July 23, 2026
Uncategorized

ಕಾಡಾನೆ ದಾಳಿಗೆ ನಜ್ಜುಗುಜ್ಜಾದ ಆಟೋರಿಕ್ಷಾ, ಅಪಾಯದಿಂದ ಪಾರಾದ ಚಾಲಕ: ಆಟೋ ಮಾಲಕ ದಿನೇಶ್ ಬೊಳಿಯಾರು ಅವರನ್ನು ಭೇಟಿಯಾಗಿ ಆರ್ಥಿಕ ನೆರವು ನೀಡಿದ ಉದ್ಯಮಿ ಕಿರಣ್‌ಚಂದ್ರ ಪುಷ್ಪಗಿರಿ

ಧರ್ಮಸ್ಥಳ: ಬೊಳಿಯಾರು ಎಂಬಲ್ಲಿ ಕಾಡಾನೆ ದಾಳಿಯಿಂದ ಆಟೋರಿಕ್ಷಾವೊಂದು ನಜ್ಜುಗುಜ್ಜಾದ ಘಟನೆ ಶುಕ್ರವಾರ ಮುಂಜಾನೆ ನಡೆದಿದ್ದು ಬೊಳಿಯಾರು ನಿವಾಸಿ ಆಟೋ ಚಾಲಕ ದಿನೇಶ್ ಅವರನ್ನು ಬೆಂಗಳೂರು ಉದ್ಯಮಿ, ಧಾರ್ಮಿಕ ಮುಖಂಡ ಕಿರಣ್‌ಚಂದ್ರ ಪುಷ್ಪಗಿರಿ ಭೇಟಿ ಮಾಡಿ, ಧೈರ್ಯ ತುಂಬಿ ಆರ್ಥಿಕ ನೆರವು ನೀಡಿದರು.

Related posts

ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸ್ವಯಂಸೇವಕರಿಂದ ರಸ್ತೆಯ ಇಕ್ಕಲೆಗಳಲ್ಲಿ ಸ್ವಚ್ಛತಾ ಕಾರ್ಯ

Suddi Udaya

ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪುತ್ತೂರಿನಲ್ಲಿ ಬಂಧಿಸಿದ ಬೆಳ್ತಂಗಡಿ ಪೊಲೀಸ್ ತಂಡ

Suddi Udaya

ಗುರುವಾಯನಕೆರೆ ಹರಿಯಪ್ಪ ಮೂಲ್ಯರ ಮನೆಯ ಎದುರಿನ ಎರಡು ತೆಂಗಿನ ಮರಗಳಿಗೆ ಬಡಿದ ಸಿಡಿಲು

Suddi Udaya

ಪ್ರಸನ್ನ ನರ್ಸಿಂಗ್ ಕಾಲೇಜಿನ ಬಿಎಸ್ಸಿ ನರ್ಸಿಂಗ್ ವಿದ್ಯಾರ್ಥಿಗಳಾದ ಸಂಚಿತಾ ಹಜ್ರಾ ಹಾಗೂ ಶ್ರೇಯಾ ಸಿದ್ದಪ್ಪ ರಿಗೆ ಅತ್ಯುತ್ತಮ ರ್‍ಯಾಂಕ್

Suddi Udaya

ಚಾರ್ಮಾಡಿಯಲ್ಲಿ ಕಾಡುಪ್ರಾಣಿ ಬೇಟೆ: ಬೆಳ್ತಂಗಡಿ ಅರಣ್ಯಾಧಿಕಾರಿಗಳ ತಂಡ ದಾಳಿ

Suddi Udaya

ನಮ್ಮೂರ ಜಾತ್ರೆ ಕುಂಭಶ್ರೀ ವೈಭವ, ಶಾಲೆಯ ವಾರ್ಷಿಕೋತ್ಸವ: ಮಾತಾ-ಪಿತಾ-ಗುರುದೇವೋಭವ ಹೃದಯಸ್ಪರ್ಶಿ ಕಾರ್ಯಕ್ರಮ

Suddi Udaya
error: Content is protected !!