September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನಿವೃತ್ತ ಅರಣ್ಯ ವೀಕ್ಷಕ ವೆಂಕಪ್ಪ ನಾಯ್ಕ ರಿಗೆ ಗೌರವಾರ್ಪಣೆ ಮತ್ತು ಬೀಳ್ಕೊಡುಗೆ

ಬೆಳ್ತಂಗಡಿ: ಸುಮಾರು ೩೭ ವರ್ಷಗಳಿಂದ ವೇಣೂರು ಪ್ರಾದೇಶಿಕ ಅರಣ್ಯ ವಲಯದಲ್ಲಿ ಅರಣ್ಯ ವೀಕ್ಷಕರಾಗಿ ಕರ್ತವ್ಯ ನಿರ್ವಹಿಸಿ ಮೇ 31ರಂದು ಸೇವೆಯಿಂದ ನಿವೃತ್ತಿ ಹೊಂದಿದ ವೆಂಕಪ್ಪ ನಾಯ್ಕ ರವರಿಗೆ ಗೌರವ ಸಲ್ಲಿಸಿ ಬೀಳ್ಕೊಡುವ ಸಮಾರಂಭವನ್ನು ಇತ್ತೀಚೆಗೆ ನಾರಾವಿ ಅರಣ್ಯ ವಿಶ್ರಾಂತಿ ಗೃಹದಲ್ಲಿ ನಡೆಸಲಾಯಿತು.

ಕಾರ್ಯಕ್ರಮದಲ್ಲಿ ವೇಣೂರು ವಲಯ ಅರಣ್ಯ ಅಧಿಕಾರಿ ಸುಬ್ರಮಣ್ಯ ಆಚಾರಿ, ಉಪವಲಯ ಅರಣ್ಯ ಅಧಿಕಾರಿಗಳಾದ ಸುನಿಲ್ ಕುಮಾರ್, ಹರಿಪ್ರಸಾದ್, ಗಸ್ತು ಅರಣ್ಯ ಪಾಲಕರಾದ ಮಂಜುನಾಥ್, ಸುರೇಶ, ಈಶ್ವರ ಮುಕ್ರಿ, ದಿವಾಕರ, ಮಂಜುನಾಥ್ ಸವಳಿ, ಅರಣ್ಯ ವೀಕ್ಷಕ ಮಂಜುನಾಥ, ಕಚೇರಿ ಸಿಬ್ಬಂದಿಗಳು, ಹಾಗೂ ಎಲ್ಲಾ ಸಿಬ್ಬಂದಿಗಳು ಭಾಗವಹಿಸಿದ್ದರು.

Related posts

ಬಂಗಾಡಿ ಶ್ರೀ ವೀರಭದ್ರ ಭದ್ರಕಾಳಿ ಲಿಂಗತ್ಯಾರ್ ನಲ್ಲಿ ನಾಗರ ಪಂಚಮಿಯ ವಿಶೇಷ ಪೂಜೆ

Suddi Udaya

ನಂದಿ ರಥ ಯಾತ್ರೆಗೆ ಗುರುವಾಯನಕೆರೆಯಲ್ಲಿ ಸ್ವಾಗತ

Suddi Udaya

ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ತೋಟತ್ತಾಡಿಯ ಯುವಕ ಚಿಕಿತ್ಸೆ ಫಲಕಾರಿಯಾಗದೆ ಸಾವು

Suddi Udaya

ಮುಂಡಾಜೆ: ಕೊಂಬಿನಡ್ಕ ಸರಕಾರಿ ಕಿರಿಯ ಪ್ರಾಥಮಿಕ ಶಾಲಾ ಪ್ರಾರಂಭೋತ್ಸವ

Suddi Udaya

ಮೇ 21: ಉಜಿರೆ ಶ್ರೀ ದುರ್ಗಾ ಟೆಕ್ಸ್‌ಟೈಲ್ಸ್ ಮತ್ತು ರೆಡಿಮೇಡ್ಸ್‌ನಲ್ಲಿ ಮಾನ್ಸೂನ್ ಸೇಲ್ : ಪ್ರತಿ ಖರೀದಿಯ ಮೇಲೆ ಶೇ.50 ರಷ್ಟು ಡಿಸ್ಕೌಂಟ್

Suddi Udaya

ಬೆಳ್ತಂಗಡಿ: ರಾಷ್ಟ್ರೀಯ ಮತದಾರರ ದಿನ ಕಾರ್ಯಕ್ರಮ

Suddi Udaya
error: Content is protected !!