ಗೇರುಕಟ್ಟೆ ಪರಪ್ಪು ಮುಹಿಯುದ್ದೀನ್ ಜುಮ್ಮಾ ಮಸೀದಿಯಲ್ಲಿ ಈದುಲ್ ಅದ್ ಹಾ ನಮಾಝ್ ಖತೀಬರಾದ ಎಫ್.ಹೆಚ್. ಮಹಮದ್ ಮಿಸ್ಬಾಹಿ ಅಲ್-ಫುರ್ಖಾನಿ ನೇತೃತ್ವದಲ್ಲಿ ಬಕ್ರೀದ್ ಆಚರಣೆ ನಡೆಯಿತು.
ಆಡಳಿತ ಸಮಿತಿಯ ಅಧ್ಯಕ್ಷ ಅಬೂಬಕ್ಕರ್ ಹಾಜಿ, ಸಮಿತಿ ಪದಾಧಿಕಾರಿಗಳು, ಸದರ್ ಸಿದ್ದೀಕ್ ಮುಈನಿ, ಇಲ್ಯಾಸ್ ಮದನಿ, ಕೆ. ಎಮ್.ಜೆ., ಸ್ವಲಾತ್ ಸಮಿತಿ, ಎಸ್ ವೈ ಎಸ್, ಎಸ್ ಎಸ್ ಎಫ್ ಸಮಿತಿಗಳ ಪದಾಧಿಕಾರಿಗಳು ಹಾಗೂ ಜಮಾಅತರು ಅಧಿಕ ಸಂಖ್ಯೆಯಲ್ಲಿ ಭಾಗವಹಿಸಿದ್ದರು.