May 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಸಮಸ್ಯೆ

ಮದ್ದಡ್ಕದಿಂದ ಪಲ್ಕೆ ಬಲ್ಕತ್ಯಾರು ಸಮೀಪ ಟ್ರಾನ್ಸ್‌ಫಾರ್ಮರಿಗೆ ಸುತ್ತುವರಿದ ಬಳ್ಳಿ, ಗಿಡ ಗಂಟಿಗಳು: ತೆರವಿಗೆ ಮೆಸ್ಕಾಂ ಇಲಾಖೆಗೆ ಗ್ರಾಮಸ್ಥರ ಒತ್ತಾಯ

ಕುವೆಟ್ಟು: ಮದ್ದಡ್ಕದಿಂದ ಪಲ್ಕೆ ಬಲ್ಕತ್ಯಾರು ಹೊಸ ಮನೆಗೆ ಸಾಗುವ ರಸ್ತೆಯಲ್ಲಿ ಹಲವು ಕಡೆಗಳಲ್ಲಿ ವಿದ್ಯುತ್ ಕಂಬಕ್ಕೆ ಬಳ್ಳಿ ಸುತ್ತುವರಿದು ಅಪಾಯಕ್ಕೆ ಕಾರಣವಾಗಿದೆ ಬಲ್ಕತ್ಯಾರು ಸಮೀಪ ಟ್ರಾನ್ಸ್‌ಫಾರ್ಮರಿಗೆ ಬಳ್ಳಿಗಳು ಗಿಡ ಗಂಟಿಗಳು ಸುತ್ತುವರಿದು ಮಳೆಗಾಲದ ಸಂದರ್ಭದಲ್ಲಿ ವಿದ್ಯುತ್ ಸಂಪರ್ಕ ಕಡಿತವಾದರೆ ಸರಿಪಡಿಸುವ ಸಂದರ್ಭದಲ್ಲಿ ಭಾರಿ ಅಪಾಯವಾಗುವ ಸಾಧ್ಯತೆ ಇದೆ. ತಕ್ಷಣ ಮೆಸ್ಕಾಂ ಇಲಾಖೆ ಇತ್ತ ಕಡೆ ಗಮನ ಹರಿಸಿ ಆಗುವಂತ ಅಪಾಯವನ್ನು ತಪ್ಪಿಸುವಂತೆ ಸ್ಥಳೀಯರ ಒತ್ತಾಯಿಸಿದ್ದಾರೆ.

Related posts

ಪೆರ್ಲ ಬೈಪಾಡಿ ಶ್ರೀ ಸಿದ್ಧಿ ವಿನಾಯಕ ದೇವಸ್ಥಾನದಲ್ಲಿ ಅಷ್ಟಮಂಗಲ ಪ್ರಶ್ನಾಚಿಂತನೆ

Suddi Udaya

ಬೆಳ್ತಂಗಡಿ ನ್ಯಾಯಾಲಯದ ಆವರಣದಲ್ಲಿ ಸ್ವಾತಂತ್ರೋತ್ಸವ ಆಚರಣೆ

Suddi Udaya

ವಾಣಿ ಶಿಕ್ಷಣ ಸಂಸ್ಥೆಯ ಮುಂಭಾಗದಲ್ಲಿ ಅತಿ ಶೀಘ್ರದಲ್ಲಿ ಕಾಮಗಾರಿಯನ್ನು ಪೂರ್ಣಗೊಳಿಸಲು ಇಂಜಿನಿಯರ್ ಗಳಿಗೆ ಜಯನಂದ ಗೌಡ ಮನವಿ

Suddi Udaya

ನಡ ಗ್ರಾಮದ ಕೊಯ್ಯಗುಡ್ಡೆ ನಿವಾಸಿ ಜಯರಾಮ ಗೌಡ ನಿಧನ

Suddi Udaya

ಕುಕ್ಕೇಡಿ: ಶ್ರೀ ಶಾರಾದಾಂಬ ಮಹಿಳಾ ಭಜನಾ ಸಮಿತಿಯ ವಾರ್ಷಿಕ ಮಹಾಸಭೆ: ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ರಾಷ್ಟ್ರೀಯ ಅರ್ಹತಾ ಪರೀಕ್ಷೆಯಲ್ಲಿ ಉತ್ತೀರ್ಣಗೊಂಡು ರಾಷ್ಟ್ರಮಟ್ಟದಲ್ಲಿ ಅರ್ಹತೆ ಪಡೆದ ಮರೋಡಿಯ ಸ್ವಸ್ತಿಕ್ ಪೂಜಾರಿ

Suddi Udaya
error: Content is protected !!