24 C
ಪುತ್ತೂರು, ಬೆಳ್ತಂಗಡಿ
June 8, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಪಡ್ಡಂದಡ್ಕ ನೂರುಲ್ ಹುಧಾ ಮಸೀದಿಯಲ್ಲಿ ಸಂಭ್ರಮದ ಈದ್ ಆಚರಣೆ

ವೇಣೂರು: ಪಡ್ಡಂದಡ್ಕ ಮಸೀದಿಯಲ್ಲಿ ಖತೀಬ್ ಕಲಂದರ್ ಶಾಫಿ ಬಾಖವಿ ಅಲ್ ಮನ್ನಾನಿ ನೇತೃತ್ವದಲ್ಲಿ ಕುತುಬಾ ಪಾರಾಯಣದೊಂದಿಗೆ ಈದ್ ಆಚರಿಸಲಾಯಿತು.

ಮಸೀದಿ ಅಧ್ಯಕ್ಷ, ಇಸ್ಮಾಯಿಲ್ ಕೆ. ಪೆರಿಂಜೆ, ಪ್ರ ಕಾರ್ಯದರ್ಶಿ ರಫೀಕ್ ಪಡ್ಡ, ಖಜಾಂಚಿ ಪಿಜೆ ಮಹಮೂದ್, ಸಹಕಾರ್ಯದರ್ಶಿ ಸಲೀಮ್ ಕೇಶವ ನಗರ, ಲೆಕ್ಕಪರಿಶೋಧಕ ಇದ್ರಿಸ್ ಪೊಲಬೆ, ಸದಸ್ಯರಾದ ಅಶ್ರಫ್ ಗಾಂಧಿನಗರ ಮತ್ತು ಅಶ್ರಫ್ ಕಿರೋಡಿ, ಹಿರಿಯರಾದ ಪಿಎಸ್ ಜಲೀಲ್, ಪತ್ರಕರ್ತ ಮಹಮ್ಮದ್ ಎಚ್ ವೇಣೂರು, ಹಮೀದ್ ಎಚ್., ಶಾಫಿ ಕಿರೋಡಿ, ಶೇಕ್ ಮತ್ತು ಜಮಾತ್ ಬಾಂಧವರು ಉಪಸ್ಥಿತರಿದ್ದರು.

Related posts

ಲಾಯಿಲ: ಶಿವಪ್ಪ ಬೆರ್ಕೆ ಬಿಜೆಪಿ ಪಕ್ಷಕ್ಕೆ ಸೇರ್ಪಡೆ

Suddi Udaya

ಕಕ್ಯಪದವು: ಎಲ್ ಸಿ ಆರ್ ಇಂಡಿಯನ್ ವಿದ್ಯಾಸಂಸ್ಥೆಯ ಪದವಿ ವಿಭಾಗದ ವಿದ್ಯಾರ್ಥಿಗಳಿಗೆ “ಟರ್ಮ್ ಇನ್ಶೂರೆನ್ಸ್ ” ಕುರಿತು ಮಾಹಿತಿ ಕಾರ್ಯಾಗಾರ

Suddi Udaya

ಕಿಲ್ಲೂರಿನಲ್ಲಿ ಗ್ರಾಮೀಣ ಆಟಗಳ ಸಂಗಮ

Suddi Udaya

ಓಡಿಲ್ನಾಳ: ಕಿರಾತಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಚಂದ್ರಶೇಖರ ಎಲ್. ಮತ್ತು ಮನೆಯವರಿಂದ ಸ್ಟೀಲ್ ತಟ್ಟೆ ಕೊಡುಗೆ

Suddi Udaya

ಮಂಜೊಟ್ಟಿ ಸ್ಟಾರ್ ಲೈನ್ ಆಂ.ಮಾ. ಶಾಲಾ ವಿದ್ಯಾರ್ಥಿಗಳ ಸಂಸತ್ತಿನ ಚುನಾವಣೆ

Suddi Udaya

ಉಜಿರೆ ರಾಜಾರಾಂ ಶೋ ರೂಂ ನಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ವಿಶೇಷ ಡಿಸ್ಕೌಂಟ್ ಸೇಲ್

Suddi Udaya
error: Content is protected !!