25.1 C
ಪುತ್ತೂರು, ಬೆಳ್ತಂಗಡಿ
August 5, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಸಂಘ-ಸಂಸ್ಥೆಗಳು

ಮಡಂತ್ಯಾರು: ಕುಂಬಾರರ ಗುಡಿ ಕೈಗಾರಿಕಾ ಸಹಕಾರ ಸಂಘದಿಂದ ಮಳೆಗಾಲದ ಠೇವಣಿ ಹಾಗೂ ಚಿನ್ನಾಭರಣ ಸಾಲಕ್ಕೆ ಹೊಸ ಆಫರ್ ಬಿಡುಗಡೆಯ ಕರಪತ್ರ ಬಿಡುಗಡೆ

ಮಡಂತ್ಯಾರು:ರಾಜ್ಯ ಸರ್ಕಾರದ ಪಾಲು ಬಂಡವಾಳ ಹೊಂದಿರುವ ಕುಂಬಾರರ ಗುಡಿ ಕೈಗಾರಿಕಾ ಸಹಕಾರ ಸಂಘ ನಿ. ಪುತ್ತೂರು ಇದರ ಮುಂಗಾರು ಹಂಗಾಮ ಎಂಬ ಮಳೆಗಾಲದ ಠೇವಣಿ ಹಾಗೂ ಚಿನ್ನಾಭರಣ ಸಾಲಕ್ಕೆ ಹೊಸ ಆಫರ್ ಬಿಡುಗಡೆಯ ಕರಪತ್ರ ಬಿಡುಗಡೆಯು ಜೂ.3 ರಂದು ಮಡಂತ್ಯಾರು ಶಾಖೆಯಲ್ಲಿ ನಡೆಯಿತು.

1ವರ್ಷದ ನಿರಖು ಠೇವಣಿಗೆ 10 % ಹಾಗೂ ಚಿನ್ನಾಭರಣ ಸಾಲಕ್ಕೆ ಪ್ರತಿ ಗ್ರಾಂ ಗೆ 7777/- ₹ 100/- ಕ್ಕೆ ಬಡ್ಡಿದರ 85 ಪೈಸೆ ಮಾತ್ರ, ಗರಿಷ್ಠ ಸಾಲ – ಕನಿಷ್ಠ ಬಡ್ಡಿ ದರ ಉದ್ದೇಶದ ಕರಪತ್ರದ ಬಿಡುಗಡೆ ಸಮಾರಂಭವು ನಡೆಯಿತು. ಶ್ರೀ ಉದ್ಭವ ರೌದ್ರನಾಥೇಶ್ವರ ಕ್ಷೇತ್ರ ನಡುಬೊಟ್ಟುವಿನ ಆಡಳಿತ ಮೊಕ್ತೆರಸರರಾದ ವಿಶ್ವನಾಥ ಎನ್ ಕರಪತ್ರವನ್ನು ಬಿಡುಗಡೆ ಮಾಡಿ ಶುಭಹಾರೈಸಿದರು.

ಈ ಸಂದರ್ಭದಲ್ಲಿ ಗ್ರಾಹಕರಾದ ಸೇಕ್ರೆಡ್ ಹಾರ್ಟ್ ಮೆಡಿಕಲ್ಸ್ ಮಾಲಿಕರಾದ ಜಾರ್ಜ್ ಅಂಡ್ರದೆ,ಶ್ರೀ ಹರಿ ಕಂಪ್ಯೂಟರ್ ನ ಮಾಲಕರಾದ ಪಿ ಹರೀಶ್ ಭಟ್, ರಮೇಶ್ ಮಾಸ್ಟರ್, ವಿಶ್ವನಾಥ ಕೊಡೈಲು ಲೋಕೇಶ್ ಬೋವುದಪಾಡಿ ಉಪಸ್ಥಿತರಿದ್ದರು.

ಗ್ರಾಹಕರಾದ ವಿಲಿಯಂ ವಾಲ್ಟರ್ ಮಸ್ಕರಸ್ ಇವರಿಗೆ ಠೇವಣಿ ಪತ್ರ ಮಡಂತ್ಯಾರು ಶಾಖಾ ವ್ಯವಸ್ಥಾಪಕ ರಕ್ಷಿತ್ ಕೆ ವಿತರಿಸಿದರು.ಸಿಬ್ಬಂದಿ ಅಭಿಜಿತ್ ಸಹಕರಿಸಿದರು.

Related posts

ನಡ ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷರಾಗಿ ಪಿ. ಜನಾರ್ದನ ಗೌಡ, ಉಪಾಧ್ಯಕ್ಷರಾಗಿ ಹೇಮಾವತಿ ಆಯ್ಕೆ

Suddi Udaya

ಅತ್ಯಂತ ಕುತೂಹಲ ಕೆರಳಿಸಿದ ಮಡಂತ್ಯಾರು ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದ ಚುನಾವಣೆ : ಅಧ್ಯಕ್ಷರಾಗಿ ಜೋಯಲ್ ಗಾಡ್ಫಿ ಮೆಂಡೋನ್ಸಾ, ಹಾಗೂ ಉಪಾಧ್ಯಕ್ಷರಾಗಿ ಕಾಂತಪ್ಪ ಗೌಡ ಆಯ್ಕೆ

Suddi Udaya

ಮೇ. 25ರಿಂದ ಮೆಟ್ರಿಕ್ ನಂತರ ಹಾಗೂ ಪೂರ್ವದ ವಿದ್ಯಾರ್ಥಿ ನಿಲಯಗಳಿಗೆ ಅರ್ಜಿ ಸಲ್ಲಿಕೆ

Suddi Udaya

ಮಹೇಶ್ ಶೆಟ್ಟಿ ತಿಮರೋಡಿಗೆಉಡುಪಿ ನ್ಯಾಯಾಲಯದಿಂದ ಷರತ್ತುಬದ್ಧ ಜಾಮೀನು

Suddi Udaya

ಆ.10-12: ಲಾಯಿಲದಲ್ಲಿ ಶ್ರೀ ಗುರುರಾಘವೇಂದ್ರ ಸ್ವಾಮಿಗಳ ಆರಾಧನಾ ಮಹೋತ್ಸವ

Suddi Udaya

ಬೆಳ್ತಂಗಡಿ ಬೊಟ್ಟುಗುಡ್ಡೆ ನಿವಾಸಿ ಶ್ರೀಮತಿ ಕಮಲ ಸಫಲ್ಯ ನಿಧನ

Suddi Udaya
error: Content is protected !!