24 C
ಪುತ್ತೂರು, ಬೆಳ್ತಂಗಡಿ
June 21, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಭಾರತೀಯ ಭೂಸೇನೆ ತರಬೇತಿ ಮುಗಿಸಿ ಕಳೆಂಜಕ್ಕೆ ಆಗಮಿಸಿದ ಪುಷ್ಪರಾಜ್ ರವರಿಗೆ ಕೊಕ್ಕಡದಲ್ಲಿ ಸ್ವಾಗತ

ಕಳೆಂಜ: 2024ನೇ ಸಾಲಿನ ಅಗ್ನಿವೀರ್ ನೇಮಕಾತಿಯಲ್ಲಿ ಭಾರತೀಯ ಭೂಸೇನೆಗೆ ಆಯ್ಕೆಯಾಗಿದ್ದ ಪಿಲತ್ತಡಿ ಪುಪ್ಪರಾಜ್ ರವರು ಬೆಂಗಳೂರಿನಲ್ಲಿ ನಡೆದ 6 ತಿಂಗಳ ತರಬೇತಿ ಮುಗಿಸಿ ಇಂದು (ಜೂ.6) ಕಳೆಂಜಕ್ಕೆ ಆಗಮಿಸಿದ ಇವರನ್ನು ಕೊಕ್ಕಡ ರಿಕ್ಷಾ ನಿಲ್ದಾಣದ ಬಳಿ ಕಳೆಂಜ ಹಾಗೂ ಕೊಕ್ಕಡದ ಗ್ರಾಮಸ್ಥರು ಸ್ವಾಗತಿಸಿ, ಮೆರವಣಿಗೆಯ ಮೂಲಕ ಕಳೆಂಜಕ್ಕೆ ಬರಮಾಡಿಕೊಳ್ಳಲಾಯಿತು.

ಇವರು ಶೀಘ್ರದಲ್ಲೇ ಕಾರ್ಗಿಲ್‌ನಲ್ಲಿ ಕರ್ತವ್ಯ ನಿರ್ವಹಿಸಲು ತೆರಳಲಿದ್ದಾರೆ. ಎಸ್.ಎಸ್.ಎಲ್.ಸಿಯನ್ನು ಶಾಲೆತ್ತಡ್ಕ ಉನ್ನತೀಕರಿಸಿದ ಹಿ.ಪ್ರಾ. ಶಾಲೆಯಲ್ಲಿ, ಪಿಯುಸಿ ಗುರುದೇವ ಕಾಲೇಜಿನಲ್ಲಿ ಹಾಗೂ ಪ್ರಸನ್ನ ಇಂಜಿನಿಯರಿಂಗ್ ಕಾಲೇಜಿನಲ್ಲಿ ಎಲೆಕ್ಟ್ರೀಷನ್ ಕೋರ್ಸ್ ಮುಗಿಸಿರುವ ಇವರು ಅ.೧೯ ರಂದು ಶಿವಮೊಗ್ಗದಲ್ಲಿ ನಡೆದ ನೇಮಕಾತಿ ಪ್ರಕ್ರಿಯೆಯಲ್ಲಿ ಆಯ್ಕೆಯಾಗಿದ್ದರು. ಇವರು ಕಳೆಂಜ ಪಿಲತ್ತಡಿ ವಿಶ್ವನಾಥ ಗೌಡ ಮತ್ತು ಸುಮಿತ್ರಾ ದಂಪತಿ ಪುತ್ರ.

Related posts

ಬಳಂಜ: ಅಟ್ಲಾಜೆ ಸರ್ವೋದಯ ಫ್ರೆಂಡ್ಸ್ ಕ್ಲಬ್ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬೆಳ್ತಂಗಡಿ ಪಿ.ಎಲ್.ಡಿ ಬ್ಯಾಂಕಿನ ನಿವೃತ್ತ ಸಿಬ್ಬಂದಿ ನವೀನ್ ಕುಮಾರ್ ಕೆ.ಎನ್. ನಿಧನ

Suddi Udaya

ಇಂದಬೆಟ್ಟು ಗ್ರಾ.ಪಂ. ಅಧ್ಯಕ್ಷರಾಗಿ ಆಶಾಲತಾ ಉಪಾಧ್ಯಕ್ಷರಾಗಿ ಪ್ರೇಮ ಅವಿರೋಧ ಆಯ್ಕೆ

Suddi Udaya

ಉಜಿರೆ: ಭಜಕೆರೆ ಗೊಬ್ಬು-2025 ಸಮಾರೋಪ ಸಮಾರಂಭ

Suddi Udaya

ತಾಲೂಕು ಮಟ್ಟದ ಫುಟ್ ಬಾಲ್ : ಬೆಳ್ತಂಗಡಿ ಎಸ್ ಡಿ ಎಂ ಆಂ.ಮಾ. ಶಾಲೆಯ ಪ್ರೌಢಶಾಲಾ ತಂಡ ದ್ವಿತೀಯ ಸ್ಥಾನ

Suddi Udaya

ಶಿಶಿಲ: ಶ್ರೀ ಗಡಿ ಚಾಮುಂಡಿ ದೇವಸ್ಥಾನದಲ್ಲಿ ಪುನಃಪ್ರತಿಷ್ಠಾ ಬ್ರಹ್ಮಕಲಶೋತ್ಸವ: ಚಾಮುಂಡೇಶ್ವರಿ ಅಮ್ಮನವರಿಗೆ ಬ್ರಹ್ಮಕಲಶಾಭಿಷೇಕ

Suddi Udaya
error: Content is protected !!