September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಕಾಜೂರು ರಹ್ಮಾನಿಯಾ ಜುಮ್ಮಾ ಮಸ್ಜಿದ್ ಹಾಗೂ ದರ್ಗಾ ಶರೀಫ್‌ನಲ್ಲಿ ಬಕ್ರೀದ್ ಆಚರಣೆ

ಕಾಜೂರು: ಮನುಷ್ಯರಲ್ಲಿರುವ ಪರಸ್ಪರ ವಿಶ್ವಾಸ ನಷ್ಟ ಹೊಂದಿದೆ ಎಂದರೆ ಅದು ಲೋಕಾವಸಾನದ ಕುರುಹು ಆಗಿದೆ ಇಂದು ಮಕ್ಕಳಿಗೆ ತಂದೆ ತಾಯಿಯಲ್ಲೂ ಪರಸ್ಪರ ಸ್ನೇಹಿತರೆಲ್ಲೂ ಇಂದು ವಿಶ್ವಾಸ ನಷ್ಟ ಹೊಂದಿದೆ ಸಹಾಯ ಮಾಡಿದ ಗೆಳೆಯನನ್ನೇ ಕೊಚ್ಚಿ ಕೊಚ್ಚಿ ಕೊಂದು ಹಾಕುವಂತಹ ಕಾಲವಿದು ಇಂತಹ ಕಾಲದಲ್ಲಿ ನಾವಿಂದು ಜೀವಿಸುತ್ತಿದ್ದೇವೆ. ಪರಸ್ಪರ ವಿಶ್ವಾಸ ನಷ್ಟ ಹೊಂದಿರುವ ಕಾಲ ಬಂತೆಂದಾದರೆ ಅದು ಲೋಕಾವಸಾನದ ಕುರುಹುವಾಗಿದೆ ಎಂದು ಅಂತ್ಯ ಪ್ರವಾದಿ ಮುಹಮ್ಮದ್ ಮುಸ್ತಫಾ ಸ ಅ ತಂಜ್ಞಳ್ ರವರು 1450 ವರ್ಷಗಳ ಹಿಂದೆ ಹೇಳಿದ್ದಾರೆ ಎಂದು ಸಯ್ಯದ್ ಕಾಜೂರು ತಂಗಳ್ ರವರು ಬಕ್ರೀದ್ ಪ್ರಯುಕ್ತ ನಡೆದ ಜುಮ್ಮಾ ಭಾಷಣದಲ್ಲಿ ನುಡಿದರು.

ಜೂ.7ರಂದು ಪರಸ್ಪರ ಶಾಂತಿ ಸೌಹಾರ್ದದಿಂದ ನಾವು ಬದುಕಿ ಬಾಳ ಬೇಕು ಜಗತ್ತಿನಲ್ಲಿ ಶಾಂತಿ ನೆಲೆಸಬೇಕು ಎಂದು ಹೇಳಿದರು. ವಿಶ್ವ ಶಾಂತಿಗಾಗಿ ಕಾಜೂರು ದರ್ಗಾದಲ್ಲಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಸಂಸ್ಥೆಯ ಅಧ್ಯಕ್ಷ ಕೆ.ಯು. ಇಬ್ರಾಹಿಂ, ಪ್ರಧಾನ ಕಾರ್ಯದರ್ಶಿ, ಜಿಲ್ಲಾ ವಖಾಫ್ ಸಲಹಾ ಮಂಡಳಿ ಸದಸ್ಯ ಅಬೂಬಕ್ಕರ್ ಸಿದ್ದಿಕ್ ಜೆ.ಹೆಚ್. ಕಾಜೂರು, ಕೋಶಾಧಿಕಾರಿ ಮೊಹಮ್ಮದ್ ಕಮಲ್, ಉಪಾಧ್ಯಕ್ಷ ಬದ್ರುದ್ದೀನ್ ಹಾಗೂ ಸಮಿತಿ ಸದಸ್ಯರುಗಳು, ಜಮತ್ ಹಿರಿಯರು ಉಲಮಾ ಉಮರ ನಾಯಕರು, ಯುವಕರು, ವಿದ್ಯಾರ್ಥಿಗಳು, ಉಪಸ್ಥಿತರಿದ್ದರು

Related posts

ಸುಲ್ಕೇರಿಮೊಗ್ರು ಬ್ರಹ್ಮಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ, ಯುವ ವೇದಿಕೆ ಮತ್ತು ಮಹಿಳಾ ಬಿಲ್ಲವ ವೇದಿಕೆ ವತಿಯಿಂದ ಗುರುಪೂಜೆ, ದೀಕ್ಷಾ ಗ್ರಂಥಿದಾರಣೆ, ಪ್ರತಿಭಾ ಪುರಸ್ಕಾರ ಮತ್ತು ಸಾಧಕರಿಗೆ ಸನ್ಮಾನ

Suddi Udaya

ಪೆರಿಂಜೆ : ಭಗವಾನ್ ಪುಷ್ಪದಂತ ಸ್ವಾಮಿ ಬಸದಿಯಲ್ಲಿ ಮಂಗಲಪ್ರವಚನ

Suddi Udaya

ಅನಾರೋಗ್ಯದ ನಡುವೆಯೂ ಮತ ಚಲಾಯಿಸಿದ 83 ವರ್ಷದ ಅಜ್ಜಂದಿರು

Suddi Udaya

ಬೆಳ್ತಂಗಡಿಯ ಪ್ರಭಾತ್ ಸ್ಟೋರ್ಸ್ ನ ಮಾಲಕ ಪ್ರಶಾಂತ್ ಭಟ್ ನಿಧನ

Suddi Udaya

ಬಾರ್ಯ: ಆನೆಪಲ್ಲ ನಿವಾಸಿ ಇಲ್ಯಾಸ್ ನಿಧನ

Suddi Udaya

ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯಿಂದ ವಾರ್ಷಿಕ ಕ್ರೀಡಾಕೂಟ

Suddi Udaya
error: Content is protected !!