24 C
ಪುತ್ತೂರು, ಬೆಳ್ತಂಗಡಿ
June 8, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಸಂಘ-ಸಂಸ್ಥೆಗಳು

ಗುರುವಾಯನಕೆರೆ ಕುಂಬಾರರ ಗುಡಿ ಕೈಗಾರಿಕ ಸಹಕಾರ ಸಂಘದ ಮುಂಗಾರು ಹಂಗಾಮ ಠೇವಣಿ ಯೋಜನೆಗಳ ಕರಪತ್ರ ಬಿಡುಗಡೆ

ಗುರುವಾಯನ ಕೆರೆ: ರಾಜ್ಯ ಸರ್ಕಾರದ ಪಾಲು ಬಂಡವಾಳ ಹೊಂದಿರುವ ಕುಂಬಾರರ ಗುಡಿ ಕೈಗಾರಿಕ ಸಹಕಾರ ಸಂಘ ನಿ. ಪುತ್ತೂರು ಇದರ ಮುಂಗಾರು ಹಂಗಾಮ ಎಂಬ ಮಳೆಗಾಲದ ಠೇವಣಿಗೆ ಹಾಗೂ ಚಿನ್ನಾಭರಣ ಸಾಲಕ್ಕೆ ಹೊಸ ಆಫರ್ ನೀಡಲಾಗಿದ್ದು, ಇದರ ಕರಪತ್ರ ಬಿಡುಗಡೆ ಕಾರ್ಯಕ್ರಮ ಗುರುವಾಯನಕೆರೆ ಶಾಖೆಯಲ್ಲಿ ಜೂನ್ 5 ರಂದು ನಡೆಯಿತು. ಬೆಳ್ತಂಗಡಿ ತಾಲೂಕು ಮೂಲ್ಯರ ಯಾನೆ ಕುಂಬಾರರ ಸೇವಾ ಸಂಘ ಇದರ ಸ್ಥಾಪಕ ಸದಸ್ಯರು ಆಗಿರುವ ಸಾಂತಪ್ಪ ಮೂಲ್ಯ ಕಳಿಕ ಕರಪತ್ರ ಬಿಡುಗಡೆಗೊಳಿಸಿ, ಶುಭ ಹಾರೈಸಿದರು.

ಒಂದು ವರ್ಷದ ನಿರಖು ಠೇವಣಿಗೆ 10 ಶೇಕಡ ಹಾಗೂ ಚಿನ್ನಾಭರಣ ಸಾಲಕ್ಕೆ ಪ್ರತಿ ಗ್ರಾಂ ಗೆ 7777/- 100 ಕ್ಕೆ ಕೇವಲ 85 ಪೈಸೆ ಮಾತ್ರ. ಇದು ಗರಿಷ್ಠ ಸಾಲ – ಕನಿಷ್ಠ ಬಡ್ಡಿ ದರದ ಆಫರ್ ಆಗಿದೆ.

ಈ ಕಾರ್ಯಕ್ರಮದಲ್ಲಿ ಕುಂಬಾರರ ಗುಡಿ ಕೈಗಾರಿಕಾ ಸಹಕಾರ ಸಂಘದ ನಿರ್ದೇಶಕ ಎಚ್ ಪದ್ಮ ಕುಮಾರ್ ಹಾಗೂ ಸ್ಥಳೀಯ ಗ್ರಾಹಕರು ಉಪಸ್ಥಿತರಿದ್ದರು. ಶಾಖೆ ಸಿಬ್ಬಂದಿಗಳು ಸಹಕರಿಸಿದರು.

Related posts

ಡಿ.2: ಯಕ್ಷ ಧ್ರುವ ಪಟ್ಲ ಫೌಂಡೇಶನ್ ಬೆಳ್ತಂಗಡಿ ಘಟಕದ ವತಿಯಿಂದ ಯಕ್ಷ ಸಂಭ್ರಮ- 2023: ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಸಶಸ್ತ್ರ ಸೀಮಾ ಬಲ ಕೇಂದ್ರ ಪೋಲಿಸ್ ಹುದ್ದೆಗೆ ಆಯ್ಕೆಯಾದ ಗುರಿಪಳ್ಳದ ಅರ್ಚನಾ ಗೌಡ

Suddi Udaya

ಬೆದ್ರಬೆಟ್ಟು ಶ್ರೀ ಮಹಮ್ಮಾಯಿ ಮಾರಿಗುಡಿ ಪುನರ್‌ಪ್ರತಿಷ್ಠಾ ಮಹೋತ್ಸವ ಹಾಗೂ ದೊಂಪದ ಬಲಿ ಉತ್ಸವ: ಧ್ವಜಾರೋಹಣ, ಕಾರ್ಯಾಲಯ ಉದ್ಘಾಟನೆ, ಉಗ್ರಾಣ ಉದ್ಘಾಟನೆಹೊರೆಕಾಣಿಕೆ ಸಮರ್ಪಣೆ

Suddi Udaya

ಜ.24: ನಾಲ್ಕೂರುನಲ್ಲಿ ಶ್ರೀ ಕಟೀಲು ಕ್ಷೇತ್ರ ಮಹಾತ್ಮೆ ಯಕ್ಷಗಾನ ಸೇವಾ ಬಯಲಾಟ

Suddi Udaya

ಬಿಜೆಪಿ ಓಡಿಲ್ನಾಳ ಶಕ್ತಿ ಕೇಂದ್ರ ಅಧ್ಯಕ್ಷರಾಗಿ ರಾಜ್ ಪ್ರಕಾಶ್ ಶೆಟ್ಟಿ ಆಯ್ಕೆ

Suddi Udaya

ಪದ್ಮುಂಜ ಪ.ಪೂ. ಕಾಲೇಜಿಗೆ ಶೇ. 100 ಫಲಿತಾಂಶ

Suddi Udaya
error: Content is protected !!