23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಸಂಘ-ಸಂಸ್ಥೆಗಳು

ಗುರುವಾಯನಕೆರೆ ಕುಂಬಾರರ ಗುಡಿ ಕೈಗಾರಿಕ ಸಹಕಾರ ಸಂಘದ ಮುಂಗಾರು ಹಂಗಾಮ ಠೇವಣಿ ಯೋಜನೆಗಳ ಕರಪತ್ರ ಬಿಡುಗಡೆ

ಗುರುವಾಯನ ಕೆರೆ: ರಾಜ್ಯ ಸರ್ಕಾರದ ಪಾಲು ಬಂಡವಾಳ ಹೊಂದಿರುವ ಕುಂಬಾರರ ಗುಡಿ ಕೈಗಾರಿಕ ಸಹಕಾರ ಸಂಘ ನಿ. ಪುತ್ತೂರು ಇದರ ಮುಂಗಾರು ಹಂಗಾಮ ಎಂಬ ಮಳೆಗಾಲದ ಠೇವಣಿಗೆ ಹಾಗೂ ಚಿನ್ನಾಭರಣ ಸಾಲಕ್ಕೆ ಹೊಸ ಆಫರ್ ನೀಡಲಾಗಿದ್ದು, ಇದರ ಕರಪತ್ರ ಬಿಡುಗಡೆ ಕಾರ್ಯಕ್ರಮ ಗುರುವಾಯನಕೆರೆ ಶಾಖೆಯಲ್ಲಿ ಜೂನ್ 5 ರಂದು ನಡೆಯಿತು. ಬೆಳ್ತಂಗಡಿ ತಾಲೂಕು ಮೂಲ್ಯರ ಯಾನೆ ಕುಂಬಾರರ ಸೇವಾ ಸಂಘ ಇದರ ಸ್ಥಾಪಕ ಸದಸ್ಯರು ಆಗಿರುವ ಸಾಂತಪ್ಪ ಮೂಲ್ಯ ಕಳಿಕ ಕರಪತ್ರ ಬಿಡುಗಡೆಗೊಳಿಸಿ, ಶುಭ ಹಾರೈಸಿದರು.

ಒಂದು ವರ್ಷದ ನಿರಖು ಠೇವಣಿಗೆ 10 ಶೇಕಡ ಹಾಗೂ ಚಿನ್ನಾಭರಣ ಸಾಲಕ್ಕೆ ಪ್ರತಿ ಗ್ರಾಂ ಗೆ 7777/- 100 ಕ್ಕೆ ಕೇವಲ 85 ಪೈಸೆ ಮಾತ್ರ. ಇದು ಗರಿಷ್ಠ ಸಾಲ – ಕನಿಷ್ಠ ಬಡ್ಡಿ ದರದ ಆಫರ್ ಆಗಿದೆ.

ಈ ಕಾರ್ಯಕ್ರಮದಲ್ಲಿ ಕುಂಬಾರರ ಗುಡಿ ಕೈಗಾರಿಕಾ ಸಹಕಾರ ಸಂಘದ ನಿರ್ದೇಶಕ ಎಚ್ ಪದ್ಮ ಕುಮಾರ್ ಹಾಗೂ ಸ್ಥಳೀಯ ಗ್ರಾಹಕರು ಉಪಸ್ಥಿತರಿದ್ದರು. ಶಾಖೆ ಸಿಬ್ಬಂದಿಗಳು ಸಹಕರಿಸಿದರು.

Related posts

ಪುಂಜಾಲಕಟ್ಟೆ ಕೆಪಿಎಸ್ ಪ.ಪೂ. ವಿಭಾಗದಲ್ಲಿ ಮಾದಕ ವಸ್ತುಗಳ ದುರುಪಯೋಗ ಮತ್ತು ಅಕ್ರಮ ಸಾಗಣೆ ವಿರುದ್ಧದ ಅಂತರಾಷ್ಟ್ರೀಯ ದಿನ

Suddi Udaya

ತೋಟತ್ತಾಡಿ : ಡಿ. ಮಜಲು ನಿವಾಸಿ ಪುರಂದರ ಕೋಟ್ಯಾನ್ ಹೃದಯಾಘಾತದಿಂದ ನಿಧನ

Suddi Udaya

ಕೊರಂಜ ಸ.ಉ.ಪ್ರಾ. ಶಾಲಾ ಕೊಠಡಿ ನಿರ್ಮಾಣಕ್ಕೆ ಶ್ರೀ ಕ್ಷೇ.ಧ.ಗ್ರಾ.ಯೋಜನೆಯಿಂದ ಸಹಾಯಧನ ವಿತರಣೆ

Suddi Udaya

ಬೆಳ್ತಂಗಡಿ: ವಕೀಲರ ಸಂಘದ ನೇತೃತ್ವದಲ್ಲಿ ಶ್ರೀ ಮಂಜು ಇಂಡೇನ್ ಗ್ಯಾಸ್ ವತಿಯಿಂದ ಸೇಫ್ಟಿ ಕ್ಲಿನಿಕ್ ಕಾರ್ಯಾಗಾರ

Suddi Udaya

”ರಂಗ ಸಂಭ್ರಮ” ಸಾಂಸ್ಕೃತಿಕ ಸ್ಪರ್ಧೆಯಲ್ಲಿ ಬೆಳ್ತಂಗಡಿ ರೋಟರಿ ಕ್ಲಬ್ ಸಾಧನೆ

Suddi Udaya

ಗ್ರಾಮಾಭಿವೃದ್ಧಿ ಯೋಜನೆಯ ಸಹಭಾಗಿತ್ವದೊಂದಿಗೆ ಭಾರತೀಯ ಜೀವ ವಿಮಾ ನಿಗಮದಿಂದ 333 ವಿಮಾ ಗ್ರಾಮಗಳ ಘೋಷಣೆ

Suddi Udaya
error: Content is protected !!