23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಬೆಳ್ತಂಗಡಿ: ದೀಪಾ ಗೋಲ್ಡ್ ವ್ಯವಸ್ಥಾಪಕ ಪ್ರಸಾದ್ ಪೈ ಪಾಣೆಮಂಗಳೂರು ನಿಧನ

ಬೆಳ್ತಂಗಡಿ: ಇಲ್ಲಿಯ ದೀಪಾ ಗೋಲ್ಡ್ ನಲ್ಲಿ ಕಳೆದ ಹದಿನೈದು ವರ್ಷಗಳಿಂದ ವ್ಯವಸ್ಥಾಪಕರಾಗಿ ಕಾರ್ಯ ನಿರ್ವಹಿಸುತ್ತಿದ್ದ ಪ್ರಸಾದ್ ಪೈ ಪಾಣೆಮಂಗಳೂರು (50ವ) ರವರು ಇಂದು (ಜೂ.7) ನಿಧನರಾದರು.

ಆರು ದಿನಗಳ ಹಿಂದೆ ಹೃದಯಾಘಾತಕ್ಕೆ ಒಳಗಾಗಿದ್ದು ಕೆ.ಎಮ್. ಸಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಇಂದು ಕೊನೆಯುಸಿರೆಳೆದರು.

ಮೃತರು ಪತ್ನಿ, ಓರ್ವೆ ಪುತ್ರಿ ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.

Related posts

ನಡ ಸರಕಾರಿ ಪ್ರೌಢಶಾಲೆಗೆ “ರಾಜ್ಯ ಮಟ್ಟದ ಹಸಿರು ನೈರ್ಮಲ್ಯ ಅಭ್ಯುದಯ ಉತ್ತಮ ಶಾಲಾ ಪ್ರಶಸ್ತಿ

Suddi Udaya

ಬಂದಾರಿನಲ್ಲಿ ಸಿಡಿಮದ್ದು ಸ್ಫೋಟಗೊಂಡು ಆಟವಾಡುತ್ತಿದ್ದ ಬಾಲಕನಿಗೆ ಗಾಯ

Suddi Udaya

ಬೆಳ್ತಂಗಡಿ ಶ್ರೀ ಧ.ಮಂ. ಆಂ.ಮಾ. ಶಾಲೆಯಲ್ಲಿ ಪೋಕ್ಸೋ ಕಾಯಿದೆಯ ಬಗ್ಗೆ ಮಾಹಿತಿ ಕಾರ್ಯಾಗಾರ

Suddi Udaya

ಮೇಲಂತಬೆಟ್ಟು ಗ್ರಾ.ಪಂ. ದ್ವಿತೀಯ ಸುತ್ತಿನ ಗ್ರಾಮಸಭೆ

Suddi Udaya

ಕರ್ನಾಟಕ ಪಂಚಾಯತ್ ರಾಜ್ ಪರಿಷತ್ ನಿಂದ ಅತ್ಯುತ್ತಮ ಗ್ರಾಮ ಪಂಚಾಯತ್ ಆಗಿ ಆಯ್ಕೆಯಾದ ಉಜಿರೆ ಗ್ರಾಮ ಪಂಚಾಯತ್ ಗೆ ಡಾ|| ಚಿಕ್ಕ ಕೋಮರಿ ಗೌಡ ದತ್ತಿ ಪ್ರಶಸ್ತಿ ಪ್ರದಾನ

Suddi Udaya

ಕುಕ್ಕೇಡಿ: ಮಡಿಲೊಟ್ಟು ನಿವಾಸಿ ಲಿಂಗಮ್ಮ ದೇವಾಡಿಗ ನಿಧನ

Suddi Udaya
error: Content is protected !!