July 23, 2026
Uncategorized

ಉರುವಾಲು: ಶ್ರೀ ಭಾರತೀ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

ಉರುವಾಲು: ಶ್ರೀ ಭಾರತೀ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಶಾಲಾ ಮುಖ್ಯ ಶಿಕ್ಷಕಿ ಶ್ರೀಮತಿ ಶೋಭಿತ ಕೆ.ಆರ್ ಗಿಡ ನೆಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಕಾರ್ಯಕ್ರಮದಲ್ಲಿ ಎಕೋ ಕ್ಲಬ್ ನ್ನು ಉದ್ಘಾಟಿಸಲಾಯಿತು. ಅಧ್ಯಕ್ಷರನ್ನಾಗಿ 10ನೇ ತರಗತಿ ಸಹನ, ಉಪಾಧ್ಯಾಕ್ಷರನ್ನಾಗಿ 9ನೇ ತರಗತಿ ಗೌರವ್ ರನ್ನು ಆಯ್ಕೆ ಮಾಡಲಾಯಿತು.ವಿಶ್ವ ಪರಿಸರ ದಿನಾಚರಣೆ ಮಹತ್ವ ಹಾಗೂ ಪರಿಸರ ಉಳಿಸುವ ನಿಟ್ಟಿನಲ್ಲಿ ಯುವ ವಿದ್ಯಾರ್ಥಿಗಳ ಕರ್ತವ್ಯದ ಬಗ್ಗೆ ಹಾಗೂ ತಾಯಿಯ ಹೆಸರಲ್ಲೊಂದು ಗಿಡ ಅಭಿಯಾನದಡಿ ಗಿಡಗಳನ್ನು ನೆಟ್ಟು ಪೋಷಿಸಬೇಕೆಂಬ ಸಂದೇಶವನ್ನು ಶಾಲಾ ಮುಕ್ತ ಶಿಕ್ಷಕಿ ನೀಡಿದರು.

ವಿದ್ಯಾರ್ಥಿಗಳು ತಂದ ಹಲವಾರು ಗಿಡಗಳನ್ನು ಶಾಲಾ ಪರಿಸರದಲ್ಲಿ ನೆಡಲಾಯಿತು. ಈ ಸಂದರ್ಭದಲ್ಲಿ ಶಿಕ್ಷಕ ವೃಂದ ಹಾಜರಿದ್ದರು.

Related posts

ಜಮೀಯತುಲ್ ಫಲಾಹ್ ಉಡುಪಿ- ದ.ಕ ಕೇಂದ್ರ ಸಮಿತಿ ಕಾರ್ಯದರ್ಶಿಯಾಗಿ ಅಬ್ಬೋನು ಮದ್ದಡ್ಕ ಆಯ್ಕೆ

Suddi Udaya

ಭಾರೀ ಮಳೆ ಹಿನ್ನೆಲೆ: ಇಂದು (ಮೇ 30) ದ.ಕ.ಜಿಲ್ಲೆಯ ಶಾಲೆಗಳಿಗೆ ರಜೆಘೋಷಣೆ

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್ ನ ಸುವರ್ಣ ಸಂಭ್ರಮದ ಪ್ರಯುಕ್ತ ‘ಸುವರ್ಣ ಸೇವಾ ವನಮಹೋತ್ಸವ’

Suddi Udaya

ಕನಾ೯ಟಕ ರಾಜ್ಯ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ (ಎಂ.ಡಿ.ಜಿ.ಪಿ) ಅರುಣ್ ಚಕ್ರವರ್ತಿ ಮಣ್ಣಿನ ಹರಕೆ ಖ್ಯಾತಿಯ ಸುಯ೯ ಶ್ರೀ ಸದಾಶಿವ ದೇವಸ್ಥಾನಕ್ಕೆ ಭೇಟಿ

Suddi Udaya

ಮೇ 16: ಎಮ್.ಆರ್.ಪಿ.ಎಲ್ ಹಾಗೂ ಕಕ್ಕಿಂಜೆ ಶ್ರೀ ಕೃಷ್ಣ ಆಸ್ಪತ್ರೆ, ಬಿ.ವಿ.ಕೆ ಇರ್ವತ್ರಾಯ ಮೆಮೋರಿಯಲ್ ಚಾರಿಟೇಬಲ್ ಫೌಂಡೇಶನ್ ಇವರ ಆಶ್ರಯದಲ್ಲಿ ” ಉಚಿತ ಆರೋಗ್ಯ ತಪಾಸಣೆ ಶಿಬಿರ

Suddi Udaya

ಮಂಗಳೂರು ಬಂದರ್ ಠಾಣೆಗೆ ಸಹಾಯಕ ಪೊಲೀಸ್ ಉಪ ನಿರೀಕ್ಷಕರಾಗಿ ಕೆ.ಡಿ. ಜಾರ್ಜ್ ಕಾಯರ್ತಡ್ಕ ಅಧಿಕಾರ ಸ್ವೀಕಾರ

Suddi Udaya
error: Content is protected !!