24 C
ಪುತ್ತೂರು, ಬೆಳ್ತಂಗಡಿ
June 21, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸಮಸ್ಯೆ

ಆರಂಬೋಡಿ: ಹನ್ನೆರಡುಕವಲು ರಸ್ತೆ ಅವ್ಯವಸ್ಥೆ, ದುರಸ್ಥಿಗೆ ಗ್ರಾಮಸ್ಥರ ಆಗ್ರಹ, ಗ್ರಾಮ ಪಂಚಾಯತ್ ಗೆ ಮನವಿ

ಆರಂಬೋಡಿ: ಆರಂಬೋಡಿ ಗ್ರಾಮದ ಹನ್ನೆರಡುಕವಲು ರಸ್ತೆ ದುರಸ್ಥಿಗೊಳಿಸುವಂತೆ ಗ್ರಾಮಸ್ಥರು ಗ್ರಾಮ ಪಂಚಾಯತ್‌ಗೆ ಜೂನ್ ೫ ರಂದು ಮನವಿ ಸಲ್ಲಿಸಿದರು.

ಹನ್ನೆರಡುಕವಲು ರಸ್ತೆ ತೀವ್ರ ಹದಗೆಟ್ಟಿದ್ದು, ಶಾಲಾ ಮಕ್ಕಳು, ಜನರು ಹೋಗುವ ಮುಖ್ಯ ರಸ್ತೆಯಾಗಿದೆ. ಗ್ರಾಮ ಪಂಚಾಯತ್ ಪಕ್ಕದಿಂದ ಹನ್ನೆರಡು ಕವಲು, ಕೈರೋಡಿವರೆಗೆ ರಸ್ತೆಯಲ್ಲಿ ತುಂಬಾ ಗುಂಡಿಗಳಿವೆ. ಇದರೊಂದಿಗೆ ಕಲ್ಲು ಸಾಗಟ ಟಿಪ್ಪರ್‌ಗಳ ಓಡಾಟ ಹೆಚ್ಚಾಗಿದ್ದು ಜನಸಾಮಾನ್ಯರಿಗೆ ಓಡಾಡಲು ತೊಂದರೆಯಾಗುತ್ತಿದೆ. ಆದಷ್ಟು ಬೇಗ ರಸ್ತೆ ದುರಸ್ಥಿ ಪಡಿಸುವಂತೆ ಗ್ರಾ.ಪಂ.ಅಧ್ಯಕ್ಷ, ಪದಾಧಿಕಾರಿಗಳಿಗೆ ಹಾಗೂ ಸರ್ವ ಸದಸ್ಯರ ಮೂಲಕ ಈ ಬಗ್ಗೆ ಸಂಬಂಧ ಪಟ್ಟ ಇಲಾಖೆಗೆ ಮನವಿ ಮಾಡುವಂತೆ ಗ್ರಾಮಸ್ಥರು ಆಗ್ರಹಿಸಿದ್ದಾರೆ.

Related posts

ಡಾ|| ಹೆಗ್ಗಡೆಯವರ ಹುಟ್ಟುಹಬ್ಬದ ಪ್ರಯುಕ್ತ ಸುದ್ದಿ ಉದಯ ವಾರಪತ್ರಿಕೆಯಿಂದ ವಿಶೇಷ ಪುರವಾಣಿ

Suddi Udaya

ಪಿಯುಸಿ ಫಲಿತಾಂಶ: ಪುಂಜಾಲಕಟ್ಟೆ ಪ.ಪೂ. ಕಾಲೇಜಿನ ಸಾತ್ವಿಗೆ 583 ಅಂಕ

Suddi Udaya

ಅಪ್ಸರಾ ಫ್ಯಾಶನ್ ಸೆಂಟರ್ ನಲ್ಲಿ ಮಾನ್ಸೂನ್ ಸೇಲ್ : ಪ್ರತೀ ಖರೀದಿಯ ಮೇಲೆ ಶೇ.25 ರಷ್ಟು ಡಿಸ್ಕೌಂಟ್

Suddi Udaya

ಬೆಳ್ತಂಗಡಿ ಸಂಜೀವಿನಿ ಲೋಕೋಸ್ ತರಬೇತಿ

Suddi Udaya

ಧರ್ಮಸ್ಥಳ ಕ್ಷೇತ್ರದ ವತಿಯಿಂದ ಕುತ್ಲೂರು ನೇಸರ ಗುಂಪಿನ ಸದಸ್ಯ ಧರ್ಣಪ್ಪ ರವರಿಗೆ ಕ್ರಿಟಿಕಲ್ ಫಂಡ್ ವಿತರಣೆ

Suddi Udaya

ಪದ್ಮುಂಜ ಸಿ ಎ ಬ್ಯಾಂಕ್ ನಲ್ಲಿ ಅಡಿಕೆ ಬೆಳೆ ಮತ್ತು ಕಾಳುಮೆಣಸು ಬೆಳೆಗಳ ಆಧುನಿಕ ಬೇಸಾಯ ಕ್ರಮದ ಕುರಿತು ರೈತರಿಗೆ ತರಬೇತಿ ಕಾರ್ಯಕ್ರಮ

Suddi Udaya
error: Content is protected !!