24 C
ಪುತ್ತೂರು, ಬೆಳ್ತಂಗಡಿ
June 8, 2025
ಕೃಷಿವರದಿಶಾಲಾ ಕಾಲೇಜು

ಮೇಲಂತಬೆಟ್ಟು: ದ.ಕ ಜಿಲ್ಲಾ ಹಿ. ಪ್ರಾ. ಶಾಲೆಯಲ್ಲಿ ವಿಶ್ವ ಪರಿಸರ ದಿನ

ಮೇಲಂತಬೆಟ್ಟು ಗ್ರಾಮ ಪಂಚಾಯತ್ ಹಾಗೂ ಗ್ರಂಥಾಲಯ ವತಿಯಿಂದ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆ ಮೇಲಂತಬೆಟ್ಟುವಿನಲ್ಲಿ ವಿಶ್ವ ಪರಿಸರ ದಿನದ ಪ್ರಯುಕ್ತ ಸಸಿ ನೆಡುವ ಕಾರ್ಯಕ್ರಮ ನಡೆಸಲಾಯಿತು.

ಮೇಲಂತಬೆಟ್ಟು ಪಂಚಾಯಿತಿ ಸದಸ್ಯರ ಚಂದ್ರ ರಾಜ್, ಶಾಲೆಯ ಮುಖ್ಯೋಪಾಧ್ಯಾಯನಿ, ಗ್ರಾ.ಪಂ. ಸಿಬ್ಬಂದಿ ಪ್ರಮೀಳಾ ಹಾಗೂ ಗ್ರಂಥಾ ಪಾಲಕಿ ಚಂದ್ರವತಿ ಉಪಸ್ಥಿತರಿದ್ದರು.

Related posts

ಫೆ.3: ಬೆಳ್ತಂಗಡಿ ಆರ್.ಜೆ. ಫ್ರೆಂಡ್ಸ್ ಕ್ಲಬ್ ಕಲ್ಲಗುಡ್ಡೆ ಆಶ್ರಯದಲ್ಲಿ ತಾಲೂಕು ಮಟ್ಟದ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾಟ

Suddi Udaya

ಫೆ.17-26: ಹತ್ಯಡ್ಕ ಅರಿಕೆಗುಡ್ಡೆ ಶ್ರೀ ವನದುರ್ಗಾ ಕ್ಷೇತ್ರದಲ್ಲಿ ಪ್ರತಿಷ್ಠಾ ಅಷ್ಠಬಂಧ ಬ್ರಹ್ಮಕಲಶೋತ್ಸವ

Suddi Udaya

ಬೆಳ್ತಂಗಡಿ: ವಿಶ್ವ ತಂಬಾಕು ನಿಷೇಧ ಕುರಿತು ಕಾನೂನು ಅರಿವು ಕಾರ್ಯಕ್ರಮ

Suddi Udaya

ಕೊಕ್ಕಡ: ಉಪ್ಪಾರಪಳಿಕೆ ಶಾಲಾ ವಾರ್ಷಿಕೋತ್ಸವ ಮತ್ತು ನೂತನ ಕೊಠಡಿಗಳ ಉದ್ಘಾಟನೆ

Suddi Udaya

ಯಾರದ್ದೋ ಓಲೈಕೆಗಾಗಿ ಸರ್ಕಾರದ ತೀರ್ಮಾನಗಳು: ಮತಾಂತರ ನಿಷೇಧ ಕಾಯಿದೆ ವಾಪಸ್ಸಿಗೆ ಬಿ.ಜೆ.ಪಿ ವಿರೋಧ

Suddi Udaya

ಸುಲ್ಕೇರಿಮೊಗ್ರು: ಶ್ರೀ ಮಹಿಷಮರ್ದಿನಿ ಭಜನಾ ಮಂಡಳಿಯ ವತಿಯಿಂದ ವಿ. ಹರೀಶ್ ನೆರಿಯರಿಗೆ ಅಭಿನಂದನಾ ಕಾರ್ಯಕ್ರಮ

Suddi Udaya
error: Content is protected !!