25.1 C
ಪುತ್ತೂರು, ಬೆಳ್ತಂಗಡಿ
August 5, 2026
Uncategorized

ಕಿಲ್ಲೂರು ಇರ್ಷಾದುಶ್ಶಿಬಿಯಾನ್ ಅರಬಿಕ್ ಮದರಸ ವಿದ್ಯಾರ್ಥಿಗಳಿಂದ ವಿಶ್ವ ಪರಿಸರ ದಿನಾಚರಣೆ

ಬೆಳ್ತಂಗಡಿ: ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಕಿಲ್ಲೂರು ಇರ್ಷಾದುಶ್ಶಿಬಿಯಾನ್ ಅರಬಿಕ್ ಮದರಸ ವಿದ್ಯಾರ್ಥಿಗಳಿಂದ ಸಸಿ ವಿತರಣೆ ಕಾರ್ಯಕ್ರಮ ನಡೆಯಿತು.

ವಿದ್ಯಾರ್ಥಿಗಳಿಗೆ ಮದರಸ ಪ್ರಧಾನ ಅಧ್ಯಾಪಕ ಅಬ್ದುಲ್ ಅಝೀಝ್ ಸಅದಿ ಅಗ್ರಹಾರ ರವರು ಪರಿಸರದ ಬಗ್ಗೆ ಹಾಗೂ ಮರಗಿಡಗಳಿಂದ ಮನುಷ್ಯರೀಗೆ ಆಗುವ ಉಪಕಾರಗಳನ್ನು ಬಹಳಷ್ಟು ಅರ್ಥವತ್ತಾಗಿ ವಿವರಿಸಿದರು. ಕಾರ್ಯಕ್ರಮದಲ್ಲಿ ಮುಹಿಯದ್ದೀನ್ ಜುಮ್ಮಾ ಮಸ್ಜಿದ್ ಅಧ್ಯಕ್ಷ ಅಬ್ದುಲ್ ಅಝೀಝ್ ಝುಹ್ರಿ ಕಿಲ್ಲೂರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಶುಭ ಹಾರೈಸಿದರು.

ಅಲ್ ಹಾಜ್ ಅಬ್ದುರ್ರಹ್ಮಾನ್ ಬಾಖವಿ ಕಕ್ಕಿಂಜೆ ದುಃಆ ಆಶೀರ್ವಾದದೊಂದಿಗೆ ಸ್ವಚ್ಛತೆ, ವಿಶ್ವ ಪರಿಸದದ ಬಗ್ಗೆ ಮಕ್ಕಳಿಗೆ ಮಾಹಿತಿ ನೀಡಿದರು. ಸಭೆಯಲ್ಲಿ ಜಮಾಅತ್ ಸದಸ್ಯರಾದ ಬದ್ರುದ್ದೀನ್ ಕಿಲ್ಲೂರು, ಹನೀಫ್ ಮಲ್ಲಿಗೆ ಮನೆ, ಅಧ್ಯಾಪಕರಾದ ಅಬೂಬಕ್ಕರ್ ಮುಸ್ಲಿಯಾರ್ ಹಾಗೂ ಮಕ್ಕಳ ರಕ್ಷಕರು ಭಾಗವಹಿಸಿದ್ದರು.

Related posts

ಅಭಿವೃದ್ಧಿ ಆಧಾರಿತ ರಾಜಕಾರಣಕ್ಕೆ ಮನಸೋತು ಬಿಜೆಪಿ ಸೇರಿದ ಕಾಂಗ್ರೆಸ್ ಮುಖಂಡರು

Suddi Udaya

ಚಾತುರ್ಮಾಸ್ಯ ವ್ರತಾಚರಣೆ, ಕನ್ಯಾಡಿ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದ ಭಾರತೀಯ ಮಜ್ದೂರು ಸಂಘದ ಜಿಲ್ಲಾಧ್ಯಕ್ಷ ಅನಿಲ್ ಕುಮಾರ್ ಯು

Suddi Udaya

ಗುರುವಾಯನಕೆರೆ ಪಿಲಿಚಾಮುಂಡಿ ಕಲ್ಲಿನಲ್ಲಿ ಡಿ. 7 ಶನಿವಾರ ದಂದು ನಡೆಯುವ ದೊಂಪದಬಲಿ ಉತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ನಡ ಗ್ರಾ.ಪಂ ಸದಸ್ಯೆಯಿಂದ ರಸ್ತೆ ದುರಸ್ತಿ ಕಾರ್ಯ

Suddi Udaya

ನೆರಿಯ ಕಾರಿನ ಮೇಲೆ ಒಂಟಿ ಸಲಗ ದಾಳಿ ಪ್ರಕರಣ: ಘಟನಾ ಸ್ಥಳಕ್ಕೆ ಎಸಿಎಫ್ ಶ್ರೀಧರ್ ಭೇಟಿ ನೀಡಿ ಪರಿಶೀಲನೆ

Suddi Udaya

ನ .29: ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ವಾಹನಗಳ ಹರಾಜು

Suddi Udaya
error: Content is protected !!