿಪೂರ್ವ ವಿಭಾಗದ ಮುಖ್ಯಸ್ಥೆ ಸೌಮ್ಯ ಎನ್, ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ವಿಂದ್ಯಶ್ರೀ ಹಾಗೂ ಉಪನ್ಯಾಸಕ ವೃಂದದವರು ಉಪಸ್ಥಿತರಿದ್ದರು.

ವಿದ್ಯಾರ್ಥಿಗಳಾದ ಸಫಾ ತಸ್ಮಿಯ ಸ್ವಾಗತಿಸಿ, ಹರ್ಷಿತಾ ವಂದಿಸಿದರು. ಸುಪ್ರಿಯಾ ಕಾರ್ಯಕ್ರಮ ನಿರೂಪಿಸಿದರು.

Related posts

ಉಜಿರೆಯ ವ್ಯಾಯಾಮ್ ಮಲ್ಟಿ ಜಿಮ್ ನಲ್ಲಿ ವಿಶ್ವ ಯೋಗ ದಿನಾಚರಣೆ

Suddi Udaya

ಗುರುವಾಯನಕೆರೆ ಕುಲಾಲ ಮಂದಿರದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ

Suddi Udaya

ಪುಂಜಾಲಕಟ್ಟೆಕರ್ನಾಟಕ ಪಬ್ಲಿಕ್ ಸ್ಕೂಲ್ ನಲ್ಲಿ ಮಾಸಿಕ ಆರೋಗ್ಯ ಜಾಗೃತಿ

Suddi Udaya

ಎಕ್ಸೆಲ್ ನಲ್ಲಿ ಸಾಹಿತ್ಯ ಪರಿಷತ್ ಸಹಯೋಗದಲ್ಲಿ ರಾಜ್ಯೋತ್ಸವ ಆಚರಣೆ ಎಕ್ಸೆಲ್ ವಿದ್ಯಾಸಂಸ್ಥೆ ಸದಾ ಕನ್ನಡದ ಸೇವೆಗೆ ಸಿದ್ಧ: ಸುಮಂತ್ ಕುಮಾರ್ ಜೈನ್

Suddi Udaya

ಗಾಳಿ ಮಳೆಗೆ ಕುಸಿದು ಬಿದ್ದ ಮನೆ : ಉಜಿರೆ ಗ್ರಾ.ಪಂ. ನಿಂದ ರೂ.10 ಸಾವಿರ ಪರಿಹಾರ ಮಂಜೂರು

Suddi Udaya

ಭಾರತೀಯ ಜನತಾ ಪಾಟಿ೯ದ.ಕ. ಹಾಗೂ ಉಡುಪಿ ಜಿಲ್ಲೆ ಇದರ ನೇತೃತ್ವದಲ್ಲಿ ಕುಮಾರಿ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರು ತನಿಖೆಗೆ ಆಗ್ರಹ – ಬೆಳ್ತಂಗಡಿ ಮಿನಿ ವಿಧಾನಸೌಧ ಮುಂಭಾಗದಲ್ಲಿ ಪ್ರತಿಭಟನೆ ಆರಂಭ

Suddi Udaya
error: Content is protected !!