May 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಸಂಘ-ಸಂಸ್ಥೆಗಳು

ಜೂ.8:ಬಳಂಜ ಬಿಲ್ಲವ ಸಂಘದಲ್ಲಿ ದತ್ತಿನಿಧಿಯಿಂದ ಪುಸ್ತಕ ವಿತರಣೆ, ವಿದ್ಯಾರ್ಥಿ ವೇತನ, ಶೈಕ್ಷಣಿಕ ಸಾಧಕ ವಿದ್ಯಾರ್ಥಿಗಳಿಗೆ ಗೌರವಾರ್ಪಣೆ

ಬಳಂಜ: ಸಾಮಾಜಿಕ,ಧಾರ್ಮಿಕ, ಶೈಕ್ಷಣಿಕ, ಕಲೆ,ಕ್ರೀಡಾ ಕ್ಷೇತ್ರದ ಸಾಧನೆಗಾಗಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತಗೊಂಡ ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ, ಯುವ ಬಿಲ್ಲವ ವೇದಿಕೆ ಮತ್ತು ಮಹಿಳಾ ಬಿಲ್ಲವ ವೇದಿಕೆ ಬಳಂಜ-ನಾಲ್ಕೂರು-ತೆಂಕಕಾರಂದೂರು ಇವುಗಳ ಜಂಟಿ ಆಶ್ರಯದಲ್ಲಿ ಧತ್ತಿ ನಿಧಿಯಿಂದ ಉಚಿತ ಪುಸ್ತಕ ವಿತರಣೆ, ವಿದ್ಯಾರ್ಥಿ ವೇತನ, ಶೈಕ್ಷಣಿಕ ಸಾಧಕ ವಿದ್ಯಾರ್ಥಿಗಳಿಗೆ ಗೌರವಾರ್ಪಣೆ ಕಾರ್ಯಕ್ರಮವು ಜೂ.೮ರಂದು ಬಳಂಜ ಬ್ರಹ್ಮಶ್ರೀ ನಾರಾಯಣಗುರು ಸಮುದಾಯ ಭವನದ ಭಾಗಿ ಮುಂಡಪ್ಪ ಪೂಜಾರಿ ಸಭಾ ವೇದಿಕೆಯಲ್ಲಿ ನಡೆಯಲಿದೆ.

ಸ್ವಾವಲಂಬಿ ಬದುಕು ಹಾಗೂ ಶೈಕ್ಷಣಿಕವಾಗಿ ಗಟ್ಟಿಕೊಂಡಾಗ ಬದುಕು ಸುಂದರವಾಗುತ್ತದೆ ಎಂಬ ಸದುದ್ದೇಶವನ್ನು ಇಟ್ಟುಕೊಂಡು, ಬ್ರಹ್ಮಶ್ರೀ ನಾರಾಯಾಣ ಗುರುಗಳ ತತ್ವ ಸಿದ್ದಾಂತ ವಿದ್ಯೆಯಿಂದ ಸ್ವತಂತ್ರರಾಗಿರಿ,ಸಂಘಟನೆಯಿಂದ ಬಲಯುತರಾಗಿರಿ ಎಂಬ ಮಾತಿನಂತೆ ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯು ಸುಮಾರು ನಾಲ್ಕೂವರೆ ದಶಕಗಳಿಂದ ಸಂಘದ ಧತ್ತಿನಿಧಿಯಿಂದ ಉಚಿತ ಪುಸ್ತಕ ವಿತರಣೆಯನ್ನು ಮಾಡುತ್ತ ಬರುತ್ತಿರುವುದು ಸಮಾಜಕ್ಕೆ ಪ್ರೇರಣೆಯಾಗಿದೆ ಎಂದು ಸಂಘದ ಅಧ್ಯಕ್ಷ ಸಂತೋಷ್ ಪಿ ಕೋಟ್ಯಾನ್ ಬಳಂಜ ತಿಳಿಸಿದ್ದಾರೆ.

Related posts

ಕಳೆಂಜ: ಮಾಪಳದಡ್ಡ ಚಂದ್ರಾವತಿರಿಗೆ ಶ್ರೀ ಕ್ಷೇ. ಧ.ಗ್ರಾ. ಯೋಜನೆಯಿಂದ ಮಾಶಾಸನ ಮಂಜೂರು ಪತ್ರ ವಿತರಣೆ

Suddi Udaya

ರಾಷ್ಟ್ರಮಟ್ಟದ ಟೆಕ್ನೋ ಕಲ್ಚರ್ ಫೆಸ್ಟ್ ಇನ್ಸಿಗ್ನಿಯಾ: ಉಜಿರೆ ಎಸ್.ಡಿ.ಎಂ.ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಬಹುಮಾನ

Suddi Udaya

ಪೇಜಾವರ ಮಠದ ಪೂಜ್ಯ ವಿಶ್ವಪ್ರಸನ್ನತೀರ್ಥ ಸ್ವಾಮೀಜಿ ಧರ್ಮಸ್ಥಳ ಭೇಟಿ

Suddi Udaya

ಇಂದಬೆಟ್ಟು: ಇಬ್ರಾಹಿಂ ಹಾಗೂ ಮುಹಮ್ಮದ್ ಸಾಝಿನ್ ಸ್ಮರಣಾರ್ಥ ಆರೋಗ್ಯ ತಪಾಸಣೆ ಮತ್ತು ರಕ್ತದಾನ ಶಿಬಿರ

Suddi Udaya

ಗುರುವಾಯನಕೆರೆ ಗೆಳೆಯರ ಬಳಗ 35 ನೇ ವರ್ಷದ ಶಾರದೋತ್ಸವ ಆರಂಭ

Suddi Udaya

ಅಂಡಿಂಜೆ ನವೋದಯ ವಿಶ್ವ ಬ್ರಾಹ್ಮಣ ಸಮಾಜ ಸೇವಾ ಸಂಘದಿಂದ ಉಚಿತ ಸಾಮೂಹಿಕ ಉಪನಯನ

Suddi Udaya
error: Content is protected !!