28.2 C
ಪುತ್ತೂರು, ಬೆಳ್ತಂಗಡಿ
June 22, 2026
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ಬೆಳ್ತಂಗಡಿ: ಎಂ.ಎಸ್.ಡಬ್ಲ್ಯೂ ಕೌನ್ಸಿಲರ್ ನಾವೂರು ಗ್ರಾಮದ ಕಾರಿಂಜ ಸುಮಿತ್ರಾ ನಿಧನ

ಬೆಳ್ತಂಗಡಿ: ತಾಲೂಕಿನ ನಾವೂರು ಗ್ರಾಮದ ಕಾರಿಂಜ ಅಣ್ಣಪ್ಪ ಮೂಲ್ಯರವರ ಪುತ್ರಿ,ಬಂಟ್ವಾಳ ಜಕ್ರಿಬೆಟ್ಟು ನಮೋ ನಿವಾಸ ಪ್ರೇಮನಾಥ್ ಕುಲಾಲ್ ಇವರ ಪತ್ನಿ ಸುಮಿತ್ರಾ (38ವ) ಅನಾರೋಗ್ಯದಿಂದ ಬಳಲಿ ಜೂ.4 ರಂದು ನಿಧನರಾದರು.

ಕಳೆದ ಒಂದೂವರೆ ವರ್ಷದಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಸುಮಿತ್ರಾ ಅವರಿಗೆ ಹಲವಾರು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ನಿಧನರಾದರು.

ವಿದ್ಯಾರ್ಥಿ ಜೀವನದಲ್ಲೇ ಪ್ರತಿಭಾವಂತೆಯಾಗಿದ್ದ ಸುಮಿತ್ರಾ ಎಂ.ಎಸ್.ಡಬ್ಲ್ಯೂ ಪದವೀಧರೆ. ಸಾಧು ಸ್ವಭಾವದ ವ್ಯಕ್ತಿತ್ವದ ಇವರು ಎಲ್ಲರೊಂದಿಗೂ ಉತ್ತಮ ಬಾಂಧವ್ಯ ಹೊಂದಿದ್ದರು.

ಮೃತರು ಪತಿ ಪ್ರೇಮನಾಥ್ ಕುಲಾಲ್, ಸಣ್ಣ ಮಗು ಯಾನ್ಸ್, ಸಹೋದರ ಸಹೋದರಿ ಹಾಗೂ ಅಪಾರ ಪ್ರಮಾಣದ ಕುಟುಂಬ ವರ್ಗದವರನ್ನು, ಬಂದು ಬಳಗವನ್ನು ಅಗಲಿದ್ದಾರೆ.

Related posts

ಉಜಿರೆ ವಲಯ ವಾಲಿಬಾಲ್ ಪಂದ್ಯಾಟ: ಬೆಂದ್ರಾಳ ಸೈಂಟ್ ಸಾವಿಯೋ ಆಂ.ಮಾ. ಶಾಲೆ ಬಾಲಕ- ಬಾಲಕಿಯರ ವಿಭಾಗ ಪ್ರಥಮ

Suddi Udaya

ಬೆಳ್ತಂಗಡಿ ಧರ್ಮಾಧ್ಯಕ್ಷ ಲಾರೆನ್ಸ್ ಮುಕ್ಕುಝೀ ಯವರನ್ನು ಮಾಜಿ ಸಚಿವ ಮತ್ತು ಕೆಪಿಸಿಸಿ ಉಪಾಧ್ಯಕ್ಷರು ಗಂಗಾಧರ ಗೌಡ ಭೇಟಿ

Suddi Udaya

ನಾರಾವಿ ಭಾರತೀಯ ಜೈನ್ ಮಿಲನ್ ವತಿಯಿಂದ ವಿಶೇಷ ಆಟಿದ ಕೂಟ, ಆಹಾರೋತ್ಸವ, ವಸ್ತು ಪ್ರದರ್ಶನ ಮತ್ತು ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ

Suddi Udaya

ಎಸ್‌ಡಿಪಿಐ ಬೆಳ್ತಂಗಡಿ ಕ್ಷೇತ್ರ ಸಮಿತಿಯಿಂದ ಕರ್ನಾಟಕ ರಾಜ್ಯೋತ್ಸವ

Suddi Udaya

ಬಂದಾರು ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘಕ್ಕೆ ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ ಜಿಲ್ಲಾವಾರು ಉತ್ತಮ ಸಂಘ ಪ್ರಶಸ್ತಿ ಪ್ರಧಾನ

Suddi Udaya

ಸಿಯೋನ್ ಆಶ್ರಮದಿಂದ ಪುಸ್ತಕ ಮತ್ತು ಬ್ಯಾಗ್ ವಿತರಣೆ

Suddi Udaya
error: Content is protected !!