September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿಸಂಘ-ಸಂಸ್ಥೆಗಳು

ಬೆಳ್ತಂಗಡಿ ಕೇಂದ್ರ ಜುಮ್ಮಾ ಮಸೀದಿಯಲ್ಲಿ ಸಂಭ್ರಮದ ಬಕ್ರೀದ್

ಬೆಳ್ತಂಗಡಿ: ಖಿಳ್ರ್ ಜುಮ್ಮಾ ಮಸೀದಿಯಲ್ಲಿ ಬಕ್ರೀದ್ ಹಬ್ಬವು ನಮಾಝ್ ಖತೀಬರಾದ ಹನೀಫ್ ಫೈಝಿ ನೇತೃತ್ವದಲ್ಲಿ ನಡೆಯಿತು.

ಮಸೀದಿ ಅಧ್ಯಕ್ಷ ನಝೀರ್ ಬಿ.ಎ., ಕಾರ್ಯದರ್ಶಿ ರಝಾಕ್ ಕೋಡಿಸಭೆ, ಉಪಾಧ್ಯಕ್ಷ ಅಕ್ಬರ್ ಬೆಳ್ತಂಗಡಿ, ಜೊತೆ ಕಾರ್ಯದರ್ಶಿ ಹನೀಫ್ ವರ್ಷಾ, ಕೋಶಾಧಿಕಾರಿ ಇಸ್ಮಾಲಿ ಐ.ಬಿ. ಹಾಗೂ ಸಮಿತಿಯ ಎಲ್ಲಾ ಸದಸ್ಯರು ಉಪಸ್ಥಿತರಿದ್ದರು.

Related posts

ತೋಟತ್ತಾಡಿ: ಶ್ರೀ ಗುರು ನಾರಾಯಣಸ್ವಾಮಿ ಸೇವಾ ಸಂಘದ ವತಿಯಿಂದ ಶ್ರಮದಾನ

Suddi Udaya

ಆರಂಬೋಡಿ: ಕುಂಟಾಲ ಪಲ್ಕೆ ಯುವತಿ ನಾಪತ್ತೆ

Suddi Udaya

ಬಳ್ಳಮಂಜ – ಮಾಯಿಲೋಡಿ ಸಂಪರ್ಕಿಸುವ ರಸ್ತೆಯಲ್ಲಿ ಗುಡ್ಡ ಕುಸಿತ: ರಸ್ತೆಗೆ ಬೀಳುವ ಸ್ಥಿತಿಯಲ್ಲಿದೆ ಮರ

Suddi Udaya

ಶ್ರೀ ಕ್ಷೇ.ಧ.ಗ್ರಾ.ಯೋ. ತಣ್ಣೀರುಪಂಥ ಒಕ್ಕೂಟಗಳ ನೂತನ ಪದಾಧಿಕಾರಿಗಳ ಪದಗ್ರಹಣ ಹಾಗೂ ಲಾಭಾಂಶ ವಿತರಣೆ ಕಾರ್ಯಕ್ರಮ : ಗ್ರಾಮಾಭಿವೃದ್ಧಿ ಯೋಜನೆ ಪರಿಕಲ್ಪನೆ ಇಂದು ಜಗತ್ತಿಗೆ ಮಾದರಿಯಾಗಿದೆ: ಶಾಸಕ ಹರೀಶ್ ಪೂಂಜ

Suddi Udaya

ತೋಟತ್ತಾಡಿ: ರಸ್ತೆಗೆ ಉರುಳಿ ಬಿದ್ದ ಮರ

Suddi Udaya

ಪುಂಜಾಲಕಟ್ಟೆ  ಕರ್ನಾಟಕ ಪಬ್ಲಿಕ್ ಶಾಲೆ : ಶಾಲಾ ಪ್ರಾರಂಭೋತ್ಸವ

Suddi Udaya
error: Content is protected !!