25.1 C
ಪುತ್ತೂರು, ಬೆಳ್ತಂಗಡಿ
August 5, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿಸರ್ಕಾರಿ ಇಲಾಖಾ ಸುದ್ದಿ

ಬೆಳ್ತಂಗಡಿ: ಗಡಾಯಿಕಲ್ಲು – ಕಡಮಗುಂಡಿ ಫಾಲ್ಸ್ ಪ್ರವಾಸಿಗರ ವೀಕ್ಷಣೆಗೆ ಮುಕ್ತ

ಬೆಳ್ತಂಗಡಿ : ವಿಪರೀತ ಮಳೆಯಾಗುತ್ತಿರುವ ಕಾರಣ ಪ್ರವಾಸಿಗರ ಕ್ಷೇಮವನ್ನು ಗಮನದಲ್ಲಿರಿಸಿಕೊಂಡು ನಿರ್ಬಂಧಿಸಲಾಗಿದ್ದ ಬೆಳ್ತಂಗಡಿ ವನ್ಯ ಜೀವಿ ವಲಯದ ಗಡಾಯಿಕಲ್ಲು, ಕಡಮಗುಂಡಿ, ಬೊಳ್ಳೆ ಜಲಪಾತ ಪ್ರವಾಸಿಗರು ವೀಕ್ಷಣೆಗೆ ಮುಕ್ತಗೊಳಿಸಲಾಗಿದೆ.

ಕೆಲ ದಿನಗಳ ಹಿಂದೆ ವೀಪರಿತ ಮಳೆಯಾಗುತ್ತಿದ್ದ ಕಾರಣ ಈ ಪ್ರವಾಸಿ ತಾಣಗಳಿಗೆ ಪ್ರವೇಶ ನಿರ್ಬಂಧಿಸಿದ್ದು ಇದೀಗ ಮಳೆ ತಗ್ಗಿದ್ದು ವೀಕ್ಷಣೆಗೆ ಅವಕಾಶ ನೀಡಲಾಗಿದೆ. ಬಂಡಾಜೆ ಜಲಪಾತ ವೀಕ್ಷಣೆಗೆ ನಿರ್ಬಂಧ ಮುಂದುವರೆದಿದೆ ಎಂದು ಬೆಳ್ತಂಗಡಿ ವನ್ಯಜೀವಿ ವಿಭಾಗ ಪ್ರಕಟಣೆ ತಿಳಿಸಿದೆ.

Related posts

ಉಜಿರೆ ಸಂತ ಅಂತೋನಿ ಚರ್ಚ್ ನ ಅಸಕ್ತ ಕುಟುಂಬಕ್ಕೆ ಮನೆ ಹಸ್ತಾಂತರ

Suddi Udaya

ಮರುಮೌಲ್ಯ ಮಾಪನದಲ್ಲಿ ಶ್ರೀ ಧ.ಮಂ.ಪ.ಪೂ ಕಾಲೇಜಿನ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಕು. ತುಷಾರ ಬಿ.ಎಸ್‌. ರಾಜ್ಯಕ್ಕೆ 4ನೇ ರ‍್ಯಾಂಕ್

Suddi Udaya

ಮಚ್ಚಿನ ಸ.ಉ.ಪ್ರಾ. ಶಾಲೆಯ ನೂತನ ತರಗತಿ ಕೊಠಡಿ, ಗ್ರಂಥಾಲಯ ಕೊಠಡಿ ಹಾಗೂ ಸ್ಮಾರ್ಟ್ ಕ್ಲಾಸ್ ಉದ್ಘಾಟನೆ

Suddi Udaya

ಅನಾರು ಹಾ.ಉ.ಸ. ಸಂಘದ ನೂತನ ಕಟ್ಟಡ “ಕ್ಷೀರ ವಾರಿಧಿಯ” ಉದ್ಘಾಟನೆ

Suddi Udaya

ರಾಜ್ಯ ಮಟ್ಟದ ಭರತನಾಟ್ಯ ಸ್ಪರ್ಧೆ: ಹಂಸಿನಿ ಭಿಡೆಗೆ ದ್ವಿತೀಯ ಸ್ಥಾನ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಬಿಜೆಪಿ ಯುವ ಮೋರ್ಚಾ ರಾಜ್ಯಾಧ್ಯಕ್ಷ ಧೀರಜ್ ಮುನಿರಾಜ್ ಭೇಟಿ

Suddi Udaya
error: Content is protected !!