24 C
ಪುತ್ತೂರು, ಬೆಳ್ತಂಗಡಿ
June 8, 2025
ಗ್ರಾಮಾಂತರ ಸುದ್ದಿಚಿತ್ರ ವರದಿವರದಿಸಂಘ-ಸಂಸ್ಥೆಗಳು

ಬೆಳ್ತಂಗಡಿ ಕೇಂದ್ರ ಜುಮ್ಮಾ ಮಸೀದಿಯಲ್ಲಿ ಸಂಭ್ರಮದ ಬಕ್ರೀದ್

ಬೆಳ್ತಂಗಡಿ: ಖಿಳ್ರ್ ಜುಮ್ಮಾ ಮಸೀದಿಯಲ್ಲಿ ಬಕ್ರೀದ್ ಹಬ್ಬವು ನಮಾಝ್ ಖತೀಬರಾದ ಹನೀಫ್ ಫೈಝಿ ನೇತೃತ್ವದಲ್ಲಿ ನಡೆಯಿತು.

ಮಸೀದಿ ಅಧ್ಯಕ್ಷ ನಝೀರ್ ಬಿ.ಎ., ಕಾರ್ಯದರ್ಶಿ ರಝಾಕ್ ಕೋಡಿಸಭೆ, ಉಪಾಧ್ಯಕ್ಷ ಅಕ್ಬರ್ ಬೆಳ್ತಂಗಡಿ, ಜೊತೆ ಕಾರ್ಯದರ್ಶಿ ಹನೀಫ್ ವರ್ಷಾ, ಕೋಶಾಧಿಕಾರಿ ಇಸ್ಮಾಲಿ ಐ.ಬಿ. ಹಾಗೂ ಸಮಿತಿಯ ಎಲ್ಲಾ ಸದಸ್ಯರು ಉಪಸ್ಥಿತರಿದ್ದರು.

Related posts

ಕುಕ್ಕೇಡಿ: ಸುಡುಮದ್ದು ತಯಾರಿಕ ಘಟಕದಲ್ಲಿ ಸ್ಪೋಟ ಪ್ರಕರಣ: ಸ್ಥಳಕ್ಕೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಭೇಟಿ

Suddi Udaya

ಪೆರಾಲ್ದರಕಟ್ಟೆ ಬದ್ರೀಯಾ ಜುಮಾ ಮಸೀದಿಯಲ್ಲಿ ಬಕ್ರೀದ್ ಆಚರಣೆ

Suddi Udaya

ಮೇ 25 : ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ ನ ಪದಗ್ರಹಣ ಸಮಾರಂಭ: ಆಂಬುಲೆನ್ಸ್ ಲೋಕಾರ್ಪಣೆ, ಅಶಕ್ತರಿಗೆ ನೆರವು-ಸಾಧಕರಿಗೆ ಸನ್ಮಾನ ಕಾರ್ಯಕ್ರಮ

Suddi Udaya

ಎಕ್ಸೆಲ್ ಕಾಲೇಜಿನ ವಿದ್ಯಾರ್ಥಿ ವಿವೇಕ್ ಎನ್ ಡಿ ಎ ಕ್ಲಿಯರ್

Suddi Udaya

ಬೆಳ್ತಂಗಡಿ ಚರ್ಚ್ ಗಳಲ್ಲಿ ಗುಡ್ ಫ್ರೈಡೆ ಆಚರಣೆ

Suddi Udaya

ವಾಣಿ ವಿದ್ಯಾ ಸಂಸ್ಥೆಯಲ್ಲಿ ನಾಡಪ್ರಭು ಕೆಂಪೇಗೌಡರ 514ನೇ ಜನ್ಮದಿನಾಚರಣೆ

Suddi Udaya
error: Content is protected !!