25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಗೇರುಕಟ್ಟೆ: ಪರಪ್ಪು ಮುಹಿಯುದ್ದೀನ್ ಜುಮ್ಮಾ ಮಸೀದಿಯಲ್ಲಿ ಬಕ್ರೀದ್ ಆಚರಣೆ

ಗೇರುಕಟ್ಟೆ ಪರಪ್ಪು ಮುಹಿಯುದ್ದೀನ್ ಜುಮ್ಮಾ ಮಸೀದಿಯಲ್ಲಿ ಈದುಲ್ ಅದ್ ಹಾ ನಮಾಝ್ ಖತೀಬರಾದ ಎಫ್.ಹೆಚ್. ಮಹಮದ್ ಮಿಸ್ಬಾಹಿ ಅಲ್-ಫುರ್ಖಾನಿ ನೇತೃತ್ವದಲ್ಲಿ ಬಕ್ರೀದ್ ಆಚರಣೆ ನಡೆಯಿತು.

ಆಡಳಿತ ಸಮಿತಿಯ ಅಧ್ಯಕ್ಷ ಅಬೂಬಕ್ಕರ್ ಹಾಜಿ, ಸಮಿತಿ ಪದಾಧಿಕಾರಿಗಳು, ಸದರ್ ಸಿದ್ದೀಕ್ ಮುಈನಿ, ಇಲ್ಯಾಸ್ ಮದನಿ, ಕೆ. ಎಮ್.ಜೆ., ಸ್ವಲಾತ್ ಸಮಿತಿ, ಎಸ್ ವೈ ಎಸ್, ಎಸ್ ಎಸ್ ಎಫ್ ಸಮಿತಿಗಳ ಪದಾಧಿಕಾರಿಗಳು ಹಾಗೂ ಜಮಾಅತರು ಅಧಿಕ ಸಂಖ್ಯೆಯಲ್ಲಿ ಭಾಗವಹಿಸಿದ್ದರು.

Related posts

ಬೆಳ್ತಂಗಡಿ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ಅಧ್ಯಕ್ಷರಾಗಿ ಪಿಸಿ ಸೆಬಾಸ್ಟಿಯಾನ್ ಆಯ್ಕೆ

Suddi Udaya

ಉಜಿರೆ: ಶ್ರೀ ರಾಧಾ ಸುರಭಿ ಗೋ ಮಂದಿರ,ರಾಷ್ಟ್ರೀಯ ಗೋ ಸೇವಾ ಸಂಸ್ಥಾನ ಬಂಟ್ವಾಳದಿಂದ ವಿಶ್ವಗುರು ಭಾರತಕ್ಕಾಗಿ ಗೋ ರಥಯಾತ್ರೆ

Suddi Udaya

ಧರ್ಮಸ್ಥಳದ ಅಶೋಕನಗರ ಅಭಿವೃದ್ಧಿಗಾಗಿ ರೂ.2.41 ಕೋಟಿ ಅನುದಾನದ ಕಾಮಗಾರಿಗೆ ಶಂಕು ಸ್ಥಾಪನೆ

Suddi Udaya

ತೋಟತ್ತಾಡಿ : 9ನೇ ವರ್ಷದ ಸಾರ್ವಜನಿಕ ಶ್ರೀ ಶಾರದಾ ಪೂಜೋತ್ಸವ

Suddi Udaya

ಕುವೆಟ್ಟು ಶಕ್ತಿಕೇಂದ್ರ ವ್ಯಾಪ್ತಿಯಲ್ಲಿ ಸಾಮರಸ್ಯದ ಸಂಕ್ರಾಂತಿ ಕಾರ್ಯಕ್ರಮ

Suddi Udaya

ಎ.10-17,ಕನ್ಯಾಡಿ ಶ್ರೀ ರಾಮ ಕ್ಷೇತ್ರದಲ್ಲಿ 64ನೇ ವರ್ಷದ ಶ್ರೀ ರಾಮ ನಾಮ ಸಪ್ತಾಹ ಹಾಗೂ‌ ಪ್ರತಿಷ್ಠಾ ಜಾತ್ರಾ ಮಹೋತ್ಸವ ಮತ್ತು ಮಹಾ ಬ್ರಹ್ಮರಥೋತ್ಸವ

Suddi Udaya
error: Content is protected !!