July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನಿವೃತ್ತ ಅರಣ್ಯ ವೀಕ್ಷಕ ವೆಂಕಪ್ಪ ನಾಯ್ಕ ರಿಗೆ ಗೌರವಾರ್ಪಣೆ ಮತ್ತು ಬೀಳ್ಕೊಡುಗೆ

ಬೆಳ್ತಂಗಡಿ: ಸುಮಾರು ೩೭ ವರ್ಷಗಳಿಂದ ವೇಣೂರು ಪ್ರಾದೇಶಿಕ ಅರಣ್ಯ ವಲಯದಲ್ಲಿ ಅರಣ್ಯ ವೀಕ್ಷಕರಾಗಿ ಕರ್ತವ್ಯ ನಿರ್ವಹಿಸಿ ಮೇ 31ರಂದು ಸೇವೆಯಿಂದ ನಿವೃತ್ತಿ ಹೊಂದಿದ ವೆಂಕಪ್ಪ ನಾಯ್ಕ ರವರಿಗೆ ಗೌರವ ಸಲ್ಲಿಸಿ ಬೀಳ್ಕೊಡುವ ಸಮಾರಂಭವನ್ನು ಇತ್ತೀಚೆಗೆ ನಾರಾವಿ ಅರಣ್ಯ ವಿಶ್ರಾಂತಿ ಗೃಹದಲ್ಲಿ ನಡೆಸಲಾಯಿತು.

ಕಾರ್ಯಕ್ರಮದಲ್ಲಿ ವೇಣೂರು ವಲಯ ಅರಣ್ಯ ಅಧಿಕಾರಿ ಸುಬ್ರಮಣ್ಯ ಆಚಾರಿ, ಉಪವಲಯ ಅರಣ್ಯ ಅಧಿಕಾರಿಗಳಾದ ಸುನಿಲ್ ಕುಮಾರ್, ಹರಿಪ್ರಸಾದ್, ಗಸ್ತು ಅರಣ್ಯ ಪಾಲಕರಾದ ಮಂಜುನಾಥ್, ಸುರೇಶ, ಈಶ್ವರ ಮುಕ್ರಿ, ದಿವಾಕರ, ಮಂಜುನಾಥ್ ಸವಳಿ, ಅರಣ್ಯ ವೀಕ್ಷಕ ಮಂಜುನಾಥ, ಕಚೇರಿ ಸಿಬ್ಬಂದಿಗಳು, ಹಾಗೂ ಎಲ್ಲಾ ಸಿಬ್ಬಂದಿಗಳು ಭಾಗವಹಿಸಿದ್ದರು.

Related posts

ದ.ಕ. ಜಿಲ್ಲಾ ಹಾಲು ಉತ್ಪಾದಕರ ನೌಕರರ ಒಕ್ಕೂಟದ ಅಧ್ಯಕ್ಷರಾಗಿ ಶರೀಫ್ ನೆರಿಯ ಆಯ್ಕೆ

Suddi Udaya

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ (ಶ್ರೀ ದುರ್ಗಾದೇವಿ) ದೇವಸ್ಥಾನಕ್ಕೆ ಶ್ರೀ ಮಜ್ಜಗದ್ಗುರು ಶ್ರೀ ವಿಧುಶೇಖರಭಾರತೀ ಸ್ವಾಮೀಜಿ ಭೇಟಿ: ಚಂಡಿಕಾ ಹೋಮ, ಪ್ರಸನ್ನಪೂಜೆ, ಪಾದಪೂಜೆ

Suddi Udaya

ಮುಂಡೂರು ನಾಗಕಲ್ಲುರ್ಟಿ ಕ್ಷೇತ್ರದಲ್ಲಿ ಕುಣಿತ ಭಜನೋತ್ಸವ

Suddi Udaya

ದ.ಕ ಜಿಲ್ಲಾ ಎಂಆರ್‌ಡಬ್ಲ್ಯೂ , ವಿಆರ್‌ಡಬ್ಲ್ಯೂ , ಯುಆರ್‌ಡಬ್ಲ್ಯೂ ವಿಕಲಚೇತನರ ಗೌರವಧನದ ಕಾರ್ಯಕರ್ತರ ಸಂಘ ರಚನೆ

Suddi Udaya

ನೆರಿಯದಲ್ಲಿ ಬಿದಿರು ಕೃಷಿ ಮಾಹಿತಿ ಸಭೆ

Suddi Udaya

ನ.7: ಕಲ್ಲೇರಿ ಶಾಖಾ ವ್ಯಾಪ್ತಿಯಲ್ಲಿ ವಿದ್ಯುತ್ ನಿಲುಗಡೆ

Suddi Udaya
error: Content is protected !!