24 C
ಪುತ್ತೂರು, ಬೆಳ್ತಂಗಡಿ
June 8, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಗೇರುಕಟ್ಟೆ: ಪರಪ್ಪು ಮುಹಿಯುದ್ದೀನ್ ಜುಮ್ಮಾ ಮಸೀದಿಯಲ್ಲಿ ಬಕ್ರೀದ್ ಆಚರಣೆ

ಗೇರುಕಟ್ಟೆ ಪರಪ್ಪು ಮುಹಿಯುದ್ದೀನ್ ಜುಮ್ಮಾ ಮಸೀದಿಯಲ್ಲಿ ಈದುಲ್ ಅದ್ ಹಾ ನಮಾಝ್ ಖತೀಬರಾದ ಎಫ್.ಹೆಚ್. ಮಹಮದ್ ಮಿಸ್ಬಾಹಿ ಅಲ್-ಫುರ್ಖಾನಿ ನೇತೃತ್ವದಲ್ಲಿ ಬಕ್ರೀದ್ ಆಚರಣೆ ನಡೆಯಿತು.

ಆಡಳಿತ ಸಮಿತಿಯ ಅಧ್ಯಕ್ಷ ಅಬೂಬಕ್ಕರ್ ಹಾಜಿ, ಸಮಿತಿ ಪದಾಧಿಕಾರಿಗಳು, ಸದರ್ ಸಿದ್ದೀಕ್ ಮುಈನಿ, ಇಲ್ಯಾಸ್ ಮದನಿ, ಕೆ. ಎಮ್.ಜೆ., ಸ್ವಲಾತ್ ಸಮಿತಿ, ಎಸ್ ವೈ ಎಸ್, ಎಸ್ ಎಸ್ ಎಫ್ ಸಮಿತಿಗಳ ಪದಾಧಿಕಾರಿಗಳು ಹಾಗೂ ಜಮಾಅತರು ಅಧಿಕ ಸಂಖ್ಯೆಯಲ್ಲಿ ಭಾಗವಹಿಸಿದ್ದರು.

Related posts

ಮಡಂತ್ಯಾರು ರೋಟರಿ ಕ್ಲಬ್ ವತಿಯಿಂದ ವೈದ್ಯರ ಹಾಗೂ ಲೆಕ್ಕ ಪರಿಶೋಧಕರ ದಿನಾಚರಣೆ

Suddi Udaya

ವೇಣೂರು ವಲಯ ಸಮಿತಿಯ ಪದಾಧಿಕಾರಿಗಳ ಆಯ್ಕೆ

Suddi Udaya

ಬೆಳ್ತಂಗಡಿ ತಾಲೂಕಿನಲ್ಲಿ ನೈತಿಕ ಪೊಲೀಸ್ ಗಿರಿ: ಸೂಕ್ತ ಕ್ರಮಕ್ಕೆ ಆಗ್ರಹಿಸಿ ಎಸ್‌ವೈಎಸ್ ಬೆಳ್ತಂಗಡಿ ಝೋನ್ ನಿಂದ ವೃತ ನಿರೀಕ್ಷಕರಿಗೆ ಮನವಿ

Suddi Udaya

ಡಿ.31: ಬಳಂಜ ಬೋಂಟ್ರೊಟ್ಟುಗುತ್ತು ಧರ್ಮದೈವಗಳ ಮೂಲಸ್ಥಾನದಲ್ಲಿ ವಾರ್ಷಿಕ ಪ್ರತಿಷ್ಠಾ ವರ್ಧಂತಿ ನೇಮೋತ್ಸವ ಹಾಗೂ ಕೇತುಲ್ಲಾಯ ದೈವಕ್ಕೆ ಪಂಚಪರ್ವ ಸೇವೆ

Suddi Udaya

ಬೆಳ್ತಂಗಡಿ ಪಾರಸ್ ಪೃಥ್ವಿ ಜ್ಯುವೆಲ್ಸ್ ವತಿಯಿಂದ ಎಸ್ಎಸ್ಎಲ್ ಸಿ ಹಾಗೂ ಪಿಯುಸಿ ಪರೀಕ್ಷೆಗಳಲ್ಲಿ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ

Suddi Udaya

ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಅತ್ಯಧಿಕ ಅಂಕಗಳಿಸಿದ ಪ್ರಾರ್ಥನಾರಿಗೆ ಸನ್ಮಾನ

Suddi Udaya
error: Content is protected !!