May 6, 2026
Uncategorized

ಕಿಲ್ಲೂರು ಇರ್ಷಾದುಶ್ಶಿಬಿಯಾನ್ ಅರಬಿಕ್ ಮದರಸ ವಿದ್ಯಾರ್ಥಿಗಳಿಂದ ವಿಶ್ವ ಪರಿಸರ ದಿನಾಚರಣೆ

ಬೆಳ್ತಂಗಡಿ: ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಕಿಲ್ಲೂರು ಇರ್ಷಾದುಶ್ಶಿಬಿಯಾನ್ ಅರಬಿಕ್ ಮದರಸ ವಿದ್ಯಾರ್ಥಿಗಳಿಂದ ಸಸಿ ವಿತರಣೆ ಕಾರ್ಯಕ್ರಮ ನಡೆಯಿತು.

ವಿದ್ಯಾರ್ಥಿಗಳಿಗೆ ಮದರಸ ಪ್ರಧಾನ ಅಧ್ಯಾಪಕ ಅಬ್ದುಲ್ ಅಝೀಝ್ ಸಅದಿ ಅಗ್ರಹಾರ ರವರು ಪರಿಸರದ ಬಗ್ಗೆ ಹಾಗೂ ಮರಗಿಡಗಳಿಂದ ಮನುಷ್ಯರೀಗೆ ಆಗುವ ಉಪಕಾರಗಳನ್ನು ಬಹಳಷ್ಟು ಅರ್ಥವತ್ತಾಗಿ ವಿವರಿಸಿದರು. ಕಾರ್ಯಕ್ರಮದಲ್ಲಿ ಮುಹಿಯದ್ದೀನ್ ಜುಮ್ಮಾ ಮಸ್ಜಿದ್ ಅಧ್ಯಕ್ಷ ಅಬ್ದುಲ್ ಅಝೀಝ್ ಝುಹ್ರಿ ಕಿಲ್ಲೂರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಶುಭ ಹಾರೈಸಿದರು.

ಅಲ್ ಹಾಜ್ ಅಬ್ದುರ್ರಹ್ಮಾನ್ ಬಾಖವಿ ಕಕ್ಕಿಂಜೆ ದುಃಆ ಆಶೀರ್ವಾದದೊಂದಿಗೆ ಸ್ವಚ್ಛತೆ, ವಿಶ್ವ ಪರಿಸದದ ಬಗ್ಗೆ ಮಕ್ಕಳಿಗೆ ಮಾಹಿತಿ ನೀಡಿದರು. ಸಭೆಯಲ್ಲಿ ಜಮಾಅತ್ ಸದಸ್ಯರಾದ ಬದ್ರುದ್ದೀನ್ ಕಿಲ್ಲೂರು, ಹನೀಫ್ ಮಲ್ಲಿಗೆ ಮನೆ, ಅಧ್ಯಾಪಕರಾದ ಅಬೂಬಕ್ಕರ್ ಮುಸ್ಲಿಯಾರ್ ಹಾಗೂ ಮಕ್ಕಳ ರಕ್ಷಕರು ಭಾಗವಹಿಸಿದ್ದರು.

Related posts

ಭಾರೀ ಮಳೆಯಿಂದಾಗಿ ಹದಗೆಟ್ಟ ರಸ್ತೆ : ಸೋಮಂತ್ತಡ್ಕದಲ್ಲಿ ಗಂಟೆಗಟ್ಟಲ್ಲೇ ಟ್ರಾಫಿಕ್ ಜಾಮ್: ವಾಹನ ಸವಾರರ ಪರದಾಟ

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಕರ ತರಬೇತಿ ಸಂಸ್ಥೆಯಲ್ಲಿ 2024-25ನೇ ಸಾಲಿನ ಸ್ವಾಗತ ದಿನಾಚರಣೆ ವಿದ್ಯಾರ್ಥಿ ಸಂಘ ಹಾಗೂ ವಿಷಯವಾರು ಸಂಘಗಳ ಉದ್ಘಾಟನಾ ಕಾರ್ಯಕ್ರಮ

Suddi Udaya

ಶಿಬಾಜೆ: ಫೆ.5-6 ರಂದು ಮೊಂಟೆತ್ತಡ್ಕ ದುರ್ಗಾಪರಮೇಶ್ವರಿ ಸನ್ನಿದಿಯಲ್ಲಿ ನಡೆಯುವ ಶತ ಚಂಡಿಕಾ ಯಾಗದ ಆಮಂತ್ರಣ ಪತ್ರಿಕೆ ಬಿಡುಗಡೆ:ಶ್ರೀ ಕ್ಷೇತ್ರದಲ್ಲಿ 64ವರ್ಷದ ಬಳಿಕ ನಡೆಯುತ್ತಿರುವ ಯಾಗ

Suddi Udaya

ಉಜಿರೆ: ಶ್ರೀ ಧ. ಮಂ. ಆಂ. ಮಾ. ಶಾಲೆಯಲ್ಲಿ ಯೋಗ ಉದ್ಘಾಟನಾ ಕಾರ್ಯಕ್ರಮ

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕೈಗಾರಿಕಾ ತರಬೇತಿ ಸಂಸ್ಥೆ ವೇಣೂರು ಇಲ್ಲಿನ ಹಳೆ ವಿದ್ಯಾರ್ಥಿ ಸಂಘ ಪ್ರತಿ ವರ್ಷದಂತೆ ದೀಪಾವಳಿಯ ನರಕ ಚತುರ್ದಶಿಯಂದು ಆಯೋಜಿಸಿರುವ ವಾರ್ಷಿಕ ಕ್ರೀಡಾಕೂಟ ಹಾಗೂ ವಿದ್ಯಾರ್ಥಿ ವೇತನ ವಿತರಣಾ ಸಮಾರಂಭ

Suddi Udaya

ಅಳದಂಗಡಿ: ಕಾಂಗ್ರೆಸ್ ಪಕ್ಷದ ಕಾರ್ಯಾಲಯ ಹಾಗೂ ಸೇವಾ ಸಿಂಧು ಕೇಂದ್ರದ ಉದ್ಘಾಟನೆ

Suddi Udaya
error: Content is protected !!