30.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಅರಫಾ ಜಾಮಿಅಃ ಮಸ್ಜಿದ್ ಅತ್ತಾಜೆಯಲ್ಲಿ ಸಂಭ್ರಮದ ಬಕ್ರೀದ್ ಆಚರಣೆ

ಉಜಿರೆ : ಅರಫಾ ಜಾಮಿಅಃ ಮಸ್ಜಿದ್ ಅತ್ತಾಜೆಯಲ್ಲಿ ತ್ಯಾಗ, ಮಾನವೀಯತೆ ಮತ್ತು ಬಾಂಧವ್ಯವನ್ನು ಹಾಗೂ ಮಾನವ ಮೌಲ್ಯಗಳ ಸಾರುವ ಸಂಭ್ರಮದ ಬಕ್ರೀದ್ ಆಚರಣೆಯು ನಡೆಯಿತು.

ಬಕ್ರೀದ್ ಸಂದೇಶ ಮತ್ತು ನಮಾಝ್‌ಗೆ ಖತೀಬರಾದ ಬಹು| ಹಮೀದ್ ಸ‌ಅದಿ ಅಲ್-ಫುರ್ಖಾನಿ, ಬಾತಿಷ್ ಮುಈನಿ ನೇತೃತ್ವ ವಹಿಸಿದ್ದರು.

ಜಮಾಅತ್ ಬಾಂಧವರು, ಹಿರಿಯರು, ಕಿರಿಯರು ಸಂಭ್ರಮದಿಂದ ಭಾಗವಹಿಸಿದ್ದರು.

Related posts

ಬಹರೈನ್, ದುಬೈಯಲ್ಲಿ ನಡೆದ ಬ್ರಹ್ಮಶ್ರೀ ನಾರಾಯಣ ಗುರುಗಳ 169 ನೇ ಜಯಂತಿಯಲ್ಲಿ ಬ್ರಹ್ಮಾನಂದ ಶ್ರೀಗಳಿಂದ ಆಶೀರ್ವಚನ

Suddi Udaya

ಡಿ.ಕೆ.ಆರ್.ಡಿ.ಎಸ್ ಬೆಳ್ತಂಗಡಿ, ನವಜೀವನ ಆರೈಕೆ ಮತ್ತು ಬೆಂಬಲ ಕೇಂದ್ರದ ನೇತೃತ್ವದಲ್ಲಿ ಕ್ರಿಸ್ಮಸ್ ಆಚರಣೆ

Suddi Udaya

ಉರುವಾಲು: ಶ್ರೀ ಮಹಮ್ಮಾಯಿ ಮರಾಟಿ ಸಮಾಜ ಸೇವಾ ಸಂಘದ ವಾರ್ಷಿಕ ಮಹಾಸಭೆ

Suddi Udaya

ಬೆಳ್ತಂಗಡಿ ಡಿ.ಕೆ.ಆರ್.ಡಿ.ಎಸ್- ಮಾಸಿಕ ಬೆಂಬಲ ಸಭೆ ಹಾಗೂ ಮಾಹಿತಿ ಕಾರ್ಯಕ್ರಮ

Suddi Udaya

ಕುರಾಯ ಶ್ರೀ ಸದಾಶಿವ ದೇವರ ವಾರ್ಷಿಕ ಜಾತ್ರೋತ್ಸವ ಕಾರ್ಯಕ್ರಮ ಶಾಸಕ ಹರೀಶ್ ಪೂಂಜ ಭೇಟಿ

Suddi Udaya

ಹುಣ್ಸೆಕಟ್ಟೆ: ಶ್ರೀ ಕ್ಷೇ.ಧ.ಗ್ರಾ. ಯೋಜನೆ ವತಿಯಿಂದ 26ನೇ ಸಾಮೂಹಿಕ ಸತ್ಯನಾರಾಯಣ ಪೂಜೆ

Suddi Udaya
error: Content is protected !!