27.9 C
ಪುತ್ತೂರು, ಬೆಳ್ತಂಗಡಿ
March 6, 2026
ಕೃಷಿವರದಿಶಾಲಾ ಕಾಲೇಜು

ಮೇಲಂತಬೆಟ್ಟು: ದ.ಕ ಜಿಲ್ಲಾ ಹಿ. ಪ್ರಾ. ಶಾಲೆಯಲ್ಲಿ ವಿಶ್ವ ಪರಿಸರ ದಿನ

ಮೇಲಂತಬೆಟ್ಟು ಗ್ರಾಮ ಪಂಚಾಯತ್ ಹಾಗೂ ಗ್ರಂಥಾಲಯ ವತಿಯಿಂದ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆ ಮೇಲಂತಬೆಟ್ಟುವಿನಲ್ಲಿ ವಿಶ್ವ ಪರಿಸರ ದಿನದ ಪ್ರಯುಕ್ತ ಸಸಿ ನೆಡುವ ಕಾರ್ಯಕ್ರಮ ನಡೆಸಲಾಯಿತು.

ಮೇಲಂತಬೆಟ್ಟು ಪಂಚಾಯಿತಿ ಸದಸ್ಯರ ಚಂದ್ರ ರಾಜ್, ಶಾಲೆಯ ಮುಖ್ಯೋಪಾಧ್ಯಾಯನಿ, ಗ್ರಾ.ಪಂ. ಸಿಬ್ಬಂದಿ ಪ್ರಮೀಳಾ ಹಾಗೂ ಗ್ರಂಥಾ ಪಾಲಕಿ ಚಂದ್ರವತಿ ಉಪಸ್ಥಿತರಿದ್ದರು.

Related posts

ತೆoಕಕಾರಂದೂರು ತಾರೆದೊಟ್ಟು ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ದಿನಾಚರಣೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಬಿಜೆಪಿ ಅಭ್ಯರ್ಥಿ ಕ್ಯಾ. ಬ್ರಿಜೇಶ್ ಚೌಟ ಭೇಟಿ, ದೇವರ ದರ್ಶನ

Suddi Udaya

ಹಿಂದೂಗಳ ತೆರಿಗೆ ಹಿಂದೂಗಳಿಗೆ ಸಲ್ಲಬೇಕು: ಶಾಸಕ ಹರೀಶ್ ಪೂಂಜ

Suddi Udaya

ಪರ್ಸ್ ಹಿಂದಿರುಗಿಸಿ ಕೊಟ್ಟು ಮಾನವೀಯತೆ ಮೆರೆದ ಕೆಎಸ್.ಆರ್.ಟಿ.ಸಿ ಬಸ್ಸು ಸಿಬ್ಬಂದಿ

Suddi Udaya

ಲಾಯಿಲ: ಡಿವೈಡರ್ ಗೆ ಬೈಕ್ ಡಿಕ್ಕಿ : ಬೈಕ್ ಸವಾರ ಗಂಭೀರ

Suddi Udaya

ಧರ್ಮಸ್ಥಳ: ಶ್ರೀ ಮಂ.ಸ್ವಾ.ಅ.ಹಿ.ಪ್ರಾ. ಶಾಲೆಯಲ್ಲಿ ವಾರ್ಷಿಕ ಪ್ರತಿಭಾ ದಿನಚಾರಣೆಯ ಅಂಗವಾಗಿ ಬಹುಮಾನ ವಿತರಣಾ ಸಮಾರಂಭ

Suddi Udaya
error: Content is protected !!