24 C
ಪುತ್ತೂರು, ಬೆಳ್ತಂಗಡಿ
June 21, 2026
ಶಾಲಾ ಕಾಲೇಜು

ಮುಂಡ್ರುಪ್ಪಾಡಿ ಸ.ಕಿ.ಪ್ರಾ.ಶಾಲೆಯ ವಿದ್ಯಾರ್ಥಿಗಳಿಗೆ ಬ್ಯಾಗ್ ಮತ್ತು ಛತ್ರಿ ವಿತರಣೆ

ಧರ್ಮಸ್ಥಳ :ಮುಂಡ್ರುಪ್ಪಾಡಿ ಸ.ಕಿ.ಪ್ರಾ.ಶಾಲೆ ಇದರ ಸ್ಥಾಪಕಾದ್ಯಕ್ಷರ ಮಗನಾದ ಶ್ರೀ ನಾಗೇಶ್ ರಾವ್ ಮುಂಡ್ರುಪ್ಪಾಡಿ ಹಾಗೂ ಶಾಲಾಭಿಮಾನಿಯವರಾದ ಶ್ರೀ ಗಿರೀಶ್ ಕುದ್ರೆಂತಾಯ ಶಿವ ಪಾರ್ವತಿ ಕಲ್ಯಾಣ ಮಂಟಪ ಧರ್ಮಸ್ಥಳ ಇವರು ಶಾಲಾ ವಿದ್ಯಾರ್ಥಿಗಳಿಗೆ ಶಾಲಾ ಬ್ಯಾಗ್ ಮತ್ತು ಛತ್ರಿ ಗಳನ್ನು ಕೊಡುಗೆಯಾಗಿ ಜೂ. 6ರಂದು ನೀಡಿದರು


ಈ ಸಂದರ್ಭದಲ್ಲಿ ಶ್ರೀಯುತ ಭಾಸ್ಕರ ರಾವ್ ಮುಂಡ್ರುಪ್ಪಾಡಿ, ಶಾಲಾ ಮುಖ್ಯೋಪಾದ್ಯಾಯರಾದ ಚಿತ್ರ ಪ್ರಭಾ, ಅತಿಥಿ ಶಿಕ್ಷಕರಾದ ನಿತಿನ್, ಎಸ್ ಡಿ ಎಮ್ ಸಿ ಅಧ್ಯಕ್ಷರಾದ ಶ್ರೀ ಸದಾಶಿವ.k. ಉಪಾಧ್ಯಕ್ಷೆ ಶ್ರೀಮತಿ ಶಶಿಕಲಾರವರು, ಅಡುಗೆ ಸಿಬ್ಬಂದಿ ಶ್ರೀಮತಿ ಜಾನಕಿಯವರು ಉಪಸ್ಥಿತರಿದ್ದರು

Related posts

ಬೆಳ್ತಂಗಡಿ ಶ್ರೀ ಧ.ಮಂ. ಆಂ.ಮಾ. ಶಾಲೆಯ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್, ಕಬ್ಸ್, ಬುಲ್ ಬುಲ್ಸ್ ವಿದ್ಯಾರ್ಥಿಗಳಿಗೆ ರಾಜಪಾಲರಿಂದ ರಾಜ್ಯ ಪ್ರಶಸ್ತಿ ಪತ್ರ

Suddi Udaya

ಉಜಿರೆ: ಅನುಗ್ರಹ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಜೆಇಇ ಪರೀಕ್ಷೆ: ವಾಣಿ ಪ.ಪೂ. ಕಾಲೇಜಿನ ವಿದ್ಯಾರ್ಥಿಗಳ ಅತ್ಯುತ್ತಮ ಸಾಧನೆ

Suddi Udaya

ಎಸ್.ಡಿ.ಎಂ ಅ. ಸೆಕೆಂಡರಿ ಶಾಲಾ ನೂತನ ಮುಖ್ಯೋಪಾಧ್ಯಾಯರಾಗಿ ವಿದ್ಯಾ ಟಿ. ಭಡ್ತಿ

Suddi Udaya

ಕೊಯ್ಯೂರು ಸರಕಾರಿ ಪದವಿ ಪೂರ್ವ ಕಾಲೇಜಿಗೆ ಶೇ.84.38 ಫಲಿತಾಂಶ

Suddi Udaya

ಎಕ್ಸೆಲ್ ಪಿಯು ಕಾಲೇಜಿಗೆ ಪಿನಾಕಲ್ ನಲ್ಲಿ ಚಾಂಪಿಯನ್ ಶಿಪ್

Suddi Udaya
error: Content is protected !!