July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಪೆರಾಲ್ದರಕಟ್ಟೆ ಬದ್ರೀಯಾ ಜುಮಾ ಮಸೀದಿಯಲ್ಲಿ ಬಕ್ರೀದ್ ಆಚರಣೆ

ತೆಂಕಕಾರಂದೂರು: ಪೆರಾಲ್ದರಕಟ್ಟೆ ಬದ್ರೀಯಾ ಜುಮಾ ಮಸೀದಿಯಲ್ಲಿ ತ್ಯಾಗ ಮತ್ತು ಬಲಿದಾನದ ಸಂಕೇತ ‘ಈದುಲ್ ಅಝಾ’ ಸಾಮೂಹಿಕ ಈದ್ ನಮಾಝ್ ನಡೆಸಲಾಯಿತು.

ಖತೀಬರಾದ ಶಂಸುದ್ದೀನ್ ದಾರಿಮಿ ನಮಾಝ್‌ಗೆ ನೇತೃತ್ವ ವಹಿಸಿದ್ದರು.

ಬದ್ರೀಯಾ ಜುಮಾ ಮಸೀದಿ ಪೆರಾಲ್ದರಕಟ್ಟೆ ಅಧ್ಯಕ್ಷ ನವಾಝ್ ಶರೀಫ್ ಕಟ್ಟೆ, ಗೌರವಾಧ್ಯಕ್ಷ ಶೇಕಬ್ಬ ಹಾಜಿ ದರ್ಖಾಸ್, ಕಾರ್ಯದರ್ಶಿ ಸ್ವಾದಿಕ್ ಕಟ್ಟೆ, ಕೋಶಾಧಿಕಾರಿ ಅಶ್ರಫ್ ಗುಂಡೇರಿ, ಸ್ವಲಾತ್ ಕಮಿಟಿ ಅಧ್ಯಕ್ಷರಾದ ಸಿದ್ದೀಕ್ ಕಟ್ಟೆ, ಸ್ವಲಾತ್ ಕಮಿಟಿ ಕಾರ್ಯದರ್ಶಿ ಹಮೀದ್ ಬಾವಿಬಳಿ, ಯಂಗ್‌ಮೆನ್ಸ್ ಅಧ್ಯಕ್ಷ ರಿಯಾಝ್ ಮಂಜೊಟ್ಟಿ, ಕಾರ್ಯದರ್ಶಿ ಆಸಿಫ್ ಗುಂಡೇರಿ, ಎಸ್.ಕೆ.ಎಸ್.ಎಸ್.ಎಫ್ ಅಧ್ಯಕ್ಷ ಸುಲೈಮಾನ್ ಕಟ್ಟೆ, ಗ್ರಾ.ಪಂ. ಸದಸ್ಯರಾದ ನಿಝಾಮ್ ಗಿಂಡಾಡಿ, ದಫ್ ಕಮಿಟಿ ಅಧ್ಯಕ್ಷ ಇಬ್ರಾಹಿಂ ಮಂಜೋಟ್ಟಿ, ಶಾಲಾಭಿವೃದ್ದಿ ಸಮಿತಿ ಅಧ್ಯಕ್ಷ ಮುಸ್ತಫಾ ಮಂಜೋಟ್ಟಿ, ಹೈಕೋರ್ಟ್ ವಕೀಲರಾದ ಮುಸ್ತಫಾ ಗಿಂಡಾಡಿ, ಹಾಗೂ ಪ್ರಮುಖರಾದ ಅಬೂಬಕ್ಕರ್ ಮಂಜೊಟ್ಟಿ, ಶಂಶುದ್ದೀನ್ ಕಟ್ಟೆ, ಅಝೀಝ್ ಜಿ.ಎ, ಶಮೀಮ್ ಯು ಯೂಸುಫ್, ಅಬ್ದುಲ್ ಕರೀಂ ಕಾರಂದೂರು, ಅಬ್ಬು ಗಿಂಡಾಡಿ, ಕಾಸಿಂ ಗಿಂಡಾಡಿ, ತಮುನಾಕ ಮಂಜೊಟ್ಟಿ, ಕಮರುದ್ದೀನ್ ಕಟ್ಟೆ, ಸಿರಾಜ್ ಮಂಜೊಟ್ಟಿ, ಪಿ.ಕೆ ಶರೀಫ್ ಕಟ್ಟೆ, ಅಶ್ರಫ್ ಬಾವಿಬಳಿ, ಬಶೀರ್ ಮಸೀದಿಬಳಿ, ಫೈಝಲ್ ಮಂಜೊಟ್ಟಿ, ಹಸೈ ಮಂಜೊಟ್ಟಿ, ದಾವೂದ್ ಸಾಹೇಬ್ ಮಂಜೋಟ್ಟಿ, ಹಾಗೂ ಜಮಾಅತ್‌ನ ಎಲ್ಲಾ ಸದಸ್ಯರು ಉಪಸ್ಥಿತರಿದ್ದರು.

Related posts

ಜು. 12: ಉಜಿರೆಯಲ್ಲಿ ಮೆಗಾ ‘ರೈನಾಥಾನ್–2026’

Suddi Udaya

ಕುಂಭಶ್ರೀ ವಿದ್ಯಾಸಂಸ್ಥೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ಉಜಿರೆ ಸುನ್ನೀ ಮ್ಯಾನೇಜ್ ಮೆಂಟ್ ಅಸೋಸಿಯೇಷನ್ ವತಿಯಿಂದ ಸಾಧಕರಿಗೆ ಸನ್ಮಾನ

Suddi Udaya

ತೆಂಕಕಾರಂದೂರು: ಕಾಪಿನಡ್ಕ ಗಾಂಧಿನಗರ ನಿವಾಸಿ ಸುಂದರ ದೇವಾಡಿಗ ನಿಧನ

Suddi Udaya

ಶ್ರೀ ಧ. ಮಂ. ಅನುದಾನಿತ ಸೆಕೆಂಡರಿ ಶಾಲೆಯಲ್ಲಿ ಬೀದಿ ನಾಯಿ ಕಡಿತದ ಮತ್ತು ರೇಬಿಸ್ ರೋಗದ ಬಗ್ಗೆ ಮಾಹಿತಿ

Suddi Udaya

ಮುಗೇರಡ್ಕ ದೈವಸ್ಥಾನಕ್ಕೆ ಶಾಸಕ ಹರೀಶ್ ಪೂಂಜ ಭೇಟಿ

Suddi Udaya
error: Content is protected !!