24 C
ಪುತ್ತೂರು, ಬೆಳ್ತಂಗಡಿ
June 21, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಸಮಸ್ಯೆ

ಮದ್ದಡ್ಕದಿಂದ ಪಲ್ಕೆ ಬಲ್ಕತ್ಯಾರು ಸಮೀಪ ಟ್ರಾನ್ಸ್‌ಫಾರ್ಮರಿಗೆ ಸುತ್ತುವರಿದ ಬಳ್ಳಿ, ಗಿಡ ಗಂಟಿಗಳು: ತೆರವಿಗೆ ಮೆಸ್ಕಾಂ ಇಲಾಖೆಗೆ ಗ್ರಾಮಸ್ಥರ ಒತ್ತಾಯ

ಕುವೆಟ್ಟು: ಮದ್ದಡ್ಕದಿಂದ ಪಲ್ಕೆ ಬಲ್ಕತ್ಯಾರು ಹೊಸ ಮನೆಗೆ ಸಾಗುವ ರಸ್ತೆಯಲ್ಲಿ ಹಲವು ಕಡೆಗಳಲ್ಲಿ ವಿದ್ಯುತ್ ಕಂಬಕ್ಕೆ ಬಳ್ಳಿ ಸುತ್ತುವರಿದು ಅಪಾಯಕ್ಕೆ ಕಾರಣವಾಗಿದೆ ಬಲ್ಕತ್ಯಾರು ಸಮೀಪ ಟ್ರಾನ್ಸ್‌ಫಾರ್ಮರಿಗೆ ಬಳ್ಳಿಗಳು ಗಿಡ ಗಂಟಿಗಳು ಸುತ್ತುವರಿದು ಮಳೆಗಾಲದ ಸಂದರ್ಭದಲ್ಲಿ ವಿದ್ಯುತ್ ಸಂಪರ್ಕ ಕಡಿತವಾದರೆ ಸರಿಪಡಿಸುವ ಸಂದರ್ಭದಲ್ಲಿ ಭಾರಿ ಅಪಾಯವಾಗುವ ಸಾಧ್ಯತೆ ಇದೆ. ತಕ್ಷಣ ಮೆಸ್ಕಾಂ ಇಲಾಖೆ ಇತ್ತ ಕಡೆ ಗಮನ ಹರಿಸಿ ಆಗುವಂತ ಅಪಾಯವನ್ನು ತಪ್ಪಿಸುವಂತೆ ಸ್ಥಳೀಯರ ಒತ್ತಾಯಿಸಿದ್ದಾರೆ.

Related posts

ಸೋಣಂದೂರು ಸ. ಹಿ. ಪ್ರಾ. ಶಾಲೆ ಹಾಗೂ ಹಳೇ ವಿದ್ಯಾರ್ಥಿ ಸಂಘದ ಸಹಭಾಗಿತ್ವದಲ್ಲಿ ಏಳನೆಯ ತರಗತಿಯ ವಿದ್ಯಾರ್ಥಿಗಳ ಬಿಳ್ಕೋಡುಗೆ

Suddi Udaya

ನ.28: ಉಜಿರೆಯಲ್ಲಿ ರಮ್ಯಾ 1 ಗ್ರಾಂ ಗೋಲ್ಡ್ & ಫ್ಯಾನ್ಸಿ ಫೂಟ್‌ವೇರ್‌ನ ನೂತನ ಶೋರೂಂ ಶುಭಾರಂಭ

Suddi Udaya

ಸಿಯೋನ್ ಆಶ್ರಮ ಟ್ರಸ್ಟ್ ಗೆ “ಅತ್ಯುತ್ತಮ ಎನ್‌.ಜಿ.ಒ” ಪ್ರಶಸ್ತಿ

Suddi Udaya

ಸಂತ ತೆರೇಸಾ ಶಿಕ್ಷಣ ಸಂಸ್ಥೆಗಳಲ್ಲಿ ಅಗ್ನಿಶಾಮಕ ದಳ ಹಾಗೂ ವರ್ತಕರ ಸಂಘದ ಸಂಯುಕ್ತ ಆಶ್ರಯದಲ್ಲಿ ಪ್ರಕೃತಿ ವಿಕೋಪಗಳ ಬಗ್ಗೆ ಜಾಗೃತಿ ಮೂಡಿಸುವ ಪ್ರಾತ್ಯಕ್ಷಿಕೆ

Suddi Udaya

ಬೆಳ್ತಂಗಡಿ ನ.ಪಂ. ವ್ಯಾಪ್ತಿಯ ಮಾಡ್ಯಾಲೋಟ್ಟುನಲ್ಲಿ ರಸ್ತೆಗೆ ಗುಡ್ಡ ಕುಸಿತ

Suddi Udaya

ಸೌಜನ್ಯ ಪ್ರಕರಣವನ್ನು ಮರು ತನಿಖೆ ಒಳಪಡಿಸುವಂತೆ ದ.ಕ ಮತ್ತು ಉಡುಪಿ ಜಿಲ್ಲೆಯ ಬಿಜೆಪಿ ಶಾಸಕರ ನಿಯೋಗದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಮನವಿ

Suddi Udaya
error: Content is protected !!