24 C
ಪುತ್ತೂರು, ಬೆಳ್ತಂಗಡಿ
June 21, 2026
ಚಿತ್ರ ವರದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಬೆಳ್ತಂಗಡಿ: ಶ್ರೀ ಧ.ಮಂ. ಆಂ.ಮಾ. ಶಾಲೆಯಲ್ಲಿ ಭರತನಾಟ್ಯ ತರಗತಿ ಪ್ರಾರಂಭ

ಬೆಳ್ತಂಗಡಿ: ಇಲ್ಲಿಯ ಶ್ರೀ ಧರ್ಮಸ್ಥಳ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಜೂ.5ರಂದು ಭರತನಾಟ್ಯ ತರಗತಿಗಳು ಪ್ರಾರಂಭಗೊಂಡಿತು.

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯ ಮುಖ್ಯ ಶಿಕ್ಷಕಿ ಶ್ರೀಮತಿ ಹೇಮಲತಾ ಎಂ ಆರ್ ದೀಪ ಬೆಳಗಿಸಿ ಭರತನಾಟ್ಯ ತರಗತಿಯನ್ನು ಉದ್ಘಾಟನೆಗೊಳಿಸಿದರು.

ಈ ಸಂದರ್ಭದಲ್ಲಿ ಭರತನಾಟ್ಯ ಶಿಕ್ಷಕಿ ವಿದ್ಯಾ ಥೋಸರ್ ಉಪಸ್ಥಿತರಿದ್ದರು. ಸಹ ಶಿಕ್ಷಕಿಯರಾದ ಸೌಮ್ಯ ಪಿ, ರಮ್ಯಾ, ಕಾರುಣ್ಯ ಮೋಹಿನಿ, ಜಯಲಕ್ಷ್ಮಿ ಉಪಸ್ಥಿತರಿದ್ದರು.

Related posts

ಅಳದಂಗಡಿ ಶ್ರೀ ಸತ್ಯದೇವತಾ ದೈವಸ್ಥಾನಕ್ಕೆ ಮಾಜಿ ಸಚಿವ ಸುರೇಶ್ ಕುಮಾರ್ ಭೇಟಿ

Suddi Udaya

ರಬ್ಬರ್ ಬೆಳೆಗಾರರ ಸಮಸ್ಯೆ: ಕೇಂದ್ರ ಸರಕಾರಕ್ಕೆ ಹಕ್ಕೊತ್ತಾಯ ವರದಿ ಸಲ್ಲಿಕೆ

Suddi Udaya

ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಓದಿನ ಕೌಶಲ್ಯ, ಪರೀಕ್ಷೆಗಾಗಿ ಅಧ್ಯಯನ ಸಲಹೆಗಳು, ಸಮಯ ನಿರ್ವಹಣೆ ಮತ್ತು ತಯಾರಿ ಕುರಿತ ಕಾರ್ಯಾಗಾರ

Suddi Udaya

ಉರ್ಬಂದಗುಡ್ಡೆ ಫ್ರೆಂಡ್ಸ್ ಮರೋಡಿ ಬಳಗದವರಿಂದ ಪೆರಾಡಿ-ಮರೋಡಿ ಸಂಪರ್ಕ ರಸ್ತೆ ದುರಸ್ತಿ

Suddi Udaya

ಬೆಳ್ತಂಗಡಿ: ಪಟ್ಟಣ ಪಂಚಾಯತ್ ನೀರಿನ ನೌಕರನ ಮೇಲೆ ಹೆಜ್ಜೇನು ದಾಳಿ: ರಕ್ಷಣೆಗೆ ಬಂದ ಆಪತ್ಬಾಂಧವ ಇಸ್ಮಾಯಿಲ್ ಸಂಜಯನಗರ

Suddi Udaya

ಬೆಳ್ತಂಗಡಿ ತಾಲೂಕಿನಲ್ಲಿ ಅತ್ಯುತ್ತಮ ಮೂರು ಎಸ್.ಡಿ.ಎಂ.ಸಿ ಶಾಲೆ ಆಯ್ಕೆ

Suddi Udaya
error: Content is protected !!