26.7 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಪಡ್ಡಂದಡ್ಕ ನೂರುಲ್ ಹುಧಾ ಮಸೀದಿಯಲ್ಲಿ ಸಂಭ್ರಮದ ಈದ್ ಆಚರಣೆ

ವೇಣೂರು: ಪಡ್ಡಂದಡ್ಕ ಮಸೀದಿಯಲ್ಲಿ ಖತೀಬ್ ಕಲಂದರ್ ಶಾಫಿ ಬಾಖವಿ ಅಲ್ ಮನ್ನಾನಿ ನೇತೃತ್ವದಲ್ಲಿ ಕುತುಬಾ ಪಾರಾಯಣದೊಂದಿಗೆ ಈದ್ ಆಚರಿಸಲಾಯಿತು.

ಮಸೀದಿ ಅಧ್ಯಕ್ಷ, ಇಸ್ಮಾಯಿಲ್ ಕೆ. ಪೆರಿಂಜೆ, ಪ್ರ ಕಾರ್ಯದರ್ಶಿ ರಫೀಕ್ ಪಡ್ಡ, ಖಜಾಂಚಿ ಪಿಜೆ ಮಹಮೂದ್, ಸಹಕಾರ್ಯದರ್ಶಿ ಸಲೀಮ್ ಕೇಶವ ನಗರ, ಲೆಕ್ಕಪರಿಶೋಧಕ ಇದ್ರಿಸ್ ಪೊಲಬೆ, ಸದಸ್ಯರಾದ ಅಶ್ರಫ್ ಗಾಂಧಿನಗರ ಮತ್ತು ಅಶ್ರಫ್ ಕಿರೋಡಿ, ಹಿರಿಯರಾದ ಪಿಎಸ್ ಜಲೀಲ್, ಪತ್ರಕರ್ತ ಮಹಮ್ಮದ್ ಎಚ್ ವೇಣೂರು, ಹಮೀದ್ ಎಚ್., ಶಾಫಿ ಕಿರೋಡಿ, ಶೇಕ್ ಮತ್ತು ಜಮಾತ್ ಬಾಂಧವರು ಉಪಸ್ಥಿತರಿದ್ದರು.

Related posts

ಧರ್ಮಸ್ಥಳದಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್‌ನ ವಿಶೇಷ ಸಭೆ

Suddi Udaya

ಪುದುವೆಟ್ಟು: ಶ್ರೀ.ಧ.ಮಂ.ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪುಸ್ತಕ ವಿತರಣೆ

Suddi Udaya

ಬಾರ್ಯ ಗ್ರಾ.ಪಂ ನಲ್ಲಿ ಮಾನಸಿಕ ಆರೋಗ್ಯದ ಅರಿವು ಕಾರ್ಯಕ್ರಮ

Suddi Udaya

ನಾರಾಯಣ ಅಭ್ಯಂಕರ್ ನಿಧನ

Suddi Udaya

ಅರಸಿನಮಕ್ಕಿ: ನಿವೃತ್ತ ತ್ಯಾಂಪಣ್ಣ ಶೆಟ್ಟಿಗಾರ್ ರಿಗೆ ವಿವಿಧ ಸಹಕಾರಿ ಸಂಘಗಳಿಂದ, ಸಿಬ್ಬಂದಿ ವರ್ಗದವರಿಂದ ಗೌರವಾರ್ಪಣೆ

Suddi Udaya

ರಾಜ್ಯ ಮಟ್ಟದ ಮುಕ್ತ ಕರಾಟೆ ಪಂದ್ಯಾಟ: ಉಜಿರೆಯ ಮೋಹನ್ ರವರಿಗೆ ಕುಮಿತೆಯಲ್ಲಿ ಚಿನ್ನದ ಪದಕ

Suddi Udaya
error: Content is protected !!