25.1 C
ಪುತ್ತೂರು, ಬೆಳ್ತಂಗಡಿ
August 5, 2026
ಶಾಲಾ ಕಾಲೇಜು

ಮುಂಡ್ರುಪ್ಪಾಡಿ ಸ.ಕಿ.ಪ್ರಾ.ಶಾಲೆಯ ವಿದ್ಯಾರ್ಥಿಗಳಿಗೆ ಬ್ಯಾಗ್ ಮತ್ತು ಛತ್ರಿ ವಿತರಣೆ

ಧರ್ಮಸ್ಥಳ :ಮುಂಡ್ರುಪ್ಪಾಡಿ ಸ.ಕಿ.ಪ್ರಾ.ಶಾಲೆ ಇದರ ಸ್ಥಾಪಕಾದ್ಯಕ್ಷರ ಮಗನಾದ ಶ್ರೀ ನಾಗೇಶ್ ರಾವ್ ಮುಂಡ್ರುಪ್ಪಾಡಿ ಹಾಗೂ ಶಾಲಾಭಿಮಾನಿಯವರಾದ ಶ್ರೀ ಗಿರೀಶ್ ಕುದ್ರೆಂತಾಯ ಶಿವ ಪಾರ್ವತಿ ಕಲ್ಯಾಣ ಮಂಟಪ ಧರ್ಮಸ್ಥಳ ಇವರು ಶಾಲಾ ವಿದ್ಯಾರ್ಥಿಗಳಿಗೆ ಶಾಲಾ ಬ್ಯಾಗ್ ಮತ್ತು ಛತ್ರಿ ಗಳನ್ನು ಕೊಡುಗೆಯಾಗಿ ಜೂ. 6ರಂದು ನೀಡಿದರು


ಈ ಸಂದರ್ಭದಲ್ಲಿ ಶ್ರೀಯುತ ಭಾಸ್ಕರ ರಾವ್ ಮುಂಡ್ರುಪ್ಪಾಡಿ, ಶಾಲಾ ಮುಖ್ಯೋಪಾದ್ಯಾಯರಾದ ಚಿತ್ರ ಪ್ರಭಾ, ಅತಿಥಿ ಶಿಕ್ಷಕರಾದ ನಿತಿನ್, ಎಸ್ ಡಿ ಎಮ್ ಸಿ ಅಧ್ಯಕ್ಷರಾದ ಶ್ರೀ ಸದಾಶಿವ.k. ಉಪಾಧ್ಯಕ್ಷೆ ಶ್ರೀಮತಿ ಶಶಿಕಲಾರವರು, ಅಡುಗೆ ಸಿಬ್ಬಂದಿ ಶ್ರೀಮತಿ ಜಾನಕಿಯವರು ಉಪಸ್ಥಿತರಿದ್ದರು

Related posts

ಉಜಿರೆಯ ಶ್ರೀ ಧ.ಮಂ.ಪ.ಪೂ ಕಾಲೇಜಿನ ವಿದ್ಯಾರ್ಥಿ ಪ್ರತಿನಿಧಿಗಳ ಮತ್ತು ಸ್ವಚ್ಛತಾ ಸೇನಾನಿಗಳ ಪದಪ್ರದಾನ ಕಾರ್ಯಕ್ರಮ

Suddi Udaya

ಅಂಡೆತಡ್ಕ : ಕರಾಯ ಕ್ಲಸ್ಟರ್ ಮಟ್ಟದ ಪ್ರಾಥಮಿಕ ಶಾಲಾ ಪ್ರತಿಭಾ ಕಾರಂಜಿ ಸ್ಪರ್ಧೆ

Suddi Udaya

ಬದನಾಜೆ ಸರಕಾರಿ ಪ್ರೌಢಶಾಲೆಯಲ್ಲಿ ರಾಷ್ಟೀಯ ಸುರಕ್ಷತಾ ಸಪ್ತಾಹ ಆಚರಣೆ

Suddi Udaya

ನಾವೂರು ಹಿ.ಪ್ರಾ. ಶಾಲೆಯಲ್ಲಿ ಶೈಕ್ಷಣಿಕ ಮಾಹಿತಿ ಕಾರ್ಯಾಗಾರ

Suddi Udaya

ಅಳದಂಗಡಿ ಸರಕಾರಿ ಪ.ಪೂ. ಕಾಲೇಜಿನಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

Suddi Udaya

ಎಸ್.ಡಿ.ಎಂ ಆಂ.ಮಾ. (ಸಿ.ಬಿ.ಎಸ್.ಇ) ಶಾಲೆಗೆ ಧರ್ಮಸ್ಥಳದ ಧರ್ಮಾಧಿಕಾರಿ ಡಾ|| ಡಿ. ವೀರೇಂದ್ರ ಹೆಗ್ಗಡೆ ಭೇಟಿ

Suddi Udaya
error: Content is protected !!