26.5 C
ಪುತ್ತೂರು, ಬೆಳ್ತಂಗಡಿ
September 20, 2026
ಶಾಲಾ ಕಾಲೇಜು

ಮುಂಡ್ರುಪ್ಪಾಡಿ ಸ.ಕಿ.ಪ್ರಾ.ಶಾಲೆಯ ವಿದ್ಯಾರ್ಥಿಗಳಿಗೆ ಬ್ಯಾಗ್ ಮತ್ತು ಛತ್ರಿ ವಿತರಣೆ

ಧರ್ಮಸ್ಥಳ :ಮುಂಡ್ರುಪ್ಪಾಡಿ ಸ.ಕಿ.ಪ್ರಾ.ಶಾಲೆ ಇದರ ಸ್ಥಾಪಕಾದ್ಯಕ್ಷರ ಮಗನಾದ ಶ್ರೀ ನಾಗೇಶ್ ರಾವ್ ಮುಂಡ್ರುಪ್ಪಾಡಿ ಹಾಗೂ ಶಾಲಾಭಿಮಾನಿಯವರಾದ ಶ್ರೀ ಗಿರೀಶ್ ಕುದ್ರೆಂತಾಯ ಶಿವ ಪಾರ್ವತಿ ಕಲ್ಯಾಣ ಮಂಟಪ ಧರ್ಮಸ್ಥಳ ಇವರು ಶಾಲಾ ವಿದ್ಯಾರ್ಥಿಗಳಿಗೆ ಶಾಲಾ ಬ್ಯಾಗ್ ಮತ್ತು ಛತ್ರಿ ಗಳನ್ನು ಕೊಡುಗೆಯಾಗಿ ಜೂ. 6ರಂದು ನೀಡಿದರು


ಈ ಸಂದರ್ಭದಲ್ಲಿ ಶ್ರೀಯುತ ಭಾಸ್ಕರ ರಾವ್ ಮುಂಡ್ರುಪ್ಪಾಡಿ, ಶಾಲಾ ಮುಖ್ಯೋಪಾದ್ಯಾಯರಾದ ಚಿತ್ರ ಪ್ರಭಾ, ಅತಿಥಿ ಶಿಕ್ಷಕರಾದ ನಿತಿನ್, ಎಸ್ ಡಿ ಎಮ್ ಸಿ ಅಧ್ಯಕ್ಷರಾದ ಶ್ರೀ ಸದಾಶಿವ.k. ಉಪಾಧ್ಯಕ್ಷೆ ಶ್ರೀಮತಿ ಶಶಿಕಲಾರವರು, ಅಡುಗೆ ಸಿಬ್ಬಂದಿ ಶ್ರೀಮತಿ ಜಾನಕಿಯವರು ಉಪಸ್ಥಿತರಿದ್ದರು

Related posts

ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಮಕ್ಕಳ ದಿನಾಚರಣೆ

Suddi Udaya

ಎಸ್‌ಎಸ್‌ಎಲ್‌ಸಿ ಪರೀಕ್ಷೆ-2: ವಾಣಿ ಆಂಗ್ಲ ಮಾಧ್ಯಮ ಶಾಲೆಯ ಪ್ರಾಪ್ತಿ ಗೌಡ ರಾಜ್ಯಕ್ಕೆ ಪ್ರಥಮ

Suddi Udaya

ಶ್ರೀ ಧ.ಮಂ. ಪ.ಪೂ. ಕಾಲೇಜಿನ ಕಲಾ ವಿಭಾಗದ ವಿದ್ಯಾರ್ಥಿ ಸಂಘದ ಉದ್ಘಾಟನಾ ಕಾರ್ಯಕ್ರಮ

Suddi Udaya

ಅಂತರ್ ಜಿಲ್ಲಾ ಈಜು ಸ್ಪರ್ಧೆಗೆ ಚಾಲನೆ: 20 ಶಾಲೆಯ 200 ಕ್ಕೂ ಅಧಿಕ ಸ್ಪರ್ಧಾಗಳು ಭಾಗಿ

Suddi Udaya

ಪುದುವೆಟ್ಟು ಶ್ರೀ ಧ.ಮಂ.ಅ.ಹಿ.ಪ್ರಾ. ಶಾಲೆಯಲ್ಲಿ ವಿವಿಧ ಸಂಘಗಳ ಉದ್ಘಾಟನಾ ಸಮಾರಂಭ

Suddi Udaya

ಮಚ್ಚಿನ ಸರಕಾರಿ ಪ್ರೌಢಶಾಲೆಯು ‘ಹಸಿರು ನೈರ್ಮಲ್ಯ ಅಭ್ಯುದಯ ರಾಜ್ಯಮಟ್ಟದ ಶಾಲಾ ಪ್ರಶಸ್ತಿ’ಗೆ ಆಯ್ಕೆ

Suddi Udaya
error: Content is protected !!