26.5 C
ಪುತ್ತೂರು, ಬೆಳ್ತಂಗಡಿ
September 20, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಸಂಘ-ಸಂಸ್ಥೆಗಳು

ಮಡಂತ್ಯಾರು: ಕುಂಬಾರರ ಗುಡಿ ಕೈಗಾರಿಕಾ ಸಹಕಾರ ಸಂಘದಿಂದ ಮಳೆಗಾಲದ ಠೇವಣಿ ಹಾಗೂ ಚಿನ್ನಾಭರಣ ಸಾಲಕ್ಕೆ ಹೊಸ ಆಫರ್ ಬಿಡುಗಡೆಯ ಕರಪತ್ರ ಬಿಡುಗಡೆ

ಮಡಂತ್ಯಾರು:ರಾಜ್ಯ ಸರ್ಕಾರದ ಪಾಲು ಬಂಡವಾಳ ಹೊಂದಿರುವ ಕುಂಬಾರರ ಗುಡಿ ಕೈಗಾರಿಕಾ ಸಹಕಾರ ಸಂಘ ನಿ. ಪುತ್ತೂರು ಇದರ ಮುಂಗಾರು ಹಂಗಾಮ ಎಂಬ ಮಳೆಗಾಲದ ಠೇವಣಿ ಹಾಗೂ ಚಿನ್ನಾಭರಣ ಸಾಲಕ್ಕೆ ಹೊಸ ಆಫರ್ ಬಿಡುಗಡೆಯ ಕರಪತ್ರ ಬಿಡುಗಡೆಯು ಜೂ.3 ರಂದು ಮಡಂತ್ಯಾರು ಶಾಖೆಯಲ್ಲಿ ನಡೆಯಿತು.

1ವರ್ಷದ ನಿರಖು ಠೇವಣಿಗೆ 10 % ಹಾಗೂ ಚಿನ್ನಾಭರಣ ಸಾಲಕ್ಕೆ ಪ್ರತಿ ಗ್ರಾಂ ಗೆ 7777/- ₹ 100/- ಕ್ಕೆ ಬಡ್ಡಿದರ 85 ಪೈಸೆ ಮಾತ್ರ, ಗರಿಷ್ಠ ಸಾಲ – ಕನಿಷ್ಠ ಬಡ್ಡಿ ದರ ಉದ್ದೇಶದ ಕರಪತ್ರದ ಬಿಡುಗಡೆ ಸಮಾರಂಭವು ನಡೆಯಿತು. ಶ್ರೀ ಉದ್ಭವ ರೌದ್ರನಾಥೇಶ್ವರ ಕ್ಷೇತ್ರ ನಡುಬೊಟ್ಟುವಿನ ಆಡಳಿತ ಮೊಕ್ತೆರಸರರಾದ ವಿಶ್ವನಾಥ ಎನ್ ಕರಪತ್ರವನ್ನು ಬಿಡುಗಡೆ ಮಾಡಿ ಶುಭಹಾರೈಸಿದರು.

ಈ ಸಂದರ್ಭದಲ್ಲಿ ಗ್ರಾಹಕರಾದ ಸೇಕ್ರೆಡ್ ಹಾರ್ಟ್ ಮೆಡಿಕಲ್ಸ್ ಮಾಲಿಕರಾದ ಜಾರ್ಜ್ ಅಂಡ್ರದೆ,ಶ್ರೀ ಹರಿ ಕಂಪ್ಯೂಟರ್ ನ ಮಾಲಕರಾದ ಪಿ ಹರೀಶ್ ಭಟ್, ರಮೇಶ್ ಮಾಸ್ಟರ್, ವಿಶ್ವನಾಥ ಕೊಡೈಲು ಲೋಕೇಶ್ ಬೋವುದಪಾಡಿ ಉಪಸ್ಥಿತರಿದ್ದರು.

ಗ್ರಾಹಕರಾದ ವಿಲಿಯಂ ವಾಲ್ಟರ್ ಮಸ್ಕರಸ್ ಇವರಿಗೆ ಠೇವಣಿ ಪತ್ರ ಮಡಂತ್ಯಾರು ಶಾಖಾ ವ್ಯವಸ್ಥಾಪಕ ರಕ್ಷಿತ್ ಕೆ ವಿತರಿಸಿದರು.ಸಿಬ್ಬಂದಿ ಅಭಿಜಿತ್ ಸಹಕರಿಸಿದರು.

Related posts

ಬಂದಾರು: ಮುರ್ತಾಜೆಯಲ್ಲಿ ರಸ್ತೆ ಕುಸಿತ; ಸಂಪರ್ಕ ಕಡಿತ

Suddi Udaya

ಬೆಳ್ತಂಗಡಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ಆಶ್ರಯದಲ್ಲಿ ಕೋಟಿ ಚೆನ್ನಯ ಕ್ರೀಡಾಕೂಟ ಧರ್ಮಸ್ಥಳದಲ್ಲಿ ಆಮಂತ್ರಣ ಪತ್ರಿಕೆ ಬಿಡುಗಡೆ ಮತ್ತು ಸಮಾಲೋಚನಾ ಸಭೆ

Suddi Udaya

ಮದ್ದಡ್ಕ: ಬೈಕ್ ನ್ನು ತಪ್ಪಿಸಲು ಹೋಗಿ ಚರಂಡಿಗೆ ಬಿದ್ದ ಕೆಎಸ್ ಆರ್ ಟಿಸಿ ಬಸ್ಸು

Suddi Udaya

ಉನ್ಮೀಲನಂ 2026 – ಶಾಲಾಕ್ಯ ತಂತ್ರ ರಾಷ್ಟ್ರೀಯ ವಿಚಾರ ಸಂಕಿರಣ

Suddi Udaya

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ರಸಪ್ರಶ್ನೆ ಸ್ಪರ್ಧೆ

Suddi Udaya

ಲಾಯಿಲ: “ಶರಣು ಶರಣು ಶ್ರೀ ಗುರುರಾಘವೇಂದ್ರ” ಭಕ್ತಿಗೀತೆ ಬಿಡುಗಡೆ

Suddi Udaya
error: Content is protected !!