28 C
ಪುತ್ತೂರು, ಬೆಳ್ತಂಗಡಿ
August 5, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಸರ್ಕಾರಿ ಇಲಾಖಾ ಸುದ್ದಿ

ತಾ.ಪಂ ದಿಲ್ಲಿ ಯುವನಿಧಿ ಯೋಜನೆಯ ಫಲಾನುಭವಿಗಳ ನೈಜತೆಯ ಭೌತಿಕ ಪರಿಶೀಲನೆ

ಬೆಳ್ತಂಗಡಿ : ಬೆಳ್ತಂಗಡಿ ತಾಲೂಕು ಪಂಚಾಯತಿಯಲ್ಲಿ ಯುವನಿಧಿ ಯೋಜನೆಯ ಫಲಾನುಭವಿಗಳ ನೈಜತೆಯ ಭೌತಿಕ ಪರಿಶೀಲನೆಯನ್ನು ನಡೆಸಲಾಯಿತು.

ಕಾರ್ಯ ನಿರ್ವಾಹಕ ಅಧಿಕಾರಿ ಭವಾನಿಶಂಕರ್, ಉದ್ಯೋಗ ವಿನಿಮಯ ಕಛೇರಿಯ ತರಬೇತುದಾರಾದ ಶ್ರೀಮತಿ ಮಂಜುಷಾ, ಗ್ಯಾರಂಟಿ ಯೋಜನೆಗಳ ತಾಲೂಕು ಅನುಷ್ಠಾನ ಸಮಿತಿಯ ಸದಸ್ಯರಾದ ನೇಮಿರಾಜ್ ಕಿಲ್ಲೂರು, ಶ್ರೀಮತಿ ಸೌಮ್ಯ, ಶ್ರೀಮತಿ ಮರಿಟಾ ಪಿಂಟೋ ಉಪಸ್ಥಿತರಿದ್ದರು

Related posts

ಮದ್ದಡ್ಕ ಸಾರ್ವಜನಿಕ ಶ್ರೀ ಗಣೇಶೋತ್ಸವ ಸೇವಾ ಸಮಿತಿಯಿಂದ ಮದ್ದಡ್ಕ ತಾಯಿ ರಕ್ತೇಶ್ವರಿ ಹಾಗೂ ಪಿಲಿಚಾಮುಂಡಿ ದೈವಸ್ಥಾನದ ಜೀರ್ಣೋದ್ಧಾರ ಕಾರ್ಯಕ್ಕೆ ರೂ.1 ಲಕ್ಷ ದೇಣಿಗೆ

Suddi Udaya

ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ ಉಜಿರೆ ವಲಯ ಹಾಗೂ ಕೇಸರಿ ಗೆಳೆಯರ ಬಳಗ ಕುಂಜರ್ಪಇದರ ಆಶ್ರಯದಲ್ಲಿ ನಡೆಯುವ ” ಕೆಸರ್ದ ಕಂಡೊಡು ಕುಸಲ್ದ ಗೊಬ್ಬುಲು” ಸೌಜನ್ಯ ಟ್ರೋಫಿ -2024 ಇದರ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ತೆಕ್ಕಾರು ಶ್ರೀ ಗೋಪಾಲಕೃಷ್ಣ ಅ.ಹಿ.ಪ್ರಾ.ಶಾಲೆಯ ಶಿಕ್ಷಕ ನಿಂಗಪ್ಪ ಸೇವಾ ನಿವೃತ್ತಿ

Suddi Udaya

ಶಿರ್ಲಾಲು: ಸುನಿಲ್ ಕುಮಾರ್ ಜೈನ್ ರವರ ಮನೆಗೆ ಮರ ಬಿದ್ದು ಹಾನಿ

Suddi Udaya

ನಡ: ತಾಲೂಕು ಮಟ್ಟದ ವಿಜ್ಞಾನ ಮೇಳ

Suddi Udaya

ಬಳಂಜದಲ್ಲಿ ಪುರುಷರ ರಾಶಿ ಪೂಜೆ: ಕಾರ್ಯಕ್ರಮದಲ್ಲಿ ನೂರಾರು ಭಕ್ತರು ಭಾಗಿ

Suddi Udaya
error: Content is protected !!