24 C
ಪುತ್ತೂರು, ಬೆಳ್ತಂಗಡಿ
June 8, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಕೇಳ್ತಾಜೆ ಉಮರುಲ್ ಫಾರೂಕ್ ಜುಮಾ ಮಸ್ಜಿದ್ ಮತ್ತು ಸಿರಾಜುಲ್ ಹುದಾ ಮದರಸದಲ್ಲಿ ಬಕ್ರೀದ್ ಆಚರಣೆ

ನಡ: ಕೇಳ್ತಾಜೆ ಉಮರುಲ್ ಫಾರೂಕ್ ಜುಮಾ ಮಸ್ಜಿದ್ ಮತ್ತು ಸಿರಾಜುಲ್ ಹುದಾ ಮದರಸದಲ್ಲಿ ಮುಸ್ಲಿಮರ ಪವಿತ್ರ ಬಲಿದಾನಗಳ ಶಾಂತಿ ಸೌಹಾರ್ದದ ಸಂಕೇತವಾದ ಈದುಲ್ ಅಲ್ ಹಾ ಬಕ್ರೀದ್ ಹಬ್ಬವನ್ನು ಭಕ್ತಿ ಮತ್ತು ಸಂಭ್ರಮದಿಂದ ಜೂ.7ರಂದು ಆಚರಿಸಲಾಯಿತು.

ಬೆಳಿಗ್ಗೆ ಸಾಮೂಹಿಕ ನಮಾಝ್, ಖುತುಬಾ ನೆರವೇರಿತು. ಬಳಿಕ ಸ್ನೇಹದ ಹಾಗೂ ಬಲಿದಾನಗಳ ಸಂಕೇತವಾಗಿ ಪರಸ್ಪರ ಶುಭಾಶಯವನ್ನು ಹಂಚಿಕೊಳ್ಳಲಾಯಿತು. ಊರ ಹಿರಿಯರು, ಯುವಕರು ಮತ್ತು ಮಕ್ಕಳು ಹೊಸ ಉಡುಪು ಧರಿಸಿ ಮಸೀದಿಗೆ ತೆರಳಿ ಸಾಮೂಹಿಕ ಪ್ರಾರ್ಥನೆಯಲ್ಲಿ ಭಾಗವಹಿಸಿದರು.

ನಾಡಿನ ಸಮಸ್ತ ಜನತೆಗೆ ಶಾಂತಿ ಸೌಹಾರ್ದ ಸಹಬಾಳ್ವೆ ಹಾಗೂ ದಾನ ಧರ್ಮದ ಪ್ರತೀಕವಾದ ಈದ್ ಉಲ್ ಅಲ್ ಹಾ ಬಕ್ರೀದ್ ಹಬ್ಬದ ಶುಭಾಶಯ ನೀಡಲಾಯಿತು. -ವರದಿ ಅಬೂ ಶಝಾಮ್ಲಾ

Related posts

ಉಜಿರೆ ಸಂತ ಅಂತೋಣಿ ಚರ್ಚ್ ಗೆ ಶಾಸಕ ಹರೀಶ್ ಪೂಂಜ ಭೇಟಿ

Suddi Udaya

ಕಾಶಿಪಟ್ಣ: ಮಜಲಡ್ಡ ನಿವಾಸಿ ಮಣ್ಯಪ್ಪ ಪೂಜಾರಿ ನಿಧನ

Suddi Udaya

ಮೊಗ್ರು: ಮುಗೇರಡ್ಕ – ಅಲೆಕ್ಕಿ ಶ್ರೀ ರಾಮ ಸೇವಾ ಟ್ರಸ್ಟ್ ಇದರ ಪೋಷಕರ ಹಾಗೂ ಶಿಕ್ಷಕರ ಚಿಂತನಾ ಸಭೆ

Suddi Udaya

ವೇಣೂರು ನೂತನ ಒಕ್ಕೂಟದ ಪದಾಧಿಕಾರಿಗಳ ತರಬೇತಿ ಕಾರ್ಯಾಗಾರ

Suddi Udaya

ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಮತ್ತು ಗೆಳೆಯರ ಬಳಗ ಕಾಪಿನಡ್ಕ ರಜತ ಮಹೋತ್ಸವ ಸಂಭ್ರಮ

Suddi Udaya

ಇಂದು (ಜ.30) ಸಂಜೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರರವರು ಶ್ರೀ ಕ್ಷೇತ್ರ ಧರ್ಮಸ್ಥಳ ಭೇಟಿ: ಪುಂಜಾಲಕಟ್ಟೆಯಿಂದ ಧರ್ಮಸ್ಥಳದವರೆಗೆ ಬೈಕ್ ರ್‍ಯಾಲಿ ಮೂಲಕ ಸ್ವಾಗತ

Suddi Udaya
error: Content is protected !!