25.1 C
ಪುತ್ತೂರು, ಬೆಳ್ತಂಗಡಿ
August 5, 2026
ಚಿತ್ರ ವರದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಬೆಳ್ತಂಗಡಿ: ಶ್ರೀ ಧ.ಮಂ. ಆಂ.ಮಾ. ಶಾಲೆಯಲ್ಲಿ ಭರತನಾಟ್ಯ ತರಗತಿ ಪ್ರಾರಂಭ

ಬೆಳ್ತಂಗಡಿ: ಇಲ್ಲಿಯ ಶ್ರೀ ಧರ್ಮಸ್ಥಳ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಜೂ.5ರಂದು ಭರತನಾಟ್ಯ ತರಗತಿಗಳು ಪ್ರಾರಂಭಗೊಂಡಿತು.

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯ ಮುಖ್ಯ ಶಿಕ್ಷಕಿ ಶ್ರೀಮತಿ ಹೇಮಲತಾ ಎಂ ಆರ್ ದೀಪ ಬೆಳಗಿಸಿ ಭರತನಾಟ್ಯ ತರಗತಿಯನ್ನು ಉದ್ಘಾಟನೆಗೊಳಿಸಿದರು.

ಈ ಸಂದರ್ಭದಲ್ಲಿ ಭರತನಾಟ್ಯ ಶಿಕ್ಷಕಿ ವಿದ್ಯಾ ಥೋಸರ್ ಉಪಸ್ಥಿತರಿದ್ದರು. ಸಹ ಶಿಕ್ಷಕಿಯರಾದ ಸೌಮ್ಯ ಪಿ, ರಮ್ಯಾ, ಕಾರುಣ್ಯ ಮೋಹಿನಿ, ಜಯಲಕ್ಷ್ಮಿ ಉಪಸ್ಥಿತರಿದ್ದರು.

Related posts

ರಾಷ್ಟ್ರೀಯ ಟಾರ್ಗೆಟ್ ಬಾಲ್ ಫೆಡರೇಶನ್ ಕಪ್ ಪಂದ್ಯಾಟ: ರಾಷ್ಟ್ರಮಟ್ಟಕ್ಕೆ ಸೇಕ್ರೆಡ್ ಹಾರ್ಟ್ ಪ.ಪೂ ಕಾಲೇಜಿನ ವಿದ್ಯಾರ್ಥಿ ಸಿದ್ದಾರ್ಥ್ ಎಂ. ಸಿ ಆಯ್ಕೆ

Suddi Udaya

ಆ.15: ಗುರುವಾಯನಕೆರೆ ವಿದ್ವತ್ ಪಿಯು ಕಾಲೇಜಿನಲ್ಲಿ ‘ವಿಜ್ಞಾನ – ವಿಸ್ಮಯ ಮತ್ತು ಕುತೂಹಲ’ – ವಿಮರ್ಶಾ ಕಾರ್ಯಾಗಾರ

Suddi Udaya

ಜೆಸಿಐ ಕೊಕ್ಕಡ ಕಪಿಲಾ ಘಟಕದ ಸಾಮಾನ್ಯ ಸಭೆ

Suddi Udaya

ಉಜಿರೆ: ಅಪ್ರಾಪ್ತ ಕಾಲೇಜು ವಿದ್ಯಾರ್ಥಿನಿಗೆ ಕಿರುಕುಳ ಆರೋಪಿ ಸಯ್ಯದ್ ಬಂಧನ; ಪೋಕ್ಸೋ ಪ್ರಕರಣ ದಾಖಲು

Suddi Udaya

ಶ್ರೀ ಕ್ಷೇ.ಧ.ಗ್ರಾ. ಯೋಜನೆ ಪ್ರಗತಿ ಬಂಧು ಸ್ವ-ಸಹಾಯ ಸಂಘಗಳ ಒಕ್ಕೂಟ ಗುರಿಪಳ್ಳ ಹಾಗೂ ಶ್ರೀ ಗುರುರಾಘವೇಂದ್ರ ಭಜನಾ ಮಂಡಳಿ ಆಶ್ರಯದಲ್ಲಿ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ, ಭಜನಾ ಮಂಡಳಿಯ ವಾರ್ಷಿಕೋತ್ಸವ ಹಾಗೂ ಒಕ್ಕೂಟದ ಪದಗ್ರಹಣ ಕಾರ್ಯಕ್ರಮ

Suddi Udaya

ನಡ ಸ. ಪ್ರೌ. ಶಾಲಾ ಮಕ್ಕಳ ಮಾಸಿಕ ಪತ್ರಿಕೆ ‘ಮಕ್ಕಳ ವಾಣಿ’ ಬಿಡುಗಡೆ

Suddi Udaya
error: Content is protected !!