July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಸಂಘ-ಸಂಸ್ಥೆಗಳು

ಗುರುವಾಯನಕೆರೆ ಕುಂಬಾರರ ಗುಡಿ ಕೈಗಾರಿಕ ಸಹಕಾರ ಸಂಘದ ಮುಂಗಾರು ಹಂಗಾಮ ಠೇವಣಿ ಯೋಜನೆಗಳ ಕರಪತ್ರ ಬಿಡುಗಡೆ

ಗುರುವಾಯನ ಕೆರೆ: ರಾಜ್ಯ ಸರ್ಕಾರದ ಪಾಲು ಬಂಡವಾಳ ಹೊಂದಿರುವ ಕುಂಬಾರರ ಗುಡಿ ಕೈಗಾರಿಕ ಸಹಕಾರ ಸಂಘ ನಿ. ಪುತ್ತೂರು ಇದರ ಮುಂಗಾರು ಹಂಗಾಮ ಎಂಬ ಮಳೆಗಾಲದ ಠೇವಣಿಗೆ ಹಾಗೂ ಚಿನ್ನಾಭರಣ ಸಾಲಕ್ಕೆ ಹೊಸ ಆಫರ್ ನೀಡಲಾಗಿದ್ದು, ಇದರ ಕರಪತ್ರ ಬಿಡುಗಡೆ ಕಾರ್ಯಕ್ರಮ ಗುರುವಾಯನಕೆರೆ ಶಾಖೆಯಲ್ಲಿ ಜೂನ್ 5 ರಂದು ನಡೆಯಿತು. ಬೆಳ್ತಂಗಡಿ ತಾಲೂಕು ಮೂಲ್ಯರ ಯಾನೆ ಕುಂಬಾರರ ಸೇವಾ ಸಂಘ ಇದರ ಸ್ಥಾಪಕ ಸದಸ್ಯರು ಆಗಿರುವ ಸಾಂತಪ್ಪ ಮೂಲ್ಯ ಕಳಿಕ ಕರಪತ್ರ ಬಿಡುಗಡೆಗೊಳಿಸಿ, ಶುಭ ಹಾರೈಸಿದರು.

ಒಂದು ವರ್ಷದ ನಿರಖು ಠೇವಣಿಗೆ 10 ಶೇಕಡ ಹಾಗೂ ಚಿನ್ನಾಭರಣ ಸಾಲಕ್ಕೆ ಪ್ರತಿ ಗ್ರಾಂ ಗೆ 7777/- 100 ಕ್ಕೆ ಕೇವಲ 85 ಪೈಸೆ ಮಾತ್ರ. ಇದು ಗರಿಷ್ಠ ಸಾಲ – ಕನಿಷ್ಠ ಬಡ್ಡಿ ದರದ ಆಫರ್ ಆಗಿದೆ.

ಈ ಕಾರ್ಯಕ್ರಮದಲ್ಲಿ ಕುಂಬಾರರ ಗುಡಿ ಕೈಗಾರಿಕಾ ಸಹಕಾರ ಸಂಘದ ನಿರ್ದೇಶಕ ಎಚ್ ಪದ್ಮ ಕುಮಾರ್ ಹಾಗೂ ಸ್ಥಳೀಯ ಗ್ರಾಹಕರು ಉಪಸ್ಥಿತರಿದ್ದರು. ಶಾಖೆ ಸಿಬ್ಬಂದಿಗಳು ಸಹಕರಿಸಿದರು.

Related posts

ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡ ಕಳಿಯ ನಿವಾಸಿ ಶಿವರಾಜ್ ಎಂ. ರವರ ಚಿಕಿತ್ಸೆಗೆ ನೆರವಾಗಿ

Suddi Udaya

ಕಿಲ್ಲೂರು : ಹರ್ಷ ಮಟನ್, ಚಿಕನ್, ಹಾಗೂ ಫಿಶ್ ಸೆಂಟರ್ ಶುಭಾರಂಭ

Suddi Udaya

ಸ್ಕ್ವೇಯ್ ಮಾರ್ಷಲ್ ಆರ್ಟ್ಸ್ ನಲ್ಲಿ ವಾಣಿ ಪದವಿ ಪೂರ್ವ ಕಾಲೇಜಿನ ನಿಗಮ್ ಜೈನ್ ರಾಷ್ಟ್ರ ಮಟ್ಟಕ್ಕೆ ಆಯ್ಕೆ

Suddi Udaya

ಹಲ್ಲೆಗೆ ಯತ್ನ: ಸೌಜನ್ಯ ತಾಯಿ ಕುಸುಮಾವತಿರವರಿಂದ ಬೆಳ್ತಂಗಡಿ ಠಾಣೆಗೆ ದೂರು

Suddi Udaya

ನಾವೂರು ಪರಾರಿ ನಿವಾಸಿ ತುಂಗಮ್ಮ ನಿಧನ

Suddi Udaya

ಬೆಳ್ತಂಗಡಿ ಟೈಲರ್ ಅಸೋಸಿಯೇಷನ್ ಹಾಗೂ ಸಂದೀಪ್ ಕ್ರಿಯೇಶನ್ ರವರ ‘ಭರವಸೆಯ ಸೂಜಿದಾರ’ ಕಿರುಚಿತ್ರಕ್ಕೆ ಮುಹೂರ್ತ

Suddi Udaya
error: Content is protected !!