23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಪೆರಾಲ್ದರಕಟ್ಟೆ ಬದ್ರೀಯಾ ಜುಮಾ ಮಸೀದಿಯಲ್ಲಿ ಬಕ್ರೀದ್ ಆಚರಣೆ

ತೆಂಕಕಾರಂದೂರು: ಪೆರಾಲ್ದರಕಟ್ಟೆ ಬದ್ರೀಯಾ ಜುಮಾ ಮಸೀದಿಯಲ್ಲಿ ತ್ಯಾಗ ಮತ್ತು ಬಲಿದಾನದ ಸಂಕೇತ ‘ಈದುಲ್ ಅಝಾ’ ಸಾಮೂಹಿಕ ಈದ್ ನಮಾಝ್ ನಡೆಸಲಾಯಿತು.

ಖತೀಬರಾದ ಶಂಸುದ್ದೀನ್ ದಾರಿಮಿ ನಮಾಝ್‌ಗೆ ನೇತೃತ್ವ ವಹಿಸಿದ್ದರು.

ಬದ್ರೀಯಾ ಜುಮಾ ಮಸೀದಿ ಪೆರಾಲ್ದರಕಟ್ಟೆ ಅಧ್ಯಕ್ಷ ನವಾಝ್ ಶರೀಫ್ ಕಟ್ಟೆ, ಗೌರವಾಧ್ಯಕ್ಷ ಶೇಕಬ್ಬ ಹಾಜಿ ದರ್ಖಾಸ್, ಕಾರ್ಯದರ್ಶಿ ಸ್ವಾದಿಕ್ ಕಟ್ಟೆ, ಕೋಶಾಧಿಕಾರಿ ಅಶ್ರಫ್ ಗುಂಡೇರಿ, ಸ್ವಲಾತ್ ಕಮಿಟಿ ಅಧ್ಯಕ್ಷರಾದ ಸಿದ್ದೀಕ್ ಕಟ್ಟೆ, ಸ್ವಲಾತ್ ಕಮಿಟಿ ಕಾರ್ಯದರ್ಶಿ ಹಮೀದ್ ಬಾವಿಬಳಿ, ಯಂಗ್‌ಮೆನ್ಸ್ ಅಧ್ಯಕ್ಷ ರಿಯಾಝ್ ಮಂಜೊಟ್ಟಿ, ಕಾರ್ಯದರ್ಶಿ ಆಸಿಫ್ ಗುಂಡೇರಿ, ಎಸ್.ಕೆ.ಎಸ್.ಎಸ್.ಎಫ್ ಅಧ್ಯಕ್ಷ ಸುಲೈಮಾನ್ ಕಟ್ಟೆ, ಗ್ರಾ.ಪಂ. ಸದಸ್ಯರಾದ ನಿಝಾಮ್ ಗಿಂಡಾಡಿ, ದಫ್ ಕಮಿಟಿ ಅಧ್ಯಕ್ಷ ಇಬ್ರಾಹಿಂ ಮಂಜೋಟ್ಟಿ, ಶಾಲಾಭಿವೃದ್ದಿ ಸಮಿತಿ ಅಧ್ಯಕ್ಷ ಮುಸ್ತಫಾ ಮಂಜೋಟ್ಟಿ, ಹೈಕೋರ್ಟ್ ವಕೀಲರಾದ ಮುಸ್ತಫಾ ಗಿಂಡಾಡಿ, ಹಾಗೂ ಪ್ರಮುಖರಾದ ಅಬೂಬಕ್ಕರ್ ಮಂಜೊಟ್ಟಿ, ಶಂಶುದ್ದೀನ್ ಕಟ್ಟೆ, ಅಝೀಝ್ ಜಿ.ಎ, ಶಮೀಮ್ ಯು ಯೂಸುಫ್, ಅಬ್ದುಲ್ ಕರೀಂ ಕಾರಂದೂರು, ಅಬ್ಬು ಗಿಂಡಾಡಿ, ಕಾಸಿಂ ಗಿಂಡಾಡಿ, ತಮುನಾಕ ಮಂಜೊಟ್ಟಿ, ಕಮರುದ್ದೀನ್ ಕಟ್ಟೆ, ಸಿರಾಜ್ ಮಂಜೊಟ್ಟಿ, ಪಿ.ಕೆ ಶರೀಫ್ ಕಟ್ಟೆ, ಅಶ್ರಫ್ ಬಾವಿಬಳಿ, ಬಶೀರ್ ಮಸೀದಿಬಳಿ, ಫೈಝಲ್ ಮಂಜೊಟ್ಟಿ, ಹಸೈ ಮಂಜೊಟ್ಟಿ, ದಾವೂದ್ ಸಾಹೇಬ್ ಮಂಜೋಟ್ಟಿ, ಹಾಗೂ ಜಮಾಅತ್‌ನ ಎಲ್ಲಾ ಸದಸ್ಯರು ಉಪಸ್ಥಿತರಿದ್ದರು.

Related posts

ಉಜಿರೆ ಬೂತ್ ಸಂಖ್ಯೆ 98 ರ ಮತಗಟ್ಟೆಗೆ ಯುವ ನಾಯಕ ರಂಜನ್ ಜಿ ಗೌಡ ಹಾಗೂ ಅಭಿನಂದನ್ ಹರೀಶ್ ಕುಮಾರ್ ‍ಭೇಟಿ

Suddi Udaya

ಉಜಿರೆ ಎಸ್‌.ಡಿ.ಎಂ (ಸಿ.ಬಿ.ಎಸ್.ಇ) ಶಾಲೆಯ ಶಿಕ್ಷಕರಿಗೆ “ಶಿಕ್ಷಣದಲ್ಲಿ ತಂತ್ರಜ್ಞಾನ” ಕಾರ್ಯಾಗಾರ

Suddi Udaya

ದ್ವಿತೀಯ ಪಿಯುಸಿ ಪರೀಕ್ಷೆ ವಾಣಿಜ್ಯ ವಿಭಾಗದಲ್ಲಿ ಸಾಧನೆಗೈದ ಜೋಶನ್‌ ರಫಾಯೆಲ್‌ ಡಿಸೋಜ ರಿಗೆ ಮಡಂತ್ಯಾರು ಸೇಕ್ರೆಡ್‌ ಹಾಟ್‌೯ ವಿದ್ಯಾಸಂಸ್ಥೆಯ ವತಿಯಿಂದ ಸನ್ಮಾನ

Suddi Udaya

ಚಿಕ್ಕಮಗಳೂರಿನಲ್ಲಿ ಕಳ್ಳತನವಾದ ಓಮಿನಿ ಕಾರು ಉಜಿರೆಯಲ್ಲಿ ಪತ್ತೆ: ಮಾಲೀಕನ ಸ್ನೇಹಿತರ ಮೂಲಕ 10 ದಿನದಲ್ಲಿ ಕಾರು ಪತ್ತೆ

Suddi Udaya

ಗುರುವಾಯನಕರೆ ವ್ಯಾಪ್ತಿಯ ಪ್ರಗತಿಬಂಧು ಸ್ವಸಹಾಯ ಸಂಘಗಳ ಒಕ್ಕೂಟಗಳ ತಾಲೂಕು ಮಟ್ಟದ ಪದಾಧಿಕಾರಿಗಳ ಸಮಾವೇಶ

Suddi Udaya

ಬೆಳ್ತಂಗಡಿ ವಕೀಲರ ಸಂಘದಿಂದ ಬೆನಕ ಆಸ್ಪತ್ರೆಯಲ್ಲಿ ಕಾನೂನು ಅರಿವು ಕಾರ್ಯಕ್ರಮ

Suddi Udaya
error: Content is protected !!