23.8 C
ಪುತ್ತೂರು, ಬೆಳ್ತಂಗಡಿ
June 8, 2025
Uncategorized

ಕಾಡಾನೆ ದಾಳಿಗೆ ನಜ್ಜುಗುಜ್ಜಾದ ಆಟೋರಿಕ್ಷಾ, ಅಪಾಯದಿಂದ ಪಾರಾದ ಚಾಲಕ: ಆಟೋ ಮಾಲಕ ದಿನೇಶ್ ಬೊಳಿಯಾರು ಅವರನ್ನು ಭೇಟಿಯಾಗಿ ಆರ್ಥಿಕ ನೆರವು ನೀಡಿದ ಉದ್ಯಮಿ ಕಿರಣ್‌ಚಂದ್ರ ಪುಷ್ಪಗಿರಿ

ಧರ್ಮಸ್ಥಳ: ಬೊಳಿಯಾರು ಎಂಬಲ್ಲಿ ಕಾಡಾನೆ ದಾಳಿಯಿಂದ ಆಟೋರಿಕ್ಷಾವೊಂದು ನಜ್ಜುಗುಜ್ಜಾದ ಘಟನೆ ಶುಕ್ರವಾರ ಮುಂಜಾನೆ ನಡೆದಿದ್ದು ಬೊಳಿಯಾರು ನಿವಾಸಿ ಆಟೋ ಚಾಲಕ ದಿನೇಶ್ ಅವರನ್ನು ಬೆಂಗಳೂರು ಉದ್ಯಮಿ, ಧಾರ್ಮಿಕ ಮುಖಂಡ ಕಿರಣ್‌ಚಂದ್ರ ಪುಷ್ಪಗಿರಿ ಭೇಟಿ ಮಾಡಿ, ಧೈರ್ಯ ತುಂಬಿ ಆರ್ಥಿಕ ನೆರವು ನೀಡಿದರು.

Related posts

ಲಾಯಿಲ: ಪ್ರಸನ್ನ ಕಾಲೇಜು ಬಳಿ ಕಾರು ಮತ್ತು ಬೈಕ್ ನಡುವೆ ಡಿಕ್ಕಿ

Suddi Udaya

ಕುರಾಯ ಶ್ರೀ ಸದಾಶಿವ ದೇವಸ್ಥಾನ ಪ್ರತಿಷ್ಠಾ ಮಹೋತ್ಸವ – ಧಾರ್ಮಿಕ ಸಭಾ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಸರಕಾರಿ ಪ್ರಥಮ ದರ್ಜೆ ಕಾಲೇಜ್ ನೂತನ ಪ್ರಾಂಶುಪಾಲರಾಗಿ ಪ್ರೊಫೆಸರ್ ಸುರೇಶ್

Suddi Udaya

ಬೆಳ್ತಂಗಡಿ ಪ್ರವಾಸಿ ಮಂದಿರ ಕಾಮಗಾರಿಯಲ್ಲಿ ನಡೆದ ಅವ್ಯವಹಾರದ ಬಗ್ಗೆ ತನಿಖೆ ನಡೆಸುವಂತೆ ಲೋಕೋಪಯೋಗಿ ಸಚಿವರಿಗೆ ರಕ್ಷಿತ್ ಶಿವರಾಂ ಮನವಿ

Suddi Udaya

ಸಾರ್ವಜನಿಕ ಪ್ರದೇಶದಲ್ಲಿ ಬೇಕಾಬಿಟ್ಟಿ ಕಸ ಎಸೆದವರಿಂದಲೇ ವಿಲೇವಾರಿ ಮಾಡಿ, ದಂಡ ವಿಧಿಸಿದ: ಲಾಯಿಲ ಗ್ರಾ‌ಪಂ ಪಿಡಿಓ ಶ್ರೀನಿವಾಸ್ ಡಿ ಪಿ ಹಾಗೂ ಲೆಕ್ಕ ಸಹಾಯಕಿ ಸುಪ್ರಿತಾ ಶೆಟ್ಟಿಯವರಿಗೆ ಸಾರ್ವಜನಿಕರಿಂದ ಪ್ರಶಂಸೆ

Suddi Udaya

ಬೆಳ್ತಂಗಡಿ :ರಿಕ್ಷಾ ಚಾಲಕ ನೀಲಯ್ಯ ಗೌಡ ನಿಧನ

Suddi Udaya
error: Content is protected !!