24 C
ಪುತ್ತೂರು, ಬೆಳ್ತಂಗಡಿ
June 8, 2025
Uncategorized

ಬೆಳ್ತಂಗಡಿ ಧರ್ಮಪ್ರಾಂತ್ಯದ ಪ್ರಾಂತೀಯ ಪಾಲನಾ ಸಮಿತಿಯ ವಾರ್ಷಿಕ ಮಹಾಸಭೆ

ಬೆಳ್ತಂಗಡಿ: ಧರ್ಮಪ್ರಾಂತ್ಯದ ಪ್ರಾಂತೀಯ ಪಾಲನಾ ಸಮಿತಿಯ ವಾರ್ಷಿಕ ಮಹಾಸಭೆಯು ನಡೆಯಿತು. ವಿವಿಧ ಧರ್ಮಕೇಂದ್ರಗಳಿಂದ 82 ಪ್ರತಿನಿಧಿಗಳು ಭಾಗವಹಿಸುವ ಸಮ್ಮೇಳನದಲ್ಲಿ ಅತಿವಂದನೀಯ ಲಾರೆನ್ಸ್ ಮುಕ್ಕುಯಿಯವರು ಅಧ್ಯಕ್ಷರಾಗಿದ್ದರು.

ವಂದನೀಯ ಫಾ. ಜೋಸ್ರವರು “ದೇವರಲ್ಲಿನ ಪ್ರೀತಿ ಮತ್ತು ಭರವಸೆಯು ನಮ್ಮೆಲ್ಲರನ್ನೂ ಒಗ್ಗೂಡಿಸಲು ಕಾರಣವಾಗಲಿ” ಹಾರೈಸಿ ಎಲ್ಲರನ್ನು ಸ್ವಾಗತಿಸಿದರು. ಶ್ರೀಮತಿ ಜೆಸಿಂತಾರವರು ವಾರ್ಷಿಕ ವರದಿಯನ್ನು ಮಂಡಿಸಿದರು. ಧರ್ಮಪ್ರಾಂತ್ಯದ ಚಾನ್ಸೆಲರ್ ವಂದನೀಯ ಫಾ. ಲಾರೆನ್ಸ್ ಪೂನೂಲಿಲ್ ರವರು ಹಿಂದಿನ ವರ್ಷದ ವೃತ್ತಾನ್ಥಗಳನ್ನು ಓದಿ ಪ್ರಸ್ತುತಪಡಿಸಿದರು.

ಸಮ್ಮೇಳನವನ್ನು ಉದ್ದೇಶಿಸಿ ಮಾತನಾಡಿದ ಅತಿವಂದನೀಯ ಲಾರೆನ್ಸ್ರವರು ಧರ್ಮಪ್ರಾಂತ್ಯದ ಬೆಳವಣಿಗೆಯಲ್ಲಿ ಸಂತಸ ವ್ಯಕ್ತಪಡಿಸಿ ಎಲ್ಲರನ್ನು ಅಭಿನಂದಿಸಿದರು. ಧರ್ಮಪ್ರಾಂತ್ಯದ ಬೆಳವಣಿಗೆಯಲ್ಲಿ ಇನ್ನಷ್ಟು ಉತ್ಸುಕರಾಗಿ ಸಮಾಜದ ಸೇವೆಯಲ್ಲಿ ಕ್ರೈಸ್ತರು ತಮ್ಮನ್ನು ತೊಡಗಿಸಬೇಕು ಎಂದು ಸೂಚಿಸಿದರು.

Related posts

ಕಲ್ಮಂಜ: ನಿಡಿಗಲ್ ನಿವಾಸಿ ಗೋಪಾಲ ಮಡಿವಾಳ ಹೃದಯಾಘಾತದಿಂದ ನಿಧನ

Suddi Udaya

ಅ.13-19 : ವಾಣಿ ಪ.ಪೂ. ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಘಟಕದ ವಾರ್ಷಿಕ ವಿಶೇಷ ಶಿಬಿರ

Suddi Udaya

ಉಜಿರೆ ಶ್ರೀ ಧ.ಮಂ. ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ವೃತ್ತಿ ಮಾರ್ಗದರ್ಶನ ಕಾರ್ಯಾಗಾರ ಹಾಗೂ ಪ್ರಶಿಕ್ಷಣ ಕಾರ್ಯಕ್ರಮ

Suddi Udaya

ಸರಳಿಕಟ್ಟೆ ಗೈಸ್ ವತಿಯಿಂದ 175 ಕುಟುಂಬಗಳಿಗೆ ರಂಝಾನ್ ಕಿಟ್ ವಿತರಣೆ.

Suddi Udaya

ಭೀಕರ ಗಾಳಿ : ಚಿಬಿದ್ರೆ ಪೆರಿಯಡ್ಕದಲ್ಲಿ ನೂರಾರು ರಬ್ಬರ್ ಮರಗಳು, ಅಡಿಕೆ ಮರ, ತೆಂಗಿನ ಮರ ಧಾರಶಾಹಿ: ಮನೆಗಳಿಗೆ ಹಾನಿ

Suddi Udaya

ಕುತ್ರೊಟ್ಟು ಸತ್ಯನಾರಾಯಣ ದೇವಸ್ಥಾನದ ಪ್ರಧಾನ ಅರ್ಚಕ ರಾಧಾಕೃಷ್ಣ ಹೊಳ್ಳ ನಿಧನ

Suddi Udaya
error: Content is protected !!